• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ

ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ

August 5, 2025
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 17, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
August 5, 2025
in ಕ್ರೈಮ್, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ
133
SHARES
381
VIEWS
ShareShareShare

ಬೆಳ್ತಂಗಡಿ: ಬಹುಚರ್ಚಿತ ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.

ashwinistudioputtur

ಜಾಹೀರಾತು

ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ ಅಸ್ಥಿಪಂಜರ ಪತ್ತೆಯಾಗಿದೆ. ಫಾರೆನ್ಸಿಕ್ ತಂಡದ ಪ್ರಾಥಮಿಕ ಅಂದಾಜಿನ ಪ್ರಕಾರ, ಮೃತ ವ್ಯಕ್ತಿ ಒಂದೂವರೆ ವರ್ಷಗಳ ಹಿಂದೆ ಸಾವನ್ನಪ್ಪಿರಬಹುದಾಗಿದೆ. ಅಸ್ಥಿಪಂಜರದ ಜೊತೆಗೆ ಪುರುಷನ ಉಡುಪು ಮತ್ತು ಹಗ್ಗ ಪತ್ತೆಯಾಗಿದ್ದು, ಆತ್ಮ1ಹತ್ಯೆಯ ಶಂಕೆ ವ್ಯಕ್ತವಾಗಿದೆ.

Muliya

ಜಾಹೀರಾತು

ಆದರೆ, ಅನಾಮಿಕ ದೂರುದಾರ ಈ ಸ್ಥಳವನ್ನು ತೋರಿಸಿದ್ದರಿಂದ, ಎಸಿ ಸ್ಟೆಲ್ಲಾ ವರ್ಗೀಸ್ ಅವರ ಸೂಚನೆಯ ಮೇರೆಗೆ ಮಹಜರು ನಡೆಸಲಾಯಿತು. ಈ ಕ್ರಮದ ವೇಳೆ ಎಸ್ಐಟಿ ಮತ್ತು ಎಸಿ ಸ್ಟೆಲ್ಲಾ ವರ್ಗೀಸ್ ನಡುವಿನ ಗೊಂದಲ ಕೆಲವು ಕಾಲ ಮುಂದುವರೆಯಿತು. ಅಂತಿಮವಾಗಿ ಎಸಿ ಸ್ಟೆಲ್ಲಾ ವರ್ಗೀಸ್ ಸೂಚನೆಯಂತೆ ಅಸ್ಥಿಪಂಜರವನ್ನು ವಶಕ್ಕೆ ಪಡೆದು ಅಗತ್ಯ ದಾಖಲೆ ಪ್ರಕ್ರಿಯೆಗಳು ಪೂರ್ಣಗೊಳಿಸಲಾಯಿತು.

ಅನಾಮಿಕ ದೂರುದಾರನ ಪ್ರಕಾರ, 1998 ರಿಂದ 2014 ರವರೆಗೆ ಧರ್ಮಸ್ಥಳದ ಕಾಡಿನಲ್ಲಿ ಹೂತಿಟ್ಟ ಶವಗಳ ಶೋಧಕಾರ್ಯ ಕಾರ್ಯ ನಡೆಯುತ್ತಿದೆ. ಆದರೆ, ಒಂದೂವರೆ ವರ್ಷಗಳ ಹಿಂದೆ ಮೃತಪಟ್ಟ ಈ ಪುರುಷನ ದೇಹವೂ ಎಸ್ಐಟಿ ವಶಕ್ಕೆ ಬಂದಿದ್ದು, ಅದರೊಂದಿಗೆ ಕೆಲ ಕೊಳೆತ ದೇಹ ಭಾಗಗಳೂ ಪತ್ತೆಯಾಗಿವೆ. ಸದ್ಯ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಧರ್ಮಸ್ಥಳ ಪೊಲೀಸರು ಹಾಗೂ ಎಸ್ಐಟಿ ಮುಂದಿನ ಹಂತದ ತನಿಖೆಯನ್ನು ಮುಂದುವರೆಸಲಿದ್ದಾರೆ.

ಇನ್ನು ಧರ್ಮಸ್ಥಳದಲ್ಲಿ ಆಗಸ್ಟ್ 4 ರಂದು ನಡೆದ ಆರನೇ ದಿನದ ಶೋಧಕಾರ್ಯ ಕಾರ್ಯಾಚರಣೆಯು ಹಲವಾರು ರಹಸ್ಯ ಪತ್ತೆಗಳೊಂದಿಗೆ ಚರ್ಚೆಗೆ ಕಾರಣವಾಯಿತು. ಆತ್ಮ1ಹತ್ಯೆಗೆ ಬಳಸಲಾಗಿದೆ ಎಂದು ಶಂಕಿಸಲಾಗಿರುವ ಕೆಂಪು ಬಣ್ಣದ ಸೀರೆ ಒಂದು ಮರದಲ್ಲಿ ಪತ್ತೆಯಾಗಿದೆ. ಇದಲ್ಲದೆ, ಮಣ್ಣಿನೊಳಗೆ ಹೂತು ಹಾಕಲಾಗಿದ್ದ ಗಂಡಸಿನ ಬಟ್ಟೆಗಳು ತುಂಡು-ತುಂಡಾಗಿ ಪತ್ತೆಯಾಗಿವೆ.

ಅದೇ ವೇಳೆ, ಯಾವುದೇ ಹಾನಿಯಾಗದ ಗಂಡಸಿನ ತಲೆ ಬುರುಡೆ ಹಾಗೂ ಸಂಪೂರ್ಣ ಬೆನ್ನು ಮೂಳೆ ಪತ್ತೆಯಾಗಿದೆ. ಸ್ಥಳದಿಂದ ಒಟ್ಟು 140 ಕ್ಕೂ ಹೆಚ್ಚು ಕಳೇಬರದ ಅವಶೇಷಗಳನ್ನು ಬಿಡಿಬಿಡಿಯಾಗಿ ಸಂಗ್ರಹಿಸಲಾಗಿದೆ. ಪತ್ತೆಯಾದ ಎಲ್ಲಾ ಮೂಳೆ ಭಾಗಗಳಿಗೆ ಉಪ್ಪು ಹಾಕಿ ಶೇಖರಣೆ ಮಾಡಲಾಗಿದ್ದು, ನಂತರ ಅವನ್ನು ಮಣಿಪಾಲ ಕೆಎಂಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ.

ನಿನ್ನೆ ಪತ್ತೆಯಾದ ಸ್ಥಳವನ್ನು ಪಾಯಿಂಟ್ ನಂ. 14 ಎಂದು ಗುರುತಿಸಲಾಗಿದೆ. ಇಂದಿನ ಕಾರ್ಯಾಚರಣೆಗೆ ಎಸ್ಐಟಿ ಪಾಯಿಂಟ್ ನಂ. 11 ರಿಂದ ಪ್ರಾರಂಭಿಸಲು ಯೋಜನೆ ಹಾಕಿಕೊಂಡಿದ್ದರೂ, ಕೊನೆಯ ಕ್ಷಣದಲ್ಲಿ ಸ್ಥಳ ಬದಲಾವಣೆ ನಡೆಯಬಹುದೇ ಎಂಬ ಕುತೂಹಲ ಸೃಷ್ಠಿಯಾಗಿದೆ. ಶೋಧಕಾರ್ಯ ಕಾರ್ಯಾಚರಣೆಯ ಪ್ರತಿದಿನವೂ ಹೊಸ ಬೆಳವಣಿಗೆಗಳು ಹೊರಬರುತ್ತಿರುವುದರಿಂದ, ಮುಂದಿನ ಹಂತದಲ್ಲಿ ಇನ್ನೂ ಎಷ್ಟು ಪ್ರಮುಖ ಪತ್ತೆಗಳು ನಡೆಯಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.

 

SendShare53Share
Previous Post

ಅನಾರೋಗ್ಯದಿಂದ ಯುವ ನಟ ಸಂತೋಷ್ ಬಾಲರಾಜ್ ನಿಧನ

Next Post

ಹನುಮಾನ್ ಚಾಲೀಸ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಹಾಗೂ ಚಮತ್ಕಾರಿ ಲಾಭಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹನುಮಾನ್ ಚಾಲೀಸ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಹಾಗೂ ಚಮತ್ಕಾರಿ ಲಾಭಗಳು

ಹನುಮಾನ್ ಚಾಲೀಸ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಹಾಗೂ ಚಮತ್ಕಾರಿ ಲಾಭಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..