• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ 2 ಕೋಟಿ ಲಾಭ,ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ 2 ಕೋಟಿ ಲಾಭ,ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

August 9, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ 2 ಕೋಟಿ ಲಾಭ,ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

by ಪ್ರಜಾಧ್ವನಿ ನ್ಯೂಸ್
August 9, 2025
in ಪುತ್ತೂರು, ಪ್ರಾದೇಶಿಕ
0
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ 2 ಕೋಟಿ ಲಾಭ,ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ
5
SHARES
15
VIEWS
ShareShareShare

ಪುತ್ತೂರು: ಪುತ್ತೂರು ಎಪಿಎಂಸಿ ರಸ್ತೆಯಲ್ಲಿನ ಮಣಾಯಿ ಆರ್ಚ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಯವರ ಅಧ್ಯಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಆ.3ರಂದು ನಡೆಯಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಮಾತನಾಡಿ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘವು ಪುತ್ತೂರು ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್ ನಲ್ಲಿ ಸ್ವಂತ ಕಟ್ಟಡದಲ್ಲಿ ಪ್ರಧಾನ ಕಚೇರಿ ಹಾಗೂ ಶಾಖೆಯನ್ನು ಹೊಂದಿದ್ದು,ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಎಸ್ಎಂಟಿ ಶಾಖೆ ,ಕಡಬ,ಉಪ್ಪಿನಂಗಡಿ,ನೆಲ್ಯಾಡಿ,ಕುಂಬ್ರ, ಆಲಂಕಾರು, ಕಾಣಿಯೂರು,ಬೆಳ್ಳಾರೆ, ವಿಟ್ಲ ಶಾಖೆಯನ್ನು ಹೊಂದಿರುವ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ರೂ.744 ಕೋಟಿಯ ದಾಖಲೆಯ ವ್ಯವಹಾರ ಮಾಡಿ ರೂ.2,01,50,812 ಕೋಟಿ ಲಾಭ ಗಳಿಸುವ ಮೂಲಕ ಯಶಸ್ವಿ ಸಾಧನೆ ಮಾಡಿದೆ.ಈ ಹಿನ್ನೆಲೆಯಲ್ಲಿ ಇಲಾಖಾ ನಿಯಮದಂತೆ ಈ ಬಾರಿ ಶೇ.15 ಡಿವಿಡೆಂಡ್ ನೀಡುವುದಾಗಿ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಘೋಷಣೆ ಮಾಡಿದರು.ಈ ಬಾರಿ ಮೊತ್ತದ ದಾಖಲೆಯ ರೂ. 138 ಕೋಟಿ ಡೆಪೋಸಿಟ್ ಆಗಿದ್ದು, ರೂ. 136 ಕೋಟಿ ಸಾಲ ವಿತರಣೆ ನಡೆಸಿದೆ.ಸಾಲ ವಸೂಲಾತಿಯಲ್ಲಿ ಮಹತ್ತರವಾದ ಸಾಧನೆ ಮಾಡಿದ್ದು ಶೇ.99.18% ಸಾಲ ವಸೂಲಾತಿಯಾಗಿದ್ದು ಸಂಘವು ಅತ್ಯಂತ ವೇಗದಲ್ಲಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.

ಕಳೆದ ಹಲವು ವರ್ಷಗಳಿಂದ ಸಂಘವು ಲೆಕ್ಕಪರಿಶೋಧನೆಯಲ್ಲಿ ಸತತ ’ಎ’ ತರಗತಿ ಶ್ರೇಣಿಯನ್ನು ಪಡೆಯುತ್ತ ಬಂದಿದ್ದು , ಪ್ರಸ್ತುತ ಸಂಘವು ಸುಮಾರು ಸದಸ್ಯರನ್ನು ಹೊಂದಿದ್ದು, ರೂ. 5 ಕೋಟಿ 40 ಲಕ್ಷ ಪಾಲು ಬಂಡವಾಳ ಹೊಂದಿದೆ,ಸಲಹಾ ಸಮಿತಿಯವರ ಸಲಹೆ ಹಾಗೂ ಸೂಚನೆಯಂತೆ ಆಡಳಿತ ಮಂಡಳಿಯ ಸಹಕಾರದಿಂದ ಸಂಘವು ಉತ್ತಮ ಲಾಭಾಂಶದಲ್ಲಿ ಮುನ್ನಡೆಯುತ್ತಿದೆ ಎಂದು ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಹೇಳಿದರು.

