• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

August 20, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ

by ಪ್ರಜಾಧ್ವನಿ ನ್ಯೂಸ್
August 20, 2025
in ಕಡಬ
0
ಕಡಬ ಪಟ್ಟಣ ಪಂಚಾಯತ್‌ ಚುನಾವಣೆ : ಕಾಂಗ್ರೆಸ್‌ ಭರ್ಜರಿ 8ಸ್ಥಾನದಲ್ಲಿ ಗೆಲುವು, – ಬಿಜೆಪಿ 5ಸ್ಥಾನದಲ್ಲಿ ತೃಪ್ತಿ
54
SHARES
155
VIEWS
ShareShareShare

ಕಡಬ: ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ ಕ್ಷಿಪ್ರವಾಗಿ ನಡೆದಿದ್ದು, 9:45ರ ವೇಳೆ ಮುಕ್ತಾಯಗೊಂಡಿದೆ.

ಕಡಬ ಈ ಹಿಂದೆ ಗ್ರಾಮ ಪಂಚಾಯಿತಿಯಾಗಿದ್ದು, ಪಟ್ಟಣ ಪಂಚಾಯಿತಿಯಾಗಿ ರೂಪಾಂತರಗೊಂಡ ಬಳಿಕ ನಡೆದ ಈ ಮೊದಲ ಚುನಾವಣೆಯು ರಾಜಕೀಯವಾಗಿ ಮಹತ್ವದ್ದಾಗಿದೆ. ಕಾಂಗ್ರೆಸ್‌ನ ಈ ಗೆಲುವು ಕರಾವಳಿ

ಕರ್ನಾಟಕದಲ್ಲಿ ಪಕ್ಷದ ಪ್ರಾಬಲ್ಯವನ್ನು ಮತ್ತೊಮ್ಮೆ ಒತ್ತಿಹೇಳಿದೆ. ಕಡಬ, ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ಕೇಂದ್ರವಾಗಿದ್ದು, ಕೃಷಿ ಮತ್ತು ವಾಣಿಜ್ಯದಿಂದ ಕೂಡಿದ ಸಮೃದ್ಧ ಪ್ರದೇಶವಾಗಿದೆ. ಈ ಪಟ್ಟಣವು ಇತ್ತೀಚೆಗೆ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಉನ್ನತೀಕರಣಗೊಂಡಿದ್ದು, ಸ್ಥಳೀಯ ಆಡಳಿತದ ರಚನೆಯಲ್ಲಿ ಹೊಸ ಜವಾಬ್ದಾರಿಗಳನ್ನು ತಂದಿದೆ.

ಹಿಂದುಳಿದ ವರ್ಗ ಎ’ ಮಹಿಳೆಗೆ ಮೀಸಲಾದ ಕಳಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ತಮನ್ನಾ ಜಬೀನ್ 201 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರೇಮಾ 0, ಎಸ್‌ಡಿಪಿಐನಿಂದ ಸಮೀರಾ ಹಾರಿಸ್ 74, ಪಕ್ಷೇತರರಾಗಿ ಜೈನಾಬಿ. 139 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 2-ಕೋಡಿಬೈಲು: ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಾದ ಕೋಡಿಬೈಲು ಕ್ಷೇತ್ರದಲ್ಲಿ ಜೆಪಿಯಿಂದ ಕುಸುಮ ಅಂಗಡಿಮನೆ 187 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಮೋಹಿನಿ 177 ಮತ ಪಡೆದಿದ್ದಾರೆ-4 ನೋಟಾ ಮತಗಳು ಬಿದ್ದಿವೆ.

ವಾರ್ಡ್ 3-ಪನ್ಯ: ಸಾಮಾನ್ಯ ಅಭ್ಯರ್ಥಿಗೆ ಮೀಸಲಾದ ಪನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಹಮ್ಮದ್ ಪೈಝಲ್ 320 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಆದಂ ಕುಂಡೋಳಿ 75, ಎಸ್‌ಡಿಪಿಐನಿಂದ ಹಾರಿಸ್ ಕಳಾರ 6, ಮುಸ್ಲಿಂ ಲೀಗ್‌ನಿಂದ ಕೆ. ಅಬ್ದುಲ್ ರಝಾಕ್ 2 ಮತಗಳನ್ನು ಪಡೆದಿದ್ದಾರೆ.
ವಾರ್ಡ್ 4-ಬೆದ್ರಾಜೆ: ಸಾಮಾನ್ಯ ಮೀಸಲು ಬೆದ್ರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸೈಮನ್ ಸಿ.ಜೆ 232 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಅಶೋಕ್ ಕುಮಾ‌ರ್ ಪಿ. 168 ಮತಗಳನ್ನು ಪಡೆದಿದ್ದಾರೆ.

ವಾರ್ಡ್ 5-ಮಾಲೇಶ್ವರ: ಹಿಂದುಳಿದ ವರ್ಗಎ’ಗೆ ಮೀಸಲಾದ ಮಾಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹನೀಫ್ ಕೆ.ಎಂ. 297 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಪ್ರಕಾಶ್ ಎನ್.ಕೆ.213 ಮತ ಪಡೆದಿದ್ದಾರೆ.

