• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

August 18, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ

'ಅವನು ಇಡೀ ಧರ್ಮಸ್ಥಳವನ್ನ ತೋರಿಸಿದ್ರೆ ಅಗೆಯೋದಿಲ್ಲ'

by ಪ್ರಜಾಧ್ವನಿ ನ್ಯೂಸ್
August 18, 2025
in ಬೆಂಗಳೂರು
0
ಮಾಸ್ಕ್ ಮ್ಯಾನ್ ತೋರಿಸಿದ 2 ಜಾಗಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿವೆ! ಸದನಕ್ಕೆ ಪರಮೇಶ್ವರ್ ಮಾಹಿತಿ
52
SHARES
148
VIEWS
ShareShareShare

ಸದನದಲ್ಲಿ ವಿಪಕ್ಷಗಳಿಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಾವು ಪ್ರಣವ್ ಮೋಹಾಂತಿ ನೇತೃತ್ವದ ಎಸ್‌ಐಟಿ ರಚನೆ ಮಾಡಿದ್ದೆವು. ಸದ್ಯ ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದನು. ಅವುಗಳನ್ನು ಅಗೆದು ಕಳೇಬರ ಉತ್ಖನನ ನಡೆಸಿದ್ದಾರೆ. ಆದ್ರೆ, ಅವುಗಳಲ್ಲಿ ಅನಾಮಿಕ ತೋರಿಸಿದ 2 ಸ್ಥಳಗಳಲ್ಲಿ ಮಾತ್ರ ಕೆಲವು ಕಳೇಬರದ ಕುರುಹು ಪತ್ತೆಯಾಗಿವೆ ಎಂದರು.

8722552464 Astrloger

ಜಾಹೀರಾತು

ಕಳೇಬರದ ಸಿಕ್ಕಿರುವ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ. ಈಗಾಗಲೇ ಕಳೇಬರ ಹಾಗೂ ಅಲ್ಲಿ ಸಿಕ್ಕಂತಹವುಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಆದ್ರೆ, ಇನ್ನೂ ಕೂಡ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಎಂದು ಹೇಳಿದರು.

ಸತ್ಯ ಏನಿದೆಯೋ ಅದು ಆಚೆಗೆ ಬರಲಿ

ನ್ಯಾಯಯುತ ತನಿಖೆಗೆ ವಿರೋಧ ಆಗಬಾರದು. ಎಲ್ಲವನ್ನೂ ನಾವು ನ್ಯಾಯಕ್ಕೆ ಬಿಡೋಣ. ಬರಲಿ ಸತ್ಯ ಆಚೆಗೆ, ಆಗ ಸತ್ಯವನ್ನು ನಾವು, ನೀವು, ಧರ್ಮಸ್ಥಳದವರು, ಜನಸಮುದಾಯದವರು ಒಪ್ಪಿಕೊಳ್ಳಬೇಕು ಅಂತ ಪರಮೇಶ್ವರ್ ಹೇಳಿದ್ದಾರೆ. ತನಿಖೆ ನಡೆಯುತ್ತಿರೋ ಸಂದರ್ಭ ಏನ್ ಹೇಳೋಕೂ ಆಗಲ್ಲ. ಮಧ್ಯಂತರ ವರದಿ ಬಂದಿಲ್ಲ,  ಬಂದಿದ್ರೆ ಆ ಮಾಹಿತಿ ಕೂಡ ಕೊಡ್ತಿದೆ ಅಂತ ಪರಮೇಶ್ವರ್ ಹೇಳಿದರು.
ಆದಷ್ಟು ಶೀಘ್ರವಾಗಿ ತನಿಖೆ ಮಾಡಿ ಅಂತ ಹೇಳಬಹುದು, ಆದ್ರೆ ಹೀಗೆ ಮಾಡಿ ಅಂತ ಹೇಳೋಕಾಗಲ್ಲ. ಎಸ್‌ಐಟಿಗೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ವಿಪಕ್ಷಗಳು ಸಹಕರಿಸಬೇಕು ಅಂತ ಪರಮೇಶ್ವರ್ ಮನವಿ ಮಾಡಿದ್ರು. ಯಾರ ರಕ್ಷಣೆ, ಯಾರ ದೂಷಣೆ ಸರ್ಕಾರ ಮಾಡಲ್ಲ. ಅದರ ಅಗತ್ಯ ಕೂಡ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ಇನ್ನು ಎಷ್ಟು ಕಡೆ ಅಗೆಯುತ್ತೀರಿ ಎಂದು ಕೇಳ್ತಾ ಇದ್ದಾರೆ. ಅವನು ಪೂರ್ತಿ ಧರ್ಮಸ್ಥಳ ತೋರಿಸಿದರೆ ಅಗೆಯೋದಿಲ್ಲ. ಮುಂದೆ ಅಗೆಯಬೇಕೋ? ಬೇಡವೋ? ಎಂದು ಎಸ್‌ಐಟಿ ತೀರ್ಮಾನ ಮಾಡುತ್ತೆ, ನಾವು ಹೇಳೊದಿಲ್ಲ. ಏನು ಮಾಡಬೇಕು ಎಂದು ಎಸ್‌ಐಟಿ ತನಿಖೆ ಮಾಡುತ್ತದೆ. DNA ಮ್ಯಾಚ್ ಮಾಡಿ ಅದು ಮನುಷ್ಯರ ಹೆಣ ಎಂದು ಮ್ಯಾಚ್ ಆಗದೇ ಹೋದರೆ ಮತ್ತು ಮ್ಯಾಚ್ ಆಗ್ತಿದೆಯಾ ಎಂದು ರಿಸಲ್ಟ್ ಬರುವ ತನಕ ಗುಂಡಿಗಳನ್ನು ಅಗೆಯದೇ ಇರಲು ಎಸ್‌ಐಟಿ ತಿರ್ಮಾನ ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಜಾಹೀರಾತು

