• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

July 22, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2025
in ಪುತ್ತೂರು
0
ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ
56
SHARES
160
VIEWS
ShareShareShare

ʼನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ. ಅವರ ಚಾಲೆಂಜ್ ಅನ್ನು ಅವರು ಮಾಡಿ ತೋರಿಸಲಿ. ಆಗ ಪ್ರತಿರೋಧ ಹೇಗೆ ಬರುತ್ತದೆ ಎಂದು ಗೊತ್ತಾಗುತ್ತದೆ. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ, ಅವರಿಗೆ ತೋಳು ಬಲವಿದೆ ಅವರು ಸಾಧನೆ ಮಾಡಿದ್ದಾರೆ. ಸುಮ್ನೆ ರೆಸ್ಟ್ ಮಾಡ್ಲಿ.. ಅವ್ರ ತೋಳು ಬಲ ಇಡೀ ಊರು ನೋಡಿದೆ..! ಅದ್ಕೆ ಟಿಕೆಟ್ ಸಿಕ್ಕಿಲ್ಲ  ಮಾಜಿ ಶಾಸಕರ ತೋಳ್ಬಳ ಎಲ್ಲರೂ ನೋಡಿಯಾಗಿದೆ’ ಮಠಂದೂರು ಚಾಲೇಂಜ್ ಗೆ ಅಶೋಕ್ ರೈ ಕುಹಕ

ಅವರು ವೈಟ್‌ಲಿಫ್ಟಿಂಗ್ ಅದೋ ಇದೋ ಏನೆಲ್ಲಾ ಮಾಡಿದ್ದಾರೆʼ ಎಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು ಅವರ ಸವಾಲಿಗೆ ತಿರುಗೇಟು ನೀಡಿದ್ದಾರೆ.ಇತ್ತೀಚೆಗೆ ಬಿಜೆಪಿ ಪ್ರತಿಭಟನೆಯಲ್ಲಿ ಅಜಿತ್ ಮಡಿಕೇರಿಯವರನ್ನು ಪುತ್ತೂರಿನಲ್ಲಿ ಮೆರವಣಿಗೆ ಮಾಡುತ್ತೇವೆ ಆಗ ಶಾಸಕರು ತನ್ನ ಪವರ್ ತೋರಿಸಲಿ ಎಂದು ಸವಾಲು ಹಾಕಿದ ವಿಚಾರವಾಗಿ ಮಾಧ್ಯಮದವರು ಶಾಸಕರನ್ನು ಪ್ರಶ್ನಿಸಿದಾಗ ಶಾಸಕ ಅಶೋಕ್ ರೈ ಅವರು ಜು.22ರಂದು ನೆಲ್ಲಿಕಟ್ಟೆಯಲ್ಲಿ ಪ್ರತಿಕ್ರಿಯೆ ನೀಡಿದರು.

ʼಅವರು ಹಾಕಿದ ಸವಾಲಿಗೆ ಮಾತನಾಡುವ ಅವಶ್ಯಕತೆ ಇಲ್ಲ. ನಾವು ಅವರ ಬಗ್ಗೆ ಯಾವುದನ್ನು ಮಾತನಾಡುವುದಿಲ್ಲ. ಬಿಜೆಪಿ ಪಕ್ಷದ ಬಗ್ಗೆಯಾಗಲಿ ಮಾಜಿ ಶಾಸಕರ ಬಗ್ಗೆಯಾಗಲಿ ನಾವು ಯಾವುದನ್ನೂ ಮಾತನಾಡುವುದಿಲ್ಲ. ನಾನು ಅವರ ಸಾಧನೆ ಹೇಳಿದರೆ ಅವರಿಗೆ ನೋವಾಗಬಹುದು. ಅವರ ಕುಟುಂಬದವರು ಸಹ ಅವರನ್ನು ಮನೆಯಿಂದ ಹೊರಗೆ ಹಾಕಿಯಾರು. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ, ಅವರಿಗೆ ತೋಳು ಬಲವಿದೆ ಅವರು ಸಾಧನೆ ಮಾಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಅವರು ವೈಟ್‌ಲಿಫ್ಟಿಂಗ್ ಅದೋ ಇದೋ ಏನೆಲ್ಲಾ ಮಾಡಿದ್ದಾರೆ ಎಂದ ಶಾಸಕರು ನಮ್ಮನ್ನು ಯಾಕೆ ಅವರು ಕೆಣಕುತ್ತಾರೆ. ಅವರು ನಮ್ಮನ್ನು ಕೆಣಕಬಾರದು. ನಾವು ಅವರಿಗೆ ನೋವು ಮಾಡುವುದಿಲ್ಲ. ನಾವು ಅವರ ಮಾತಿಗೆ ಅವತ್ತೆ ಉತ್ತರ ಕೊಡುವುದಿದ್ದರೆ ಎಷ್ಟೋ ಕೊಡಬಹುದಿತ್ತು. ವಾಟ್ಸಪ್‌ನಲ್ಲಿ ಅದರಲ್ಲಿ ಇದರಲ್ಲಿ ಕೊಡುವಂತಹ ನೋವು ಮಾಡುವುದಿಲ್ಲ. ನಾವು ಅವರಲ್ಲಿ ವಿನಂತಿ ಮಾಡುವುದು ಇಷ್ಟೆ. ನಾವು ಅವರ ಸುದ್ದಿಗೆ ಬರುವುದಿಲ್ಲ. ನಿಮ್ಮ ಪಕ್ಷವನ್ನೂ ದೂರುವುದಿಲ್ಲ. ನಮಗೆ ಮೂರು ವರ್ಷ ಅಭಿವೃದ್ಧಿ ಮಾಡಲು ಅವಕಾಶ ಕೊಡಿ. ಆಮೇಲೆ ಜನ ಏನು ತೀರ್ಮಾಣ ಮಾಡುತ್ತಾರೋ ಹಾಗೆ ಮಾಡಲಿ. ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ. ಅದರಿಂದಾಗಿ ಅವರಿಗೆ ಸೀಟ್ ಕೂಡಾ ಸಿಗಲಿಲ್ಲ. ಇನ್ನು ಯಾಕೆ ಅದನ್ನು ಮಾಧ್ಯಮದಲ್ಲಿ ತೋರಿಸುವುದು. ಸುಮ್ಮನೆ ಇದ್ದು 3 ವರ್ಷ ರೆಸ್ಟ್ ಮಾಡಲಿ ಎಂದು ತಿಳಿಸಿದರು.

SendShare22Share
Previous Post

ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ :ಶಾಸಕ ಅಶೋಕ್ ಕುಮಾರ್ ರೈ

Next Post

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..