• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ

September 1, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ

3850 ಮಂದಿಗೆ ಟ್ರಸ್ಟ್ ಮೂಲಕ ಉದ್ಯೋಗ, ಅಶಕ್ತರಿಗೆ ಮನೆ,ಟ್ರಸ್ಟ್‌ಗೆ ಜಾಗ ಹಸ್ತಾಂತರ ಆದರೆ ಗೋ ಶಾಲೆಯೂ ಲೋಕಾರ್ಪಣೆʼ- ಅರುಣ್‌ ಕುಮಾರ್‌ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
September 1, 2025
in ಜಿಲ್ಲೆ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಮಿತಿ ರಚನೆ
40
SHARES
113
VIEWS
ShareShareShare

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ  ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ ನಡೆಯಿತು.

ಸಭೆಯಲ್ಲಿ ಮಾಂಗಲ್ಯಂ ತಂತುನಾನೇನ ಸಾಮೂಹಿಕ ವಿವಾಹ ಕಾರ್ಯಕ್ರಮ ಅಧ್ಯಕ್ಷರಾಗಿ ಖ್ಯಾತ ವಕೀಲರಾದ ಶ್ರೀ ನರಸಿಂಹ ಪ್ರಸಾದ್, ಕಾರ್ಯಾಧ್ಯಕ್ಷರಾಗಿ ಉದ್ಯಮಿಗಳಾದ ಶ್ರೀ ಪ್ರಾಣೇಶ್ ಕೆಮ್ಮಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೋಶಾಧಿಕಾರಿಯಾಗಿ ಶ್ರೀ ಉದಯ್ ಕುಮಾರ್ ರೈ ಸಂಪ್ಯ ಅವರನ್ನು ಆಯ್ಕೆ ಮಾಡಲಾಯಿತು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಆರಂಭದಲ್ಲಿ ಮಾತನಾಡಿ, ಹಿಂದುತ್ವ ಮತ್ತು ರಾಷ್ಟ್ರೀಯತೆಯ ