• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ

ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ

August 25, 2025
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ

January 29, 2026
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

January 29, 2026
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

January 29, 2026
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

January 29, 2026
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

January 29, 2026
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

January 28, 2026
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

January 29, 2026
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

January 29, 2026
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

January 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

    ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

    ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

    ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕರ ಕಾರ್ಯವೈಖರಿಯ ವಿರುದ್ಧ ಹಲವು ಗಂಭೀರ ಆರೋಪ, ಒಬ್ಬ ಜನಪ್ರತಿನಿಧಿಯಾಗಿ ಟೀಕೆ, ಸಲಹೆಗಳನ್ನು ಸ್ವೀಕರಿಸುವ ಸಹನೆ ಅವರಿಗಿಲ್ಲ

by ಪ್ರಜಾಧ್ವನಿ ನ್ಯೂಸ್
August 25, 2025
in ಪುತ್ತೂರು
0
ಪುತ್ತೂರು: ಶಾಸಕರಿಂದ ಅಭಿವೃದ್ದಿ ಹೆಸರಿನಲ್ಲಿ ಸುಳ್ಳು ಭರವಸೆ-ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ ಒಂದೂ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ – ಅಭಿವೃದ್ಧಿ ಶೂನ್ಯ-ಶಾಸಕ ಅಶೋಕ್ ರೈವಿರುದ್ಧ ರಾಜೇಶ್ ಬನ್ನೂರು ವಾಗ್ದಾಳಿ
28
SHARES
79
VIEWS
ShareShareShare

ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃಧ್ದಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಶಾಸಕರ ಉತ್ಸಾಹ ದೇವರ ಭಕ್ತರಾದ ನಮಗೆಲ್ಲಾ ಸಂತೋಷ. ಆದರೆ ದೇವಳದ ಸುತ್ತಮುತ್ತಲಿನ ಕಟ್ಟಡಗಳು ಅನಧಿಕೃತವಾಗಿದೆ ಎಂದು ಕಟ್ಟಡ ತೆರವು ಮಾಡಿದ್ದಾರೆ. ನಮ್ಮ ಮನೆಯನ್ನು ನಾವು ಇಲ್ಲದೆ ಇದ್ದಾಗ ಬಲವಂತವಾಗಿ ಕೆಡವಿ ಹಾಕಿದ್ದಾರೆ. ಈ ನಡುವೆ ಕಟ್ಟಡವನ್ನು ಅಕ್ರಮ ಎಂದು ಹೇಳುವುದು ಸರಿಯಲ್ಲ. ಅತಿಕ್ರಮಣವಾಗಿ ಕೂತರೆ ಅಕ್ರಮ, ದೇವಸ್ಥಾನದಿಂದ ನೀಡಿದ ಜಾಗ ಅಕ್ರಮ ಆಗುವುದಿಲ್ಲ ಎಂಬ ಜ್ಞಾನ ಆರೋಪ ಮಾಡುವವರಿಗೆ ತಿಳಿದಿದರಬೇಕು.

Poorna squash

ಜಾಹೀರಾತು

ಶಾಸಕರ ಅವಧಿಯಲ್ಲಿ ಒಂದೆ ಒಂದು ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ರಿಂಗ್ ರೋಡ್ ಪ್ರಸ್ತಾವನೆಯೂ ತಿರಸ್ಕೃತಗೊಂಡಿದೆ. ಬೊಳುವಾರು ಪಡಿಲ್ ಡಬಲ್ ರಸ್ತೆ ಕಾಮಗಾರಿ ಏನಾಗಿದೆ ಎಂದು ಪ್ರಶ್ನಿಸಿದ ಅವರು ಜನಪ್ರತಿನಿಧಿ ಆದವರು ಟೀಕೆ, ಪ್ರಶಂಸೆಗಳನ್ನು ಸ್ವೀಕರಿಸಬೇಕು. ಜನರ ಅಭಿಪ್ರಾಯ, ಸಲಹೆಗಳನ್ನು ಕೇಳುವಷ್ಟು ವ್ಯವಧಾನ ಇರಬೇಕು. ಆದರೆ ಪುತ್ತೂರು ಶಾಸಕರು ಪ್ರಶ್ನೆ ಮಾಡಿದವರನ್ನು ಸಾರ್ವಜನಿಕವಾಗಿ ನಿಂದಿಸುವ ವೈಯುಕ್ತಿಕ ವಿಚಾರಗಳನ್ನು ಎತ್ತಿ ಹಂಗಿಸುವುದು ಸ್ವಚ್ಛ ರಾಜಕಾರಣವಲ್ಲ ಎಂದರು.