ವಾರ್ಡ್ 6-ಕಡಬ: ಸಾಮಾನ್ಯ ಮಹಿಳೆಗೆ ಮೀಸಲಾದ ಕಡಬ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ನೀಲಾವತಿ ಶಿವರಾಮ್ 314 ಮತ ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಪ್ರೇಮಾ 176 ಮತ, ಪಕ್ಷೇತರರಾಗಿ ಆಲೀಸ್ ಚಾಕೊ 16, ಎಸ್‌ಡಿಪಿಐನಿಂದ ಸ್ವಾಲಿಯತ್ ಜಸೀರಾ 78 ಮತ ಪಡೆದಿದ್ದಾರೆ.

ವಾರ್ಡ್ 7-ಪಣೆಮಜಲು: ಹಿಂದುಳಿದ ವರ್ಗ ಬಿ’ಗೆ ಮೀಸಲಾದ ಪಣೆಮಜಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರೋಹಿತ್ ಗೌಡ 333 ಮತ ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಗಣೇಶ್ ಗೌಡ 248 ಮತ ಪಡೆದಿದ್ದಾರೆ.
ವಾರ್ಡ್ 8-ಪಿಜಕ್ಕಳ: ಸಾಮಾನ್ಯ ಮೀಸಲು ಪಿಜಕ್ಕಳ ಕ್ಷೇತ್ರದಲ್ಲಿ ಬಿಜೆಪಿಯಿಂದ ದಯಾನಂದ ಗೌಡ ಪಿ. 386 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಅಶ್ರಫ್ ಶೇಡಿಗುಂಡಿ 184 ಮತಗಳನ್ನು ಪಡೆದಿದ್ದಾರೆ.

ವಾರ್ಡ್ 9-ಮೂರಾಜೆ: ಹಿಂದುಳಿದ ವರ್ಗಎ’ಗೆ ಮೀಸಲಾದ ಮೂರಾಜೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣಪ್ಪ ಪೂಜಾರಿ 263 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಬಿಜೆಪಿಯಿಂದ ಕುಂಞಣ್ಣ ಕುದ್ರಡ್ಕ 235 ಮತ, 5 ನೋಟಾ ಮತಗಳು ಬಿದ್ದಿವೆ.

ವಾರ್ಡ್ 10-ದೊಡ್ಡಕೊಪ್ಪ: ಸಾಮಾನ್ಯ ಮಹಿಳೆಗೆ ಮಿಸಲಾದ ದೊಡ್ಡಕೊಪ್ಪ ಕ್ಷೇತ್ರದಲ್ಲಿ ಬಿಜೆಪಿಯಿಂದ ಗುಣವತಿ ರಘುರಾಮ 393 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್‌ನಿಂದ ತುಳಸಿ ಅವರಿಗೆ 258 ಮತ ಹಾಗೂ 9ನೋಟಾ ನತ ಬಿದ್ದಿದೆ.

ವಾರ್ಡ್ 11-ಕೋಡಿಂಬಾಳ: ಸಾಮಾನ್ಯ ಮಹಿಳೆಗೆ ಮೀಸಲಾದ ಕೋಡಿಂಬಾಳ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಕ್ಷತಾ ಬಾಲಕೃಷ್ಣ ಗೌಡ265 ಮತ ಪಡೆದು ವಿಜಯಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಜ್ಯೋತಿ ಡಿ.ಕೋಲ್ಪೆ 255 ಮತ ಪಡೆದಿದ್ದಾರೆ
ವಾರ್ಡ್ 12-ಮಜ್ಜಾರು: ಪರಿಶಿಷ್ಠ ಜಾತಿ ಅಭ್ಯರ್ಥಿಗೆ ಮೀಸಲಾದ ಮಜ್ಜಾರು ಕ್ಷೇತ್ರದಲ್ಲಿ ಬಿಜೆಪಿಯಿಂದ ಮೋಹನ 306 ಮತ ಪಡೆದು ವಿಜಯಿಯಾಗಿದ್ದಾರೆ, ಕಾಂಗ್ರೆಸ್‌ನಿಂದ ಉಮೇಶ್ ಮಡ್ಯಡ್ಕ ಸ್ಪರ್ಧಿಸಿ 238 ಮತ ಪಡೆದಿದ್ದಾರೆ. 2 ನೋಟಾ ಮತಗಳು ಬಿದ್ದಿವೆ.

ವಾರ್ಡ್ 13-ಪುಳಿಕುಕ್ಕು: ಪರಿಶಿಷ್ಠ ಪಂಗಡಕ್ಕೆ ಮೀಸಲಾದ ಪುಳಿಕುಕ್ಕು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕೃಷ್ಣ ನಾಯ್ಕ 315 ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ, ಬಿಜೆಪಿಯಿಂದ ಸದಾನಂದ ನಾಯ್ಕ ಅವರು ಸ್ಪರ್ಧಿಸಿ 264 ಮತ ಪಡೆದಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare22Share
Previous Post

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

Next Post

ಮಡoತ್ಯಾರು: ಹರೀಶ್ ಪೂಂಜಾ ರವರ ಹುಟ್ಟುಹಬ್ಬ ಶಿಶು ವಿಹಾರದ ಮಕ್ಕಳೊಂದಿಗೆ ಆಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಡoತ್ಯಾರು: ಹರೀಶ್ ಪೂಂಜಾ ರವರ ಹುಟ್ಟುಹಬ್ಬ ಶಿಶು ವಿಹಾರದ ಮಕ್ಕಳೊಂದಿಗೆ ಆಚರಣೆ

ಮಡoತ್ಯಾರು: ಹರೀಶ್ ಪೂಂಜಾ ರವರ ಹುಟ್ಟುಹಬ್ಬ ಶಿಶು ವಿಹಾರದ ಮಕ್ಕಳೊಂದಿಗೆ ಆಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..