• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ

ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ

August 12, 2025
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

March 11, 2026
ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 11, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 11, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
August 12, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕೆಂಪು ಕಲ್ಲಿನ ಸಮಸ್ಯೆ: ʼಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯುವುದಲ್ಲʼ- ಮರಳು,ಕಲ್ಲಿನ ಸಮಸ್ಯೆ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿದ ಶಾಸಕ ಅಶೋಕ್ ಕುಮಾರ್ ರೈ
32
SHARES
92
VIEWS
ShareShareShare

ಪುತ್ತೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ಗಾರೆ ಕೆಲಸದವರು ನಿರ್ಗತಿಕರಾಗಿದ್ದಾರೆ.ನಮಗೆ ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮದಲ್ಲಿ ಸಡಿಲೀಕರಣ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ಸರಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸಭಾ ಮುಂಗಾರು ಅಧಿವೇಶನದ ಪ್ರಥಮ ದಿನವೇ ಈ ಕುರಿತು ಶಾಸಕರು ವಿಷಯ ಪ್ರಸ್ತಾಪಿಸಿ,ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಇಷ್ಟು ವರ್ಷದಿಂದ ಕೆಂಪು ಕಲ್ಲಿನ ಬಿಸಿನೆಸ್ ಮತ್ತು ಮರಳು ಸರಿಯಾಗಿ ನಡೀತಿತ್ತು.ಕೆಂಪು ಕಲ್ಲು ತೆಗೆಯೋದಂದ್ರೆ ಬಂಗಾರ ತೆಗೆಯೋದಲ್ಲ.ಇದಕ್ಕೊಂದು ದೊಡ್ಡ ರೂಪುರೇಖೆ ಕೊಟ್ಟು ಕೆಂಪು ಕಲ್ಲು ಸಾಗಾಟ ಮಾಡುವವರನ್ನು ಹಿಡಿಯುವಂಥದ್ದು,ಅವರ ಮೇಲೆ ಕೇಸು ಹಾಕುವಂಥದ್ದು ನಡೆಯುತ್ತಿದೆ.ಮೊದಲು 3ಎಎಯಡಿ ಕೆಂಪು ಕಲ್ಲಿಗೆ ಪರ್ಮಿಷನ್ ಕೊಡ್ತಾ ಇದ್ದದ್ದು.ಕೇರಳದ ಪಕ್ಕ ಇರುವ ಕ್ಷೇತ್ರ ನಮ್ಮದು. ಒಂದೇ ಒಂದು ಲೈಸೆನ್ಸ್ ಇಷ್ಟರವರೆಗೆ ಕೊಟ್ಟಿಲ್ಲ.ಸುಮಾರು 9 ಜನ ಅಪ್ಲಿಕೇಶನ್ ಹಾಕಿದ್ದಾರೆ. ನಮ್ಮಲ್ಲೆಲ್ಲ ಜಾಯಿಂಟ್ ಆರ್‌ಟಿಸಿ ಇರುವುದು.ಸೆಪರೇಟ್ ಆರ್‌ಟಿಸಿ ಬೇಕು ಹೇಳುವುದು ನಮ್ಮಲ್ಲಿ ಅದು ಸಾಧ್ಯವಿಲ್ಲ.

Poorna squash

ಜಾಹೀರಾತು

ಮೊದಲು ಎನ್‌ಐಟಿಕೆಯಲ್ಲಿ ಮಣ್ಣು ಪರೀಕ್ಷೆ ಮಾಡಲಾಗುತ್ತಿತ್ತು. ಈಗ ಬೆಂಗಳೂರಿಗೆ ತಂದು ಬೆಂಗಳೂರು ನಿರ್ದೇಶಕರ ಕಚೇರಿಯಲ್ಲಿ ಕೆಮೆಸ್ಟ್ರಿಲ್ಯಾಬ್‌ನಲ್ಲಿ ಮಣ್ಣು ಪರೀಕ್ಷೆ ಮಾಡಬೇಕೆಂದು ಹೇಳುವುದು ಇದೆಲ್ಲ ಸರಿಯಲ್ಲ.ಅದಲ್ಲದೆ ಕೆಂಪು ಕಲ್ಲು ಒಂದು ಟನ್‌ಗೆ 256 ರೂ.ರಾಯಲ್ಟಿಯನ್ನು ಹಾಕುತ್ತಾರೆ.ಇದೇ ಪಕ್ಕದಲ್ಲಿರುವ ಕೇರಳದಲ್ಲಿರುವುದು ಕೇವಲ 26 ರೂ.ರಾಯಲ್ಟಿ. ಅದಾದ ಬಳಿಕ 3ಎಎರಲ್ಲಿ ಇನ್ನೊಂದು ಲೈಸನ್ಸ್ ಇಶ್ಯೂ ಮಾಡಿ ಅದರಲ್ಲಿ ಈ ಮಣ್ಣನ್ನು ಬಾಕ್ಸೈಟ್ ಅಂದರೆ ಸಿಮೆಂಟ್ ಮಾಡುವಲ್ಲಿ ಬಳಸುವಂಥದ್ದು.ಅದಕ್ಕೂ ಇದಕ್ಕೂ ಹೋಲಿಕೆ ಮಾಡಿ ಅದಕ್ಕೆ ಹಾಕುವಂಥ ತೆರಿಗೆಯನ್ನು ಕೆಂಪು ಕಲ್ಲಿನ ಮೇಲೆ ಹಾಕ್ತಾರೆ.ಕೆಂಪು ಕಲ್ಲು ಸ್ಥಗಿತಗೊಂಡಿರುವುದರಿಂದ ಎಷ್ಟೋ ಜನ ನಿರ್ಗತಿಕರಾಗಿದ್ದಾರೆ. ಈ ನಿಟ್ಟಿನಲ್ಲಿ ಇದನ್ನು ಸಡಿಲಿಕೆ ಮಾಡಿ.