camera center ad

ಜಾಹೀರಾತು

ಶಾಸಕರ ಅವಧಿಯಲ್ಲಿ ಒಂದೇ ಒಂದು ಹೊಸ ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಸ್ತಾವನೆಯಲ್ಲಿದ್ದ ರಿಂಗ್ ರೋಡ್ ಯೋಜನೆ ತಿರಸ್ಕೃತಗೊಂಡಿದೆ. ಬೊಳುವಾರು-ಪಡಿಲ್ ಡಬಲ್ ರಸ್ತೆ ಕಾಮಗಾರಿಯ ಸ್ಥಿತಿ ಏನಾಗಿದೆ ಎಂಬುದು ಯಾರಿಗೂ ತಿಳಿದಿಲ್ಲ. ಇಷ್ಟೆಲ್ಲಾ ವೈಫಲ್ಯಗಳ ನಡುವೆ, ಒಬ್ಬ ಜನಪ್ರತಿನಿಧಿಯಾಗಿ ಟೀಕೆ, ಸಲಹೆಗಳನ್ನು ಸ್ವೀಕರಿಸುವ ಸಹನೆ ಅವರಿಗಿಲ್ಲ. ಬದಲಾಗಿ, ಪ್ರಶ್ನೆ ಮಾಡಿದವರನ್ನು ಸಾರ್ವಜನಿಕವಾಗಿ ನಿಂದಿಸುವುದು ಮತ್ತು ವೈಯಕ್ತಿಕ ವಿಚಾರಗಳನ್ನು ಎತ್ತಿ ಹಂಗಿಸುವುದು ಸ್ವಚ್ಛ ರಾಜಕಾರಣದ ಲಕ್ಷಣವಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪುತ್ತೂರು ಶಾಸಕರು ಮಹಿಳಾ ಪೊಲೀಸ್ ಠಾಣೆಯನ್ನು ತೆರವು ಮಾಡುತ್ತೇನೆಂದು ಪ್ರಕಟಣೆ ನೀಡಿದ್ದಾರೆ. ಈ ಕುರಿತು ಗೃಹ ಇಲಾಖೆ ಅಧಿವೇಶನದಲ್ಲಿ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸುವ ಅವಶ್ಯಕತೆ ಇಲ್ಲ ಎಂದು ಉತ್ತರ ನೀಡಿದೆ. ಹಾಗಿದ್ದಲ್ಲಿ ಶಾಸಕರು ಹೇಳಿದ ರೂ. 1 ಕೋಟಿ ಮಂಜೂರು ಏನಾಯಿತು. ಅಧಿವೇಶನದ ಉತ್ತರಕ್ಕೆ ಇನ್ನೊಮ್ಮೆ ಮನವಿ ಕೊಡುವ ಅವಶ್ಯಕತೆ ಏನಿತ್ತು. ಈ ವಿದ್ಯಾಮಾನ ನೋಡಿದಾಗ ಶಾಸಕರು ಮಹಿಳಾ ಪೊಲೀಸ್ ಠಾಣೆಯ ಸ್ಥಳಾಂತರಕ್ಕೆ ಮನವಿ ಮಾಡಲೇ ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದ ರಾಜೇಶ್ ಬನ್ನೂರು ಅವರು ಮಹಿಳಾ ಪೊಲೀಸ್ ಠಾಣೆ ಅನಧಿಕೃತ ಎಂದು ಶಾಸಕರು ಹೇಳುತ್ತಾರೆ.

ಆದರೆ ಠಾಣೆಗೆ ಸರಕಾರದ ಪಹಣಿ ಇದೆ. ಸ.ನಂ.78/8 ರಲ್ಲಿ 0.08 ಎಕ್ರೆ ಜಮೀನು ಪೊಲೀಸ್ ಅದೀಕ್ಷಕರು ದ.ಕ.ಜಿಲ್ಲೆ ಅವರ ಹೆಸರಿನಲ್ಲಿದೆ. ಹೀಗಿರುವಾಗ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ ಅಸಂಭವ. ಹಲವಾರು ವರ್ಷಗಳ ಆ ಕಟ್ಟಡ ಅಲ್ಲಿ ಇದೆ. ಅದನ್ನು ತೆರವುಗೊಳಿಸುವುದು ಅಷ್ಟು ಸುಲಭವಲ್ಲ. ಬ್ರಿಟೀಷ್ ಕಾಲದಿಂದಲೂ ಇರುವ ಪಾರಂಪರಿಕ ಕಟ್ಟಡವಾಗಿದೆ. ಅದಕ್ಕೆ ಧಾರ್ಮಿಕ ಹಿನ್ನೆಲೆ ಇದೆ. ಒಂದು ವೇಳೆ ಠಾಣೆ ಸ್ಥಳಾಂತರ ಮಾಡುವುದಾದರೆ ಕಾನೂನಿನ ಚೌಕಟ್ಟಿನಲ್ಲಿ ಮಾಡಲಿ. ಆದರೆ ಒಂದು ಔಟ್‌ಪೋಸ್ಟ್ ಅಲ್ಲಿ ಇರಬೇಕು. ಯಾಕೆಂದರೆ ಜಾತ್ರೆಯ ಸಂದರ್ಭ ದೇವಸ್ಥಾನದಿಂದ ವಿಶೇಷ ಗೌರವ ಕೊಡುವ ಸಂಪ್ರದಾಯವಿದೆ ಎಂದರು.

