• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ

ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ

August 13, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ

by ಪ್ರಜಾಧ್ವನಿ ನ್ಯೂಸ್
August 13, 2025
in ಪುತ್ತೂರು
0
ಜನಾರ್ದನ ಪೂಜಾರಿಯವರು ಅಸಂಬದ್ಧ ಹೇಳಿಕೆಗಳಿಂದ ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು – ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ಆಲಿ ಖಂಡನೆ
7
SHARES
21
VIEWS
ShareShareShare

ಸೋಷಿಯಲ್‌ ಮೀಡಿಯಾದಲ್ಲಿ ನಮ್ಮ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರ ಹೇಳಿಕೆ ವೈರಲ್‌ ಆಗುತ್ತಿದೆ. ಅವರು ಧರ್ಮಸ್ಥಳದ ಪರವಾಗಿ ಮಾತನಾಡುವಾಗ ಕ್ರೈಸ್ತ ಮತ್ತು ಮುಸ್ಲಿಂ ಮರ ದಫನ ಭೂಮಿಯ ಕುರಿತಾಗಿಯೂ ಮಾತನಾಡಿದ್ದಾರೆ. ಅವರು ಮಸೀದಿಯಲ್ಲಿ ಹೂಳಿಲ್ವಾ? ಚರ್ಚಲ್ಲಿ ಹೂಳಿಲ್ವಾ? ಎನ್ನುವ ಮಾತನ್ನು ಅವರು ಹೇಳಿದ್ದಾರೆ.

ಇದು ಕಾಂಗ್ರೆಸ್‌ ಗೆ ತುಂಬಾ ಮುಜುಗರ ತರುವಂತಹ ವಿಚಾರ ಮತ್ತು ಮುಸಲ್ಮಾನ ಸಮುದಾಯಕ್ಕೆ ತುಂಬಾ ನೋವನ್ನು ತರುವ ವಿಚಾರ ಎಂದು ಪುತ್ತೂರು ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಮಹಮ್ಮದ್ ಅಲಿ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಅವರ ಈ ಹೇಳಿಕೆ ಖಂಡನೀಯ. ದಫನ ಭೂಮಿ ಇರುವಂತಹುದು ಮಸೀದಿಯಲ್ಲಿ ಅಲ್ಲ.ಮಸೀದಿಯ ಪಕ್ಕದ ಸ್ಮಶಾನ ಭೂಮಿಯಲ್ಲಿ ಇರುವುದು. ಚರ್ಚಿನ ಪಕ್ಕ ಚರ್ಚಿನ ಪಕ್ಕ ದಫನ ಭೂಮಿಗಳಿವೆ. ಅದು ಅಧಿಕೃತ ಧಪನ ಭೂಮಿ. ಯಾರೂ ಮರಣಹೊಂದಿದ್ದಾರೆ ಅವರ ಸಂಸ್ಕಾರವನ್ನು ಗೌರವಯುತವಾಗಿ ಅಲ್ಲಿ ಹೂಳಾಲಾಗುತ್ತದೆ. ಇದು ಹಿಂದಿನಿಂದಲೇ ಬಂದ ಪದ್ದತಿ.ದಫನಗೊಂಡಿರುವವರ ಎಲ್ಲಾ ದಾಖಲೆಗಳು ಮಸೀದಿಯಲ್ಲಿ ಇದೆ. ಚರ್ಚಿನದ್ದೂ ಇರುತ್ತದೆ. ಧರ್ಮಸ್ಥಳ ಪ್ರಕರಣಕ್ಕೂ, ಮಸೀದಿ ಚರ್ಚಿನ ವಿಷಯ ಯಾಕೆ ತರ್ಬೇಕಿತ್ತು ಇವರು. ಅವಶ್ಯಕತೆಯೇ ಇರಲಿಲ್ಲ.1977ರ ನಂತರ ಯಾರೆಲ್ಲ ಸತ್ತು ಮಲಗಿದ್ದಾರೆ ಅವರೆಲ್ಲ ಜನಾರ್ದನ ಪೂಜಾರಿ ಅವರಿಗೆ ಮತ ಹಾಕಿದವರು. ಅದು ಕ್ರೈಸ್ತ, ಮುಸ್ಲಿಂ ಆಗಿರಬಹುದು ಇವರಿಗಾಗಿ ಮತ, ಕೆಲಸ ಮಾಡಿದವರು ಎಂದರು.

ಇವರು ಧರ್ಮಸ್ಥಳದ ಪರ ಮಾತನಾಡಲಿ, ವಿರೋಧ ಮಾತನಾಡಲಿ ನಮ್ಮ ಆಕ್ಷೇಪ ಇಲ್ಲ. ಆದರೆ ಯಾವುದೇ ವಿಚಾರ ತರುವಾಗ ಮುಸಲ್ಮಾನ, ಕ್ರೈಸ್ತರ ವಿಚಾರ ಯಾಕೆ ತರುತ್ತೀರಿ ನೀವು. ನೀವು 9 ಸಲ ಚುನಾವಣೆಗೆ ನಿಂತಾಗ ಗೆದ್ದಾಗಲೂ, ಸೋತಾಗಲೂ ಮತ ಹಾಕಿದ್ದು ಮುಸಲ್ಮಾನರು, ಕ್ರೈಸ್ತರು ಇದು ಅವರಿಗೆ ನೆನಪಿರಬೇಕು.ನಾವು ತುಂಬಾ ಗೌರವ ಕೊಡುವಂತಹ ನಾಯಕರು. ಇವರ ಎಡಬಿಡಂಗಿತನ, ಅಸಂಬದ್ಧ ಹೇಳಿಕೆಗಳಿಂದ ಅವರು ಸೋತರು, ಕಾಂಗ್ರೆಸ್ಸನ್ನು ಸೋಲಿಸಿದರು.