ಸೆಪರೇಟ್ ಆರ್‌ಟಿಸಿ ಕೇಳುವುದು, ಮಣ್ಣು ಪರೀಕ್ಷೆ ಮಾಡಲು ಹೇಳುವುದು ಇತ್ಯಾದಿ ಬೇಡ.ಇವತ್ತು ಎಷ್ಟೋ ಜನ ಗಾರೆ ಕೆಲಸ ಮಾಡುವವರು ನಿರ್ಗತಿಕರಾಗಿದ್ದಾರೆ.ಒಂದು ಕಡೆಯಿಂದ ಪೊಲೀಸರ ಕಾಟ ಮತ್ತೊಂದು ಕಡೆ ಗಣಿ ಇಲಾಖೆಯವರ ಕಾಟ.ಕಲ್ಲಿನ ವ್ಯಾಪಾರ ನಮ್ಮ ಭಾಗದಲ್ಲಿ ಮಾತ್ರ ಅದೂ ನಾಲ್ಕೈದು ತಿಂಗಳು ಕಲ್ಲಿನ ವ್ಯಾಪಾರ ಮಾಡ್ತಾರೆ.ಅದಕ್ಕೆ ಇಷ್ಟೊಂದು ಕಠಿಣ ನಿಯಮಗಳನ್ನು ತಂದರೆ ಹೇಗೆ?ಕಾನೂನು ತರಲಿ ನಮಗೇನು ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮ ಸಡಿಲಿಕೆ ಮಾಡಬೇಕು ಎಂದು ಹೇಳಿದ ಶಾಸಕರು, ಕಳೆದ ನಾಲ್ಕೈದು ತಿಂಗಳಿನಿಂದ ಗಾರೆ ಕೆಲಸದವರಿಗೆ ಕೆಲಸವಿಲ್ಲ.ಕಾನೂನು ಮಾಡ್ತೇವೆ,ಕಾನೂನು ಮಾಡ್ತೇವೆ ನಾಡಿದ್ದು ಮಾಡ್ತೇವೆ ಹೇಳ್ತೇವೆ.

ಮೂರು ತಿಂಗಳಿನಿಂದ ಇದಕ್ಕೆ ಸಂಬಂಽಸಿ ಸಭೆಗಳು ನಡೆದಿದೆ.ಇದಕ್ಕೆ ಕಾನೂನು ಮಾಡ್ಲಿಕ್ಕೆ ಇದೇನು ಇಲ್ಲೀಗಲ್ ಆಕ್ಟಿವಿಟೀಸ್ ಅಲ್ಲ,ಇದನ್ನು ಯಾರೂ ವಿರೋಧ ಮಾಡುವಂಥದ್ದಿಲ್ಲ.ನಿಮಗೂ ಇದರ ಬಗ್ಗೆ ಮಾಹಿತಿ ಇದೆ.ದಯಮಾಡಿ ಕೂಡಲೇ ಇದಕ್ಕೊಂದು ಪರಿಹಾರ ಕೊಡುವ ಕೆಲಸವನ್ನು ಮಾಡಬೇಕು ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.ಇವತ್ತು ಈ ಕುರಿತು ಮೀಟಿಂಗ್ ಇದೆ ಹೇಳಿದ್ರು ಅದರಲ್ಲೂ ಇದನ್ನು ಚರ್ಚೆ ಮಾಡಿ ಪರಿಹಾರ ಕೊಡುವ ಕೆಲಸ ಆಗಬೇಕು ಎಂದು ಶಾಸಕರು ಆಗ್ರಹಿಸಿದರು.

vishnu studio

ಜಾಹೀರಾತು

ಶಾಸಕರ ಪ್ರಶ್ನೆಗೆ ಗಣಿ ಭೂವಿಜ್ಞಾನ ಮತ್ತು ತೋಟಗಾರಿಕಾ ಸಚಿವರ ಪರವಾಗಿ ಉತ್ತರ ನೀಡಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಅವರು, ಶಾಸಕ ಅಶೋಕ್ ಕುಮಾರ್ ರೈಯವರ ಕಳಕಳಿ ಅರ್ಥ ಮಾಡಿಕೊಳ್ತೇವೆ.ನಾವು ಈ ವಿಷಯದಲ್ಲಿ ವಿಶೇಷವಾಗಿ ಆಸಕ್ತಿ ವಹಿಸಿ ಉತ್ತರ ಕೊಟ್ಟಿದ್ದೇವೆ.ಈ ಸಮಸ್ಯೆಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನವಾಗಲಿದೆ.ಈ ಉತ್ತರದ ಮುಂದಿನ ಭಾಗವಾಗಿ ನಾಳೆ ಅಂತಿಮ ನಿರ್ಣಯ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಭೆ ಮಾಡುತ್ತೇವೆ ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

SendShare13Share
Previous Post

ಪುತ್ತೂರು : ಆಗಸ್ಟ್ 16 ರಂದು ಕಣ್ಮನ ಸೆಳೆಯಲಿದೆ ವಿವೇಕಾನಂದ ಶಿಶುಮಂದಿರದ ಶ್ರೀಕೃಷ್ಣ ಲೋಕ ಬೆಳಿಗ್ಗೆ 9ಕ್ಕೆ ಬಾಲಕೃಷ್ಣನ ತೊಟ್ಟಿಲ ಸಂಭ್ರಮ;ಶೋಭಾಯಾತ್ರೆ.

Next Post

ತರೀಕೆರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 31ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತರೀಕೆರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 31ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರ.

ತರೀಕೆರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 31ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..