ಧಾರ್ಮಿಕ ಕ್ಷೇತ್ರಗಳಲ್ಲಿ ಯಾವುದೇ ರಾಜಕೀಯ ಇರಬಾರದು. ಆದರೆ ದೇವಸ್ಥಾನದ ಆಡಳಿತವನ್ನು ನೇಮಕವಾದ ವ್ಯವಸ್ಥಾಪನಾ ಮಂಡಳಿ ನಡೆಸುತ್ತಿಲ್ಲ. ಪ್ರತಿ ಕಾರ್ಯಕ್ಕೂ ಶಾಸಕರೇ ಮುಂದೆ ಬರುತ್ತಿದ್ದಾರೆ. ಅಧ್ಯಕ್ಷರು ಎಲ್ಲದಕ್ಕೂ ಶಾಸಕರ ಮಾರ್ಗದರ್ಶನದಂತೆ ಕಾರ್ಯವಹಿಸುತ್ತಿದ್ದೇವೆ ಎಂದು ಹೇಳುವುದು ಕಾಯ್ದೆಗೆ ವಿರುದ್ಧವಾದ ವಿಚಾರ. ಹಾಗಾಗಿ ಶಾಸಕರು ವ್ಯವಸ್ಥಾಪನಾ ಸಮಿತಿಯನ್ನು ಕಂಟ್ರೋಲ್ ಮಾಡುತ್ತಿದ್ದಾರೆ ಎಂದು ರಾಜೇಶ್ ಬನ್ನೂರು ಹೇಳಿದರು.

ಮಹಾಲಿಂಗೇಶ್ವರ ದೇವಸ್ಥಾನವನ್ನು ಶಾಸಕರು ಪ್ರವಾಸಿ ತಾಣ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ ಧಾರ್ಮಿಕ ಕ್ಷೇತ್ರ ಪ್ರವಾಸಿ ತಾಣ ಆಗುವ ಬದಲು ಶ್ರದ್ಧಾಕೇಂದ್ರ ಮತ್ತು ಧರ್ಮಕ್ಷೇತ್ರವಾಗಿ ಇರಲಿ. ಕ್ಷೇತ್ರಕ್ಕೆ ರೂ. 60 ಕೋಟಿಯ ಅನುದಾನ ಬರುವುದು ಕೇಂದ್ರದ ಪ್ರಸಾದಂ ಯೋಜನೆಯಲ್ಲಿ ಎಂಬ ಅರಿವು ಇರಬೇಕೆಂದರು.“ಪುತ್ತೂರು ಶಾಸಕರು ಮಾತೆತ್ತಿದರೆ ಕೋಟಿಗಳ ಲೆಕ್ಕದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ಅನುಷ್ಠಾನಕ್ಕೆ ಬಂದ ಒಂದಾದರೂ ಯೋಜನೆಯನ್ನು ತೋರಿಸಲಿ. ಹಿಂದಿನ ಸರ್ಕಾರದ ಅನುದಾನದಲ್ಲಿ ನಡೆದ ಕಾಮಗಾರಿಗಳಿಗೆ ತಾವೇ ಕಾರಣವೆಂದು ಸುಳ್ಳು ಹೇಳಿ ಜನರನ್ನು ವಂಚಿಸುವುದನ್ನು ನಿಲ್ಲಿಸಬೇಕು,” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

 

ashwinistudioputtur

ಜಾಹೀರಾತು

 

Muliya

ಜಾಹೀರಾತು

 

SendShare11Share
Previous Post

ಇನ್ಸ್ಪೈರ್ ಫಿಲಂ ಅರ್ಪಿಸುತ್ತಿರುವ ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ ಬಹು ನಿರೀಕ್ಷಿತ ತೆನ್ಕಾಯಿ ಮಲೆ ಕಿರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Next Post

ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

ಬೀದಿ ನಾಯಿ ಕಚ್ಚಿ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ: ಸುಪ್ರೀಂ ಕೋರ್ಟ್ ಇತ್ತೀಚೆಗೆ  ಬೀದಿ ನಾಯಿಗಳ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..