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಸಂಘದ ಒಟ್ಟು 10 ಶಾಖೆಗಳ 140 ಸಲಹಾ ಸಮಿತಿ ಸದಸ್ಯರ ಪೈಕಿ ಉತ್ತಮ ಸಲಹಾ ಸಮಿತಿ ಸದಸ್ಯರನ್ನಾಗಿ ಉಪ್ಪಿನಂಗಡಿ ಶಾಖೆಯ ವೆಂಕಪ್ಪ ಗೌಡ ಮತ್ತು ಮತ್ತು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ಕೊಳ್ತಿಗೆ ಗ್ರಾಮದ ದೊಡ್ಡಮನೆ ತಿರುಮಲೇಶ್ವರ ಗೌಡ ಹೇಮಮಾಲಿನಿ ದಂಪತಿಗಳ ಪುತ್ರಿ ಧರಣಿ ಕೆ ಟಿ ಇವರನ್ನು ಶಾಲು ಹೊದಿಸಿ,ಹಾರ ಹಾಕಿ ಸ್ಮರಣಿಕೆ ಪಲಪುಷ್ಪ ನೀಡಿ ಸನ್ಮಾನಿಸಲಾಯಿತು.

ಸಂಘದ ಸದಸ್ಯರಾದ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಭವ್ಯ ನಗರ,ಪ್ರವೀಣ್ ಬೆಳ್ಳಾರೆ,ಬಾಲಕೃಷ್ಣ ಉರ್ವ ಇವರುಗಳಿಗೆ ಆರ್ಥಿಕ ಸಹಾಯಧನ ಚೆಕ್ ವಿತರಣೆ ಮಾಡಲಾಯಿತು.

ಸಂಘದ ಕಳೆದ ಆರ್ಥಿಕ ವರ್ಷದಲ್ಲಿ 10 ಶಾಖೆಗಳ ಸೇವೆಯನ್ನು ಗುರುತಿಸಿ ಪ್ರಮಾಣ ಪತ್ರವನ್ನು ಪ್ರದಾನ ಮಾಡಲಾಯಿತು. ಉತ್ತಮ ನಿರ್ವಹಣೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಉಪ್ಪಿನಂಗಡಿ ಶಾಖೆ,ದ್ವಿತೀಯ ಸ್ಥಾನ ಪಡೆದ ಎಪಿಯಂಸಿ ಶಾಖೆ, ತೃತೀಯ ಸ್ಥಾನ ಪಡೆದ ಕಡಬ ಶಾಖೆ, ಸಾಲ ಮತ್ತು ಠೇವಣಿಯಲ್ಲಿ ಉತ್ತಮ ಸಾದನೆ ಮಾಡಿದ ನೆಲ್ಯಾಡಿ ಶಾಖೆ,ಲಾಭಾಂಶದಲ್ಲಿ ಉತ್ತಮ ಸಾಧನೆ ಮಾಡಿದ ಕುಂಬ್ರ ಶಾಖೆ,ಲಾಭಾಂಶದಲ್ಲಿ ತೃಪ್ತಿಕರ ಸಾಧನೆ ಮಾಡಿದ ಆಲಂಕಾರು ಶಾಖೆ, ಉತ್ತಮ ನಿರ್ವಹಣೆ ವಿಭಾಗದಲ್ಲಿ ಚತುರ್ಥ ಸ್ಥಾನ ಪಡೆದ ಎಸ್ ಎಂ ಟಿ ಶಾಖೆ, ಸಾಲ ಮತ್ತು ಠೇವಣಿಯಲ್ಲಿ ತೃಪ್ತಿಕರ ಸಾಧನೆ ಮಾಡಿದ ಕಾಣಿಯೂರು ಶಾಖೆ, ಅಲ್ಪ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದ ಬೆಳ್ಳಾರೆ ಶಾಖೆ, ಪ್ರೋತ್ಸಾಹಕ ಬಹುಮಾನಕ್ಕೆ ಪಾತ್ರರಾದ ವಿಟ್ಲ ಶಾಖೆಯ ಸೇವೆಯನ್ನು ಗುರುತಿಸಿ ಶಾಖಾ ಸಲಹಾ ಸಮಿತಿ ಸದಸ್ಯರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಶಾಲು ಹಾಕಿ,ಹೂಗುಚ್ಛ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.ಕಾರ್ಯಕ್ರಮ ನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ನಿರ್ವಹಿಸಿದರು.ಮಾಜಿ ನಿರ್ದೇಶಕರಾದ ಚಂದ್ರಶೇಖರ ಬ್ರಾಂತೊಡು,ಸಾವಿತ್ರಿ ಆರ್ ಕೆ,ವಿಜಯ ಕೇಶವ ಗೌಡ,ಶಿವರಾಮ ಗೌಡ ಇದ್ಯಾಪೇ, ನಾರಾಯಣ ಗೌಡ ಆರ್ವಾರ,ರೇಖಾ ಆರ್ ಗೌಡ, ಹೂಗುಚ್ಛ, ಶಾಲು ಇವರುಗಳನ್ನು ಗೌರವಿಸಲಾಯಿತು.

