• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ

ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ

August 13, 2025
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ

by ಪ್ರಜಾಧ್ವನಿ ನ್ಯೂಸ್
August 13, 2025
in ಪುತ್ತೂರು
0
ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ
6
SHARES
17
VIEWS
ShareShareShare

ಸೋಷಿಯಲ್‌ ಮೀಡಿಯಾದಲ್ಲಿ ನಮ್ಮ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರ ಹೇಳಿಕೆ ವೈರಲ್‌ ಆಗುತ್ತಿದೆ. ಅವರು ಧರ್ಮಸ್ಥಳದ ಪರವಾಗಿ ಮಾತನಾಡುವಾಗ ಕ್ರೈಸ್ತ ಮತ್ತು ಮುಸ್ಲಿಂ ಮರ ದಫನ ಭೂಮಿಯ ಕುರಿತಾಗಿಯೂ ಮಾತನಾಡಿದ್ದಾರೆ. ಅವರು ಮಸೀದಿಯಲ್ಲಿ ಹೂಳಿಲ್ವಾ? ಚರ್ಚಲ್ಲಿ ಹೂಳಿಲ್ವಾ? ಎನ್ನುವ ಮಾತನ್ನು ಅವರು ಹೇಳಿದ್ದಾರೆ.

vishnu studio

ಜಾಹೀರಾತು

ಇದು ಕಾಂಗ್ರೆಸ್‌ ಗೆ ತುಂಬಾ ಮುಜುಗರ ತರುವಂತಹ ವಿಚಾರ ಮತ್ತು ಮುಸಲ್ಮಾನ ಸಮುದಾಯಕ್ಕೆ ತುಂಬಾ ನೋವನ್ನು ತರುವ ವಿಚಾರ ಎಂದು ಪುತ್ತೂರು ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಮಹಮ್ಮದ್ ಅಲಿ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಅವರ ಈ ಹೇಳಿಕೆ ಖಂಡನೀಯ. ದಫನ ಭೂಮಿ ಇರುವಂತಹುದು ಮಸೀದಿಯಲ್ಲಿ ಅಲ್ಲ.ಮಸೀದಿಯ ಪಕ್ಕದ ಸ್ಮಶಾನ ಭೂಮಿಯಲ್ಲಿ ಇರುವುದು. ಚರ್ಚಿನ ಪಕ್ಕ ಚರ್ಚಿನ ಪಕ್ಕ ದಫನ ಭೂಮಿಗಳಿವೆ. ಅದು ಅಧಿಕೃತ ಧಪನ ಭೂಮಿ. ಯಾರೂ ಮರಣಹೊಂದಿದ್ದಾರೆ ಅವರ ಸಂಸ್ಕಾರವನ್ನು ಗೌರವಯುತವಾಗಿ ಅಲ್ಲಿ ಹೂಳಾಲಾಗುತ್ತದೆ. ಇದು ಹಿಂದಿನಿಂದಲೇ ಬಂದ ಪದ್ದತಿ.ದಫನಗೊಂಡಿರುವವರ ಎಲ್ಲಾ ದಾಖಲೆಗಳು ಮಸೀದಿಯಲ್ಲಿ ಇದೆ. ಚರ್ಚಿನದ್ದೂ ಇರುತ್ತದೆ. ಧರ್ಮಸ್ಥಳ ಪ್ರಕರಣಕ್ಕೂ, ಮಸೀದಿ ಚರ್ಚಿನ ವಿಷಯ ಯಾಕೆ ತರ್ಬೇಕಿತ್ತು ಇವರು. ಅವಶ್ಯಕತೆಯೇ ಇರಲಿಲ್ಲ.1977ರ ನಂತರ ಯಾರೆಲ್ಲ ಸತ್ತು ಮಲಗಿದ್ದಾರೆ ಅವರೆಲ್ಲ ಜನಾರ್ದನ ಪೂಜಾರಿ ಅವರಿಗೆ ಮತ ಹಾಕಿದವರು. ಅದು ಕ್ರೈಸ್ತ, ಮುಸ್ಲಿಂ ಆಗಿರಬಹುದು ಇವರಿಗಾಗಿ ಮತ, ಕೆಲಸ ಮಾಡಿದವರು ಎಂದರು.

ಇವರು ಧರ್ಮಸ್ಥಳದ ಪರ ಮಾತನಾಡಲಿ, ವಿರೋಧ ಮಾತನಾಡಲಿ ನಮ್ಮ ಆಕ್ಷೇಪ ಇಲ್ಲ. ಆದರೆ ಯಾವುದೇ ವಿಚಾರ ತರುವಾಗ ಮುಸಲ್ಮಾನ, ಕ್ರೈಸ್ತರ ವಿಚಾರ ಯಾಕೆ ತರುತ್ತೀರಿ ನೀವು. ನೀವು 9 ಸಲ ಚುನಾವಣೆಗೆ ನಿಂತಾಗ ಗೆದ್ದಾಗಲೂ, ಸೋತಾಗಲೂ ಮತ ಹಾಕಿದ್ದು ಮುಸಲ್ಮಾನರು, ಕ್ರೈಸ್ತರು ಇದು ಅವರಿಗೆ ನೆನಪಿರಬೇಕು.ನಾವು ತುಂಬಾ ಗೌರವ ಕೊಡುವಂತಹ ನಾಯಕರು. ಇವರ ಎಡಬಿಡಂಗಿತನ, ಅಸಂಬದ್ಧ ಹೇಳಿಕೆಗಳಿಂದ ಅವರು ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು.

