• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025  ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025 ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

July 25, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025 ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

by ಪ್ರಜಾಧ್ವನಿ ನ್ಯೂಸ್
July 25, 2025
in ಪುತ್ತೂರು
0
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025  ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ
12
SHARES
34
VIEWS
ShareShareShare

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ ಕೃಷಿಕ, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲರವರ ಅಧ್ಯಕ್ಷತೆಯಲ್ಲಿ ಕೆಯ್ಯೂರು ದೇರ್ಲದಲ್ಲಿರುವ ಡಾ|ನರೇಂದ್ರ ರೈ ದೇರ್ಲರವರ ಸ್ವಗೃಹದಲ್ಲಿ ಸಂಜೆ ಜರಗಿತು.

ಮುಖ್ಯ ಅತಿಥಿ, ಪುತ್ತೂರಿನ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ, ‘ಸಹಕಾರ ರತ್ನ’ ದಂಬೆಕ್ಕಾನ ಸದಾಶಿವ ರೈರವರು ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿ ಮಾತನಾಡಿ, ಪುತ್ತೂರಿನ ಎಲ್ಲಾ ಪತ್ರಕರ್ತ ಮಿತ್ರರು ನನ್ನ ಕುಟುಂಬದ ಸದಸ್ಯರು. ನನ್ನ ಎದುರಿಗೆ ಬೆಳೆದ ಹುಡುಗ, ಆತ್ಮೀಯ, ಸಂಬಂಧಿಕರಾಗಿರುವ ನರೇಂದ್ರ ರೈಯವರು ಇಂದು ಸಮಾಜದಲ್ಲಿನ ಎಲ್ಲಾ ರಂಗದಲ್ಲೂ, ಅಂದರೆ ಪತ್ರಿಕಾ ಮಾಧ್ಯಮ, ವಿದ್ಯಾ ಮಾಧ್ಯಮ, ಲೇಬರ್ ವರ್ಗದಲ್ಲೂ ಒಳ್ಳೆಯ ಹೆಸರನ್ನು ಗಳಿಸಿದ್ದಾರೆ. ಅವರಿಗೆ ಡಾಕ್ಟರೇಟ್ ಬಂದ ಮೇಲೆ ಅವರನ್ನು ಡಾಕ್ಟರ್ ಎಂದೇ ಕರೆಯುವುದಾಗಿದೆ ಜೊತೆಗೆ ಅವರು ಯಾವುದೋ ವಿಶ್ವವಿದ್ಯಾನಿಲಯದ ಕುಲಪತಿ ಆಗಬೇಕಿತ್ತು ಎಂದರು.

ದ.ಕ ಜಿಲ್ಲಾ ಕರ್ನಾಟಕ ಜರ್ನಲಿಸ್ಟ್ ಯೂನಿಯ್ ಇದರ ಜಿಲ್ಲಾ ಗೌರವಾಧ್ಯಕ್ಷರೂ, ಸುಳ್ಯ ಸುದ್ದಿ ಪತ್ರಿಕೆಯ ಸಂಪಾದಕರೂ ಆಗಿರುವ ಹರೀಶ್ ಬಂಟ್ವಾಳ್ ಮಾತನಾಡಿ, ಸಂಘ ಬೇರೆ ಬೇರೆಯಾದ್ರೂ ಪತ್ರಕರ್ತರು ಅನಿಸಿಕೊಂಡವರು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಸೇರುತ್ತಾರೆ. ನರೇಂದ್ರ ರೈಯವರು ತರಂಗ ಪತ್ರಿಕೆಯಲ್ಲಿರುವಾಗಲೇ ಅವರ ಲೇಖನವನ್ನು ಓದಿ ಬೆಳೆದವನು ನಾನಾಗಿದ್ದು, ಪತ್ರಿಕಾ ದಿನಾಚರಣೆಯ ಅಂಗವಾಗಿ ಇಂದು ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿರುವುದು ತುಂಬಾ ಖುಶಿಯ ವಿಷಯವಾಗಿದ್ದು ಮಾತ್ರವಲ್ಲ ಈ ಸಮಾಜದ ವಿಶ್ವವಿದ್ಯಾನಿಲಯದ ಕುಲಪತಿ ಆಗಿರುತ್ತಾರೆ ಎಂದರು.
ಅರ್ಹ ವ್ಯಕ್ತಿಯನ್ನೇ ಸನ್ಮಾನಿಸುವ ಯೋಗ-ರಾಮದಾಸ್ ಶೆಟ್ಟಿ:
ಅಧ್ಯಕ್ಷತೆ ವಹಿಸಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮಾತನಾಡಿ, ಪತ್ರಿಕಾ ದಿನಾಚರಣೆಯ ಪ್ರಯುಕ್ತ ನಾನು ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸುವ ಕುರಿತು ಸ್ಟೇಟಸ್ ಹಾಕಿದ್ದೆ. ಹಲವಾರು ಮಂದಿ ನನ್ನ ಬಂಧು ಮಿತ್ರರು ಕರೆ ಮಾಡಿ ನೀವು ಅರ್ಹ ವ್ಯಕ್ತಿಯನ್ನೇ ಆರಿಸಿದ್ದೀರಿ ಎಂದು ಹೇಳಿದ್ದರು. ಅಂತಹ ಯೋಗ್ಯತಾ ವ್ಯಕ್ತಿಯನ್ನು ಇಂದು ನಾವು ಸನ್ಮಾನಿಸುವ ಯೋಗ ನಮಗೆ ಬಂದಿದೆ ಎಂದು ಹೇಳಿದರು.