ಯಾವುದೇ ಮುಸಲ್ಮಾನರು, ನಾಯಕರು, ಉಲೆಮಾ, ಮುಖಂಡರು ಇಷ್ಟರವರೆ ಧರ್ಮಸ್ಥಳ ಕುರಿತು ಚಕಾರ ಎತ್ತಿಲಿಲ್ಲ. ಸೌಜನ್ಯ, ಪದ್ಮಲತಾ, ವೇದವಳ್ಳಿ ಪ್ರಕರಣಗಳಲ್ಲಿ ಯಾರೂ ಮಾತನಾಡಲಿಲ್ಲ, ಯಾಕೆಂದರೆ ನಮಗೆ ಅದು ಸಂಬಂಧಿಸಿದಲ್ಲ. ಬಿಜೆಪಿಯವರು ಮಾತನಾಡುವುದೇ ಮುಸ್ಲಿಂ, ಕೇರಳ, ಕಾಶ್ಮೀರ ಇಲ್ಲದೆ ಬದುಕುವುದಿಲ್ಲ. ಅವರು ಬೆಳಿಗ್ಗೆ ಎದ್ದು ಜಪ ಮಾಡುವುದೇ ಮುಸಲ್ಮಾನರನ್ನು. ಆದರೆ ಜನಾರ್ದನ ಪೂಜಾರಿಯವರು ಬಿಜೆಪಿ ದಾಟಿಯಲ್ಲಿ ಯಾಕೆ ಮಾತನಾಡಬೇಕು.ಕಾಂಗ್ರೆಸ್‌ ಪಕ್ಷ, ಕಾರ್ಯಕರ್ತರು ಮುಜುಗರಕ್ಕೆ ಒಳಗಾಗಿದ್ದಾರೆ.ಪಕ್ಷದ ಸಿದ್ದಾಂತ, ಸಿದ್ದರಾಮಯ್ಯ ಕುರಿತು ತೆಗಳಿ ಮೋದಿಯವರನ್ನು ಹೊಗಳಿದ್ದಾರೆ. ಆದರೆ ಕಾಂಗ್ರೆಸ್‌ ಕಾರ್ಯಕರ್ತರು, ನಾಯಕರು ಮಾತನಾಡಲಿಲ್ಲ. ಇನ್ನು ನಮಿಗೆ ಸಹನೆ ಇಲ್ಲ.ನಾನು ಇವರಿಗೆ ಹಾಕಿದಷ್ಟು ಜಯಕಾರ ಬೇರೆ ಯಾವ ನಾಯಕರಿಗೂ ಹಾಕಲಿಲ್ಲ ಎಂದರು.

ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಮೌರೀಸ್ ಮಸ್ಕರೇನ್ಹಸ್ ಅವರು ಮಾತನಾಡಿ, ಜನಾರ್ದನ ಪೂಜಾರಿಯವರು ಚರ್ಚ್ ಮತ್ತು ಮಸೀದಿಗಳಲ್ಲಿ ಶವ ದಫನ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ ಚರ್ಚ್ ವಠಾರದಲ್ಲಿ ಶವ ದಫನ ಮಾಡಿದ್ದು ಇದೆ. ನಾನು ಇಲ್ಲ ಅಂತ ಹೇಳುವುದಿಲ್ಲ. ಆದರೆ ಅದು ಸಂತರದ್ದು ಆಗಿದೆ. 50 ವರ್ಷಗಳ ಹಿಂದೆ. ಇದೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಚರ್ಚ್ ವಠಾರದಲ್ಲಿ ದಫನ ಮಾಡುವಂತಿಲ್ಲ ತಿದ್ದುಪಡಿ ಮಾಡಲಾಯಿತು. ಅದಾದ ಬಳಿಕ ದಫನ ಭೂಮಿಯಲ್ಲೇ ದಪನ ಕಾರ್ಯ ನಡೆಯುತ್ತದೆ. ಸರಕಾರ ಪ್ರತಿ ಚರ್ಚ್ ವ್ಯಾಪ್ತಿಗೆ ದಫನ್ ಭೂಮಿಯನ್ನು ಕೂಡಾ ನೀಡಿದೆ. ಅದರ ಅಭಿವೃದ್ಧಿಗೂ ಅನುದಾನ ನೀಡುತ್ತಿದೆ. ಆ ದಫನ ಭೂಮಿಯಲ್ಲಿ ಅನಾಮಧೇಯ ಶವ, ಸಂಶಯಾಸ್ಪದ ಶವ ದಫನ ಮಾಡಲಾಗುವುದಿಲ್ಲ. ಅಂತಹ ವಿಚಾರದಲ್ಲಿ ಇಲಾಖೆಯಿಂದ ನಿರಾಕ್ಷೇಪನ ಪತ್ರ ತರಬೇಕಾಗುತ್ತದೆ. ಇಂತಹ ಎಲ್ಲಾ ವಿಚಾರಗಳು ಇರುವಾಗ ಜನಾರ್ದನ ಪೂಜಾರಿಯವರು ಇಲ್ಲಸಲ್ಲದ ಹೇಳಿಕೆ ನೀಡುವುದು ಖಂಡನೀಯ ಎಂದರು.

Muliya

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಶೀದ್ ಮುರ, ಸಂಘಟನಾ ಕಾರ್ಯದರ್ಶಿ ವಾಲ್ಟರ್ ಸಿಕ್ವೆರಾ, ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare3Share
Previous Post

ರಾಜ್ಯದಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ

Next Post

ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ: ಅಶ್ರಫ್ ಕಲ್ಲೇಗ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ: ಅಶ್ರಫ್ ಕಲ್ಲೇಗ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ: ಅಶ್ರಫ್ ಕಲ್ಲೇಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..