ಯಾವುದೇ ಮುಸಲ್ಮಾನರು, ನಾಯಕರು, ಉಲೆಮಾ, ಮುಖಂಡರು ಇಷ್ಟರವರೆ ಧರ್ಮಸ್ಥಳ ಕುರಿತು ಚಕಾರ ಎತ್ತಿಲಿಲ್ಲ. ಸೌಜನ್ಯ, ಪದ್ಮಲತಾ, ವೇದವಳ್ಳಿ ಪ್ರಕರಣಗಳಲ್ಲಿ ಯಾರೂ ಮಾತನಾಡಲಿಲ್ಲ, ಯಾಕೆಂದರೆ ನಮಗೆ ಅದು ಸಂಬಂಧಿಸಿದಲ್ಲ. ಬಿಜೆಪಿಯವರು ಮಾತನಾಡುವುದೇ ಮುಸ್ಲಿಂ, ಕೇರಳ, ಕಾಶ್ಮೀರ ಇಲ್ಲದೆ ಬದುಕುವುದಿಲ್ಲ. ಅವರು ಬೆಳಿಗ್ಗೆ ಎದ್ದು ಜಪ ಮಾಡುವುದೇ ಮುಸಲ್ಮಾನರನ್ನು. ಆದರೆ ಜನಾರ್ದನ ಪೂಜಾರಿಯವರು ಬಿಜೆಪಿ ದಾಟಿಯಲ್ಲಿ ಯಾಕೆ ಮಾತನಾಡಬೇಕು.ಕಾಂಗ್ರೆಸ್‌ ಪಕ್ಷ, ಕಾರ್ಯಕರ್ತರು ಮುಜುಗರಕ್ಕೆ ಒಳಗಾಗಿದ್ದಾರೆ.ಪಕ್ಷದ ಸಿದ್ದಾಂತ, ಸಿದ್ದರಾಮಯ್ಯ ಕುರಿತು ತೆಗಳಿ ಮೋದಿಯವರನ್ನು ಹೊಗಳಿದ್ದಾರೆ. ಆದರೆ ಕಾಂಗ್ರೆಸ್‌ ಕಾರ್ಯಕರ್ತರು, ನಾಯಕರು ಮಾತನಾಡಲಿಲ್ಲ. ಇನ್ನು ನಮಿಗೆ ಸಹನೆ ಇಲ್ಲ.ನಾನು ಇವರಿಗೆ ಹಾಕಿದಷ್ಟು ಜಯಕಾರ ಬೇರೆ ಯಾವ ನಾಯಕರಿಗೂ ಹಾಕಲಿಲ್ಲ ಎಂದರು.

ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಮೌರೀಸ್ ಮಸ್ಕರೇನ್ಹಸ್ ಅವರು ಮಾತನಾಡಿ, ಜನಾರ್ದನ ಪೂಜಾರಿಯವರು ಚರ್ಚ್ ಮತ್ತು ಮಸೀದಿಗಳಲ್ಲಿ ಶವ ದಫನ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ ಚರ್ಚ್ ವಠಾರದಲ್ಲಿ ಶವ ದಫನ ಮಾಡಿದ್ದು ಇದೆ. ನಾನು ಇಲ್ಲ ಅಂತ ಹೇಳುವುದಿಲ್ಲ. ಆದರೆ ಅದು ಸಂತರದ್ದು ಆಗಿದೆ. 50 ವರ್ಷಗಳ ಹಿಂದೆ. ಇದೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಚರ್ಚ್ ವಠಾರದಲ್ಲಿ ದಫನ ಮಾಡುವಂತಿಲ್ಲ ತಿದ್ದುಪಡಿ ಮಾಡಲಾಯಿತು. ಅದಾದ ಬಳಿಕ ದಫನ ಭೂಮಿಯಲ್ಲೇ ದಪನ ಕಾರ್ಯ ನಡೆಯುತ್ತದೆ. ಸರಕಾರ ಪ್ರತಿ ಚರ್ಚ್ ವ್ಯಾಪ್ತಿಗೆ ದಫನ್ ಭೂಮಿಯನ್ನು ಕೂಡಾ ನೀಡಿದೆ. ಅದರ ಅಭಿವೃದ್ಧಿಗೂ ಅನುದಾನ ನೀಡುತ್ತಿದೆ. ಆ ದಫನ ಭೂಮಿಯಲ್ಲಿ ಅನಾಮಧೇಯ ಶವ, ಸಂಶಯಾಸ್ಪದ ಶವ ದಫನ ಮಾಡಲಾಗುವುದಿಲ್ಲ. ಅಂತಹ ವಿಚಾರದಲ್ಲಿ ಇಲಾಖೆಯಿಂದ ನಿರಾಕ್ಷೇಪನ ಪತ್ರ ತರಬೇಕಾಗುತ್ತದೆ. ಇಂತಹ ಎಲ್ಲಾ ವಿಚಾರಗಳು ಇರುವಾಗ ಜನಾರ್ದನ ಪೂಜಾರಿಯವರು ಇಲ್ಲಸಲ್ಲದ ಹೇಳಿಕೆ ನೀಡುವುದು ಖಂಡನೀಯ ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಶೀದ್ ಮುರ, ಸಂಘಟನಾ ಕಾರ್ಯದರ್ಶಿ ವಾಲ್ಟರ್ ಸಿಕ್ವೆರಾ, ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ ಉಪಸ್ಥಿತರಿದ್ದರು.

Poorna squash

ಜಾಹೀರಾತು

Keshari Durga

ಜಾಹೀರಾತು

SendShare2Share
Previous Post

ರಾಜ್ಯದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ

Next Post

ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ: ಅಶ್ರಫ್ ಕಲ್ಲೇಗ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ: ಅಶ್ರಫ್ ಕಲ್ಲೇಗ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ: ಅಶ್ರಫ್ ಕಲ್ಲೇಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..