8722552464 Astrloger

ಜಾಹೀರಾತು

ಕಾರ್ಯಕ್ರಮದಲ್ಲಿ ಸನ್ಮಾನಿತ ಡಾ|ನರೇಂದ್ರ ರೈ ದೇರ್ಲರವರ ಪತ್ನಿ ಪವಿತ್ರಾ, ಸಹೋದರರಾದ ಪ್ರಗತಿಪರ ಕೃಷಿಕರಾದ ಚೆನ್ನಪ್ಪ ರೈ ದೇರ್ಲ, ಅಮರ್‌ನಾಥ್ ರೈ ದೇರ್ಲ, ನಿರ್ವತ್ತ ಬ್ಯಾಂಕ್ ಮ್ಯಾನೇಜರ್ ಶಿವರಾಮ ರೈ ಇಳಂತಾಜೆ, ರಂಜನ್ ರೈ ದೇರ್ಲ, ಉದ್ಯಮಿ ಗೌತಮ್ ಶೆಟ್ಟಿ ಕೊಲ್ಯರವರ ಉಪಸ್ಥಿತಿಯನ್ನು ಗೌರವಿಸಲಾಯಿತು.

ದ.ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಉಪಾಧ್ಯಕ್ಷ ಜ್ಯೋತಿ ಪ್ರಕಾಶ್ ಪುಣಚ, ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊರಾಸ್ ಮೊಟ್ಟೆತ್ತಡ್ಕ(ಸುದ್ದಿ ಬಿಡುಗಡೆ ಪುತ್ತೂರು), ಕಾರ್ಯದರ್ಶಿ ಹೇಮಾ ಜಯರಾಂ(ಸುದ್ದಿ ಮೀಡಿಯಾ), ಕೊಶಾಧಿಕಾರಿ ಪ್ರಜ್ವಲ್ ಕೋಟ್ಯಾನ್ , ಸದಸ್ಯರಾದ ಪ್ರಭಾಕರ ಅಮೈ, ರಕ್ಷಿತಾ, ರಾಜೇಶ್ (ವಿಟಿವಿ), ಶಶಿಧರ್ ನೆಕ್ಕಿಲಾಡಿ(ನಮ್ಮ ಕುಡ್ಲ), ಮಧುಶ್ರೀ, ಸುಮನಾ, ಯಕ್ಷಿತ್(ಕಹಳೆ ನ್ಯೂಸ್), ಜಯಪ್ರಕಾಶ್ ಬದಿನಾರು, ಜಗದೀಶ್ ಕಜೆ (ಅಕ್ಕರೆ ನ್ಯೂಸ್), ಉಮೇಶ್ (ಸುದ್ದಿ ನ್ಯೂಸ್ ಸುಳ್ಯ)
ಸಹಿತ ಹಲವರು ಉಪಸ್ಥಿತರಿದ್ದರು. ತಾಲೂಕು ಜರ್ನಲಿಸ್ಟ್ ಯೂನಿಯನ್ ಸ್ಥಾಪಕಾಧ್ಯಕ್ಷ ಹಾಗೂ ಬೆಳ್ತಂಗಡಿ ಸುದ್ದಿ ಸಂಪಾದಕ ಸಂತೋಷ್ ಕುಮಾರ್ ಶಾಂತಿನಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕವಿತಾ ಮಾಣಿ (ಕಹಳೆ ನ್ಯೂಸ್) ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಚಿನ್ಮಯ ಕೃಷ್ಣ (ನಿಖರ ನ್ಯೂಸ್) ವಂದಿಸಿದರು. ಅಶ್ವಿನಿ ಪೆರುವಾಯಿ (ವಿಟಿವಿ) ಕಾರ್ಯಕ್ರಮ ನಿರೂಪಿಸಿದರು.