ಬಿಜೆಪಿಯವರ ಉದ್ದೇಶ ಏನು ಅಂತಾ ಅರ್ಥ ಆಗುತ್ತಿಲ್ಲ, ಆಗಿದೆ ಅಂತಾನೂ ಹೇಳೋಕೆ ಆಗಲ್ಲ. ಆಗಿಲ್ಲ ಅಂತಾನೂ ಹೇಳೋಕೂ ಆಗಲ್ಲ. ಅಲ್ಲಿ ಏನು ಆಗಿಲ್ಲ ಅಂದರೆ ಧರ್ಮಸ್ಥಳ ಪ್ರಾವೀತ್ಯತೆ ಇನ್ನೂ ಹೆಚ್ಚಾಗೋದಿಲ್ಲವಾ?. ಆಗಿದೆ ಅಂತಾದ್ರೆ ಸತ್ಯಾಂಶ ಹೊರಗಡೆ ಬರೋದಿಲ್ಲವಾ?. ಆ ಕುಟುಂಬಗಳಿಗೂ ನ್ಯಾಯ ಸಿಗೋದಿಲ್ಲವಾ?. ಸತ್ಯ ಹೊರಗಡೆ ಬರಲಿ, ಅಲ್ಲಿವರೆಗೂ ಕಾಯೋಣ. ಆ ಸತ್ಯ ಹೊರಗಡೆ ಬಂದರೆ ಎಲ್ಲರು ಒಪ್ಪಿಕೊಳ್ಳಲೇಬೇಕಲ್ಲವಾ?, ತನಿಖೆ ನಡೆಯುವಂತಹ ಸಂದರ್ಭದಲ್ಲಿ ನಾನು ಏನು ಹೇಳೋಕೆ ಆಗಲ್ಲ. ಮಧ್ಯಂತರ ವರದಿ ಕೂಡ ಇನ್ನೂ ಬಂದಿಲ್ಲ. ಆದಷ್ಟು ಬೇಗ‌ ತನಿಖೆ ಮಾಡಿ ಎಂದು ಹೇಳಬಹುದೇ ವಿನಹ ಹೀಗೆ ಮಾಡಿ ಹಾಗೇ ಮಾಡಿ ಎಂದು ಹೇಳೋಕೆ ಆಗಲ್ಲ ಎಂದರು.

Muliya

ಜಾಹೀರಾತು

SendShare21Share
Previous Post

ಧರ್ಮಸ್ಥಳ ಪ್ರಕರಣ: ಉಲ್ಟಾ ಹೊಡೆದ ಮಾಸ್ಕ್ ಮ್ಯಾನ್? ಸರ್ಕಾರಕ್ಕೆ ತಿರುಗುಬಾಣವಾಯ್ತೇ ಪ್ರಕರಣ? ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್

Next Post

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..