• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗುಂಡ್ಯ ಆನೆ ಕ್ಯಾಂಪ್ ಸ್ಥಾಪನೆಗೆ ಅರಣ್ಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ, ಪ್ರವಾಸೋದ್ಯಮಕ್ಕೂ ನೆರವು

ಗುಂಡ್ಯ ಆನೆ ಕ್ಯಾಂಪ್ ಸ್ಥಾಪನೆಗೆ ಅರಣ್ಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ, ಪ್ರವಾಸೋದ್ಯಮಕ್ಕೂ ನೆರವು

July 24, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನಮ್ಮ ಪ್ರವಾಸ

ಗುಂಡ್ಯ ಆನೆ ಕ್ಯಾಂಪ್ ಸ್ಥಾಪನೆಗೆ ಅರಣ್ಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ, ಪ್ರವಾಸೋದ್ಯಮಕ್ಕೂ ನೆರವು

by ಪ್ರಜಾಧ್ವನಿ ನ್ಯೂಸ್
July 24, 2025
in ನಮ್ಮ ಪ್ರವಾಸ, ನೆಲ್ಯಾಡಿ, ಪುತ್ತೂರು
0
ಗುಂಡ್ಯ ಆನೆ ಕ್ಯಾಂಪ್ ಸ್ಥಾಪನೆಗೆ ಅರಣ್ಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ, ಪ್ರವಾಸೋದ್ಯಮಕ್ಕೂ ನೆರವು
14
SHARES
39
VIEWS
ShareShareShare

ನೆಲ್ಯಾಡಿ:  ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ashwinistudioputtur

ಜಾಹೀರಾತು

ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು ಅರಣ್ಯ ಇಲಾಖೆಯ ಅರಣ್ಯ ಪಡೆ ಮುಖ್ಯಸ್ಥರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಕಾಡಾನೆಗಳ ದಾಳಿಯನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವುದರ ಜೊತೆಗೆ ಪ್ರವಾಸೋದ್ಯಮವನ್ನೂ ಪ್ರೋತ್ಸಾಹಿಸುವುದು ಈ ಪ್ರಸ್ತಾವನೆಯ ಹಿಂದಿನ ಉದ್ದೇಶವಾಗಿದೆ. ಎರಡು ವರ್ಷಗಳಲ್ಲಿ ಕಾಡಾನೆ ದಾಳಿಯಿಂದ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣ ನಡೆಯುತ್ತಿದೆ. ಗುಂಡ್ಯ ಪ್ರದೇಶವು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪ, ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಕ್ಷೇತ್ರಗಳಿಗೆ ಸಮೀಪವಿದೆ. ದುಬಾರೆ ಆನೆ ಕ್ಯಾಂಪ್ ಮಾದರಿಯಲ್ಲೇ ಅಭಿವೃದ್ಧಿ ಪಡಿಸಬಹುದು. ಕಡಬ ತಾಲೂಕಿನ ಶಿರಿಬಾಗಿಲು ಗ್ರಾಮದ ಗುಂಡ್ಯದಲ್ಲಿ ಕಾಡಾನೆ ಶಿಬಿರ ಸ್ಥಾಪಿಸಬಹುದು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

vishnu studio

ಜಾಹೀರಾತು

ಬಂಡಿಪುರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಆನೆ ಶಿಬಿರಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ,ಸುಬ್ರಹ್ಮಣ್ಯ ಭಾಗಗಳಲ್ಲಿ ಕಾಡಾನೆಗಳು ಸಂಚರಿಸುತ್ತಿವೆ. ಕುದುರೆಮುಖ ವನ್ಯಜೀವಿ ವಲಯ, ಸಕಲೇಶಪುರ, ಬಿಸಿಲೆ ಘಾಟಿ, ಪುಷ್ಪಗಿರಿ, ತಲಕಾವೇರಿ ಅರಣ್ಯ ಭಾಗಗಳಾಗಿದ್ದು ಇವುಗಳನ್ನು ಸಂಪರ್ಕಿಸುವ ಭಾಗ ದಕ್ಷಿಣ ಕನ್ನಡ ಜಿಲ್ಲೆ. ಮೂಡಿಗೆರೆ, ಬೆಳ್ತಂಗಡಿ, ಕಡಬ, ಸುಳ್ಯ ಭಾಗದಲ್ಲಿ ಆನೆಗಳ ಚಟುವಟಿಕೆ ಹೆಚ್ಚು. ಶಿರಾಡಿ ಘಾಟಿ ಹೆದ್ದಾರಿಯ ಅಭಿವೃದ್ಧಿ ಹೆಚ್ಚಾದಂತೆ ಆನೆಗಳ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿದೆ. ಹೆದ್ದಾರಿ ಅಗಲಗೊಳಿಸುವಿಕೆ ಹಾಗೂ ಇಕ್ಕೆಲಗಳಲ್ಲಿ ಎದ್ದುನಿಂತ ವಾಲ್‌ನಿಂದಾಗಿ ಆನೆಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ಈ ಕಾರಣದಿಂದ ದಕ್ಷಿಣ ಕನ್ನಡಕ್ಕೆ ಆನೆ ಶಿಬಿರ ಅಗತ್ಯ ಎಂದು ಅರಣ್ಯಾಽಕಾರಿಗಳು ಹೇಳುತ್ತಿದ್ದಾರೆ.