ಮಹಾಸಭೆಯಲ್ಲಿ ವಾರ್ಷಿಕ ತಿಳುವಳಿಕೆ ಪತ್ರವನ್ನು ಎಪಿಎಂಸಿ ಶಾಖೆಯ ಮ್ಯಾನೇಜರ್ ತೇಜಸ್ವಿನಿ, 2023-24ನೇ ಸಾಲಿನ ಮಹಾಸಭೆಯ ನಡವಳಿಕೆಯನ್ನು, ನೆಲ್ಯಾಡಿ ಶಾಖೆಯ ಮೆನೇಜರ್ ವಿನೋದ್ ರಾಜ್, 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಉಪ್ಪಿನಂಗಡಿ ಶಾಖೆಯ ಮ್ಯಾನೇಜರ್ ರೇವತಿ ಹೆಚ್, 2024-25ನೇ ಸಾಲಿನ ಜಮಾ ಖರ್ಚಿನ ವಿವರವನ್ನು ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಧಾಕರ್ ಕೆ, 2024- 25 ನೇ ಸಾಲಿನ ಲೆಕ್ಕ ಪರಿಶೋಧನೆಯ ವರದಿಯ ನ್ಯೂನತೆ ಮತ್ತು ಸಮಜಾಯಿಸಿಕೆ ವರದಿಯನ್ನು ಕಡಬ ಶಾಖೆಯ ಮೇನೇಜರ್ ಶಿವಪ್ರಸಾದ್ , 2024-25ನೇ ಸಾಲಿನಲ್ಲಿ ಅಂದಾಜು ಬಜೆಟ್ ಗಿಂತ ಜಾಸ್ತಿ ಖರ್ಚಾದ ಐಮೇಜ್ ವಿವರವನ್ನು ಕುಂಬ್ರ ಶಾಖೆಯ ಮ್ಯಾನೇಜರ್ ಹರೀಶ್ ವೈ, 2025-26ನೇ ಸಾಲಿನ ಅಂದಾಜು ಆಯಾದ ವಿವರವನ್ನು ವಿಟ್ಲ ಶಾಖೆಯ ಮ್ಯಾನೇಜರ್ ದಿನೇಶ್ ಪೇಲತಿಂಜ ವಾಚಿಸಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿ ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ,ಜಿನ್ನಪ್ಪ ಗೌಡ ಮಲುವೆಲು,ಸುದರ್ಶನ್ ಗೌಡ ಕೋಡಿಂಬಾಳ, ಸಂಜೀವ ಗೌಡ ಕೆ, ಪ್ರವೀಣ್ ಕುಂಟ್ಯಾನ, ಲೋಕೇಶ್ ಚಾಕೋಟೆ, ಸುಪ್ರೀತಾ ರವಿಚಂದ್ರ, ತೇಜಸ್ವಿನಿ ಶೇಖರ ಗೌಡ, ಆಂತರಿಕ ಲೆಕ್ಕ ಪರಿಶೋಧಕರು ಶ್ರೀಧರ ಗೌಡ ಕಾಣಜಾಲು, ಆಲಂಕಾರು ಶಾಖೆಯ ಮೆನೇಜರ್ ಪ್ರೀತಮ್, ಕಾಣಿಯೂರು ಶಾಖೆಯ ಮ್ಯಾನೇಜರ್ ಪದ್ಮಶ್ರೀ ಪಿ, ಬೆಳ್ಳಾರೆ ಶಾಖೆಯ ಮೇಲೆ ಕಾರ್ತಿಕ್ ಎಂ ಸಂಘದ ಸಿಬ್ಬಂದಿಗಳಾದ ನಿಶ್ಚಿತಾ ಯು.ಡಿ,ರೇವತಿ, ತೇಜಸ್ವಿನಿ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷರಾದ ಯು ಪಿ ರಾಮಕೃಷ್ಣ ಗೌಡ ಸ್ವಾಗತಿಸಿದರು. ನಿರ್ದೇಶಕರಾದ ಸತೀಶ್ ಪಾಂಬಾರು ವಂದಿಸಿದರು. ಮಹಾಸಭೆಯಲ್ಲಿ 1000ಕ್ಕೂ ಮಿಕ್ಕಿ ಸದಸ್ಯರು ಭಾಗವಹಿಸಿದ್ದರು.

SendShare2Share
Previous Post

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಕ್ರಮ: ANTF ರಚನೆ

Next Post

ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ

ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..