ಲೋಕ ವಿಶ್ವವಿದ್ಯಾನಿಲಯದ ಪತ್ರಕರ್ತರಿಂದ ಮಾನವೀಯತೆ, ಮನುಷ್ಯತ್ವ..
ಪುತ್ತೂರಿನ ಬಹುತೇಕ ಪತ್ರಕರ್ತರು ವಿಶ್ವವಿದ್ಯಾನಿಲಯದಿಂದ ಜರ್ನಲಿಸಂ ಓದಿದವರಲ್ಲ, ಲೋಕ ವಿಶ್ವವಿದ್ಯಾನಿಲಯದಲ್ಲಿ ಬೆಳೆದು ಪುತ್ತೂರನ್ನು ಬೆಳಗಿಸಿದವರು. ನಾನೂ ಕೂಡ ಜರ್ನಲಿಸಂ ಮಾಡಿದವನಲ್ಲ. ಅಂದು ನವಭಾರತ ಪತ್ರಿಕೆಯನ್ನು ಓದುತ್ತಾ ಈ ಅಜ್ಜನ ಜಗಲಿಯಲ್ಲಿ ಬೆಳೆದವನು ನಾನು. ಕಾಲು ಒದ್ದೆಯಾಗದೆ ಕಡಲನ್ನು ದಾಟಬಹುದು ಆದರೆ ಕಣ್ಣು ಒದ್ದೆಯಾಗದೆ ಬದುಕನ್ನು ದಾಟಲು ಸಾಧ್ಯವಿಲ್ಲ ಎಂದು ಲೋಕ ವಿಶ್ವವಿದ್ಯಾನಿಲಯದಲ್ಲಿ ಬೆಳೆದ ಚಿತ್ರದುರ್ಗದ ಸಿರಿಯಜ್ಜಿರವರು ಹೇಳಿದ್ದು, ಇವರಿಗೆ ಹಂಪಿ ವಿಶ್ವವಿದ್ಯಾನಿಲಯದಿಂದ ನಾಡೋಜ ಪ್ರಶಸ್ತಿ ಬಂದಿರುತ್ತದೆ. ಜರ್ನಲಿಸಂ ಕಲಿತು ಬಂದ ಪತ್ರಕರ್ತರಿಗೆ ತಾನು ಕಲಿತು ಬಂದಿದ್ದೇನೆ ಎಂಬುದು ಇರುತ್ತದೆ. ಆದರೆ ಲೋಕ ವಿಶ್ವವಿದ್ಯಾನಿಲಯದಿಂದ ಬಂದಂತಹ ಪತ್ರಕರ್ತರಿಗೆ ಸಾಂಸ್ಕೃತಿಕ ಜೀವನದಲ್ಲಿ ಮಾನವೀಯತೆ, ಮನುಷ್ಯತ್ವವಿರುತ್ತದೆ.
-ಡಾ|ನರೇಂದ್ರ ರೈ ದೇರ್ಲ, ಸನ್ಮಾನಿತ ಹಿರಿಯ ಪತ್ರಕರ್ತರು

Muliya

ಜಾಹೀರಾತು

ಪುಸ್ತಕ ಮಳಿಗೆಯಲ್ಲಿ ರಾಜ್ಯಾದ್ಯಂತ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಎಸ್‌ಎಲ್‌ವಿ ಬುಕ್ ಹೌಸ್ ಸಂಸ್ಥೆಯ ವತಿಯಿಂದ ತಾಲೂಕು ಜರ್ನಲಿಸ್ಟ್ ಯೂನಿಯನ್‌ನ ಕಾರ್ಯಕಾರಿಣಿ ಸದಸ್ಯರಿಗೆ ಲ್ಯಾಪ್‌ಟಾಪ್ ಬ್ಯಾಗ್ ಅನ್ನು ಈ ಸಂದರ್ಭದಲ್ಲಿ ಅತಿಥಿ ಗಣ್ಯರಿಂದ ವಿತರಿಸಲಾಯಿತು.

SendShare5Share
Previous Post

ಪುತ್ತೂರು: ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಜು.27ರಂದು ಆಟಿಡೊಂಜಿ ದಿನ ಕಾರ್ಯಕ್ರಮ.

Next Post

ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..