camera center ad

ಜಾಹೀರಾತು

ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು, ಕೊಡಗಿನ ದುಬಾರೆಯಲ್ಲಿ ಆನೆ ಶಿಬಿರಗಳಿದ್ದು ಹೊಸದಾಗಿ ಕೊಡಗಿನ ಮತ್ತಿಗೋಡು, ಹಾರಂಗಿಯಲ್ಲಿ ಆರಂಭಿಸಲಾಗಿದೆ. ಉತ್ತರ ಕನ್ನಡ ದಾಂಡೇಲಿಯ ಘನಸೋಲಿಯಲ್ಲಿ, ಬಂಡೀಪುರದ ರಾಂಪುರದಲ್ಲಿ ಆನೆ ಶಿಬಿರಗಳಿವೆ. ಇವು ಪ್ರವಾಸೋದ್ಯಮ ಅಭಿವೃದ್ಧಿಗೂ ನೆರವಾಗಲಿದೆ. ಆನೆಗಳ ದಾಳಿಯೂ ಕಡಿಮೆಯಾಗುತ್ತದೆ ಎನ್ನುವ ಲೆಕ್ಕಚಾರವೂ ಈ ಉದ್ದೇಶದ ಹಿಂದಿದೆ.

Poorna squash

ಜಾಹೀರಾತು

ಆನೆ ಶಿಬಿರಕ್ಕೆ ಸುಮಾರು 40 ಎಕ್ರೆ ಜಾಗ ಬೇಕು. ಪ್ರತೀ ಆನೆಗೆ ತಲಾ ಒಬ್ಬ ಮಾವುತ, ಒಬ್ಬ ಕಾವಡಿ ಬೇಕು. ಇವರ ಮುಖ್ಯಸ್ಥನಾಗಿ ಜಮೇದಾರ ಇರುತ್ತಾರೆ. ಉಪ ವಲಯ ಅರಣ್ಯಾಧಿಕಾರಿಗೆ ಶಿಬಿರದ ಮೇಲುಸ್ತುವಾರಿ, ಶಿಬಿರದಲ್ಲಿ ಆನೆಯನ್ನು ಪಳಗಿಸುವ ಜಾಗ, ಅವುಗಳ ಆಹಾರ-ವಿಹಾರಕ್ಕೆ ಅರಣ್ಯ ಪ್ರದೇಶ, ಸ್ನಾನ, ಕುಡಿಯುವ ನೀರಿಗೆ ಪೂರಕವಾಗಿ ನದಿ ಇರಬೇಕು. ಕಚೇರಿ, ತರಬೇತಿ ಪಡೆದ ಸಿಬ್ಬಂದಿ, ವಾಹನ ಇತ್ಯಾದಿ ಅಗತ್ಯವಿದೆ.

ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ. ಹಾಗಾಗಿ ಈ ಸ್ಥಳದಲ್ಲೇ ಆನೆ ಕ್ಯಾಂಪ್ ಸ್ಥಾಪನೆ ಕೋರಿ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದೆ.

Muliya

ಜಾಹೀರಾತು

SendShare6Share
Previous Post

ಬೆಳ್ತಂಗಡಿ: ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಭೇಟಿ ಮಾಡಿ ಮನವಿ ಮಾಡಿದ ಶಾಸಕ ಹರೀಶ್ ಪೂಂಜ

Next Post

ಆನ್‌ಲೈನ್​ನಲ್ಲಿ ಲುಡೋ ಆಡಿ 5 ಲಕ್ಷ ಕಳೆದುಕೊಂಡು ಯುವಕ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆನ್‌ಲೈನ್​ನಲ್ಲಿ ಲುಡೋ ಆಡಿ 5 ಲಕ್ಷ ಕಳೆದುಕೊಂಡು ಯುವಕ ಆತ್ಮಹತ್ಯೆ

ಆನ್‌ಲೈನ್​ನಲ್ಲಿ ಲುಡೋ ಆಡಿ 5 ಲಕ್ಷ ಕಳೆದುಕೊಂಡು ಯುವಕ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..