• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

August 7, 2025
ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

October 18, 2025
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

October 18, 2025
ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

October 18, 2025
ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

October 18, 2025
ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

October 18, 2025

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

October 18, 2025
‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

October 18, 2025
ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

October 18, 2025
ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

October 18, 2025
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

October 18, 2025
ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

by ಪ್ರಜಾಧ್ವನಿ ನ್ಯೂಸ್
August 7, 2025
in ರಾಷ್ಟ್ರೀಯ
0
ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು
23
SHARES
67
VIEWS
ShareShareShare

ನವದೆಹಲಿ: ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ದಿವಂಗತ ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಜಾಗತಿಕ ಸಮ್ಮೇಳನದಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದರು.

ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ಯಾವುದೇ ಬೆಲೆ ತೆರಲೂ ಸಿದ್ಧವಿದೆ ಎಂದು ಹೇಳಿದ್ದಾರೆ.

ನಮಗೆ, ರೈತರ ಹಿತಾಸಕ್ತಿಯೇ ಪ್ರಮುಖ ಆದ್ಯತೆ. ಭಾರತ ಎಂದಿಗೂ ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ವೈಯಕ್ತಿಕವಾಗಿ ಬೆಲೆ ತೆರಬೇಕಾದರೂ ನಾನು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಮೋದಿಯವರು ಸ್ವಾಮಿನಾಥನ್ ಅವರಿಗೆ ಗೌರವಾರ್ಥವಾಗಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು.

ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ಕ್ಕೆ ಹೆಚ್ಚಿಸುವುದಾಗಿ ಅಮೆರಿಕ ಘೋಷಿಸಿದ ಬೆನ್ನಲ್ಲೇ ಮೋದಿಯವರ ಈ ಹೇಳಿಕೆಯನ್ನು ನೀಡಿದ್ದಾರೆ.

ಭಾರತದ ಮೇಲೆ ಇತ್ತೀಚೆಗಷ್ಟೇ ಶೇ.25ರಷ್ಟು ಪ್ರತಿ ತೆರಿಗೆ ಹೇರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ದಂಡದ ರೂಪದಲ್ಲಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ತೆರಿಗೆ ಹೇರಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ಅಮೆರಿಕದ ನಿರ್ಧಾರ ಅನ್ಯಾಯಯುತವಲ್ಲ, ಅಸಮಂಜಸವಾದುದು’ ಎಂದು ಟೀಕಿಸಿದೆ.

ಭಾರತಕ್ಕೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಆದೇಶದ ಪ್ರಕಾರ, ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಸರಕುಗಳಿಗೆ ಹೆಚ್ಚುವರಿಯಾಗಿ ಶೇ.25ರಷ್ಟು ಆಮದು ಸುಂಕ ನೀಡಬೇಕಾಗುತ್ತದೆ.

ರಷ್ಯಾದ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುವುದಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕಾದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಭಾರತ ಸರ್ಕಾರ ರಷ್ಯಾದಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ತೈಲ ಖರೀದಿ ಮಾಡುತ್ತಿದೆ. ಅದರನ್ವಯ, ಜಾರಿಯಲ್ಲಿರುವ ಕಾನೂನಿನ ಅನ್ವಯ ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ಜಾರಿಗೊಳಿಸಲಾಗುತ್ತಿದೆ. ಇದು ಈಗಾಗಲೇ ಆ ವಸ್ತುಗಳ ಮೇಲೆ ಇರುವ ತೆರಿಗೆ, ಶುಲ್ಕ ಮತ್ತು ಸುಂಕಕ್ಕೆ ಹೊರತಾಗಿ ಇರಲಿದೆ’ ಎಂದು ಅಧ್ಯಕ್ಷ ಟ್ರಂಪ್ ತಮ್ಮ ಕಾರ್ಯಾದೇಶದಲ್ಲಿ ಹೇಳಿದ್ದಾರೆ.

ಈ ಆದೇಶದ ಅನ್ವಯ ಅಮೆರಿಕಕ್ಕೆ ಆಮದಾಗುವ ಭಾರತದ ವಸ್ತುಗಳ ಮೇಲಿನ ತೆರಿಗೆ ಶೇ.50ಕ್ಕೆ ಹೆಚ್ಚಳವಾಗಲಿದೆ. ಈ ಪೈಕಿ ಈ ಮೊದಲೇ ಘೋಷಿಸಿದ್ದ ಶೇ.25ರಷ್ಟು ತೆರಿಗೆ ಆ.7ರಿಂದ ಮತ್ತು ಬುಧವಾರ ಘೋಷಿಸಿದ ಹೆಚ್ಚುವರಿ ತೆರಿಗೆ ಆ.27ರಿಂದ ಜಾರಿಗೆ ಬರಲಿದೆ.

SendShare9Share
Previous Post

ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ ಆರೋಪಿಗಳ ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

Next Post

ಕೋಡಿಂಬಾಡಿ: ಆ.8 ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಡಿಂಬಾಡಿ: ಆ.8 ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಕೋಡಿಂಬಾಡಿ: ಆ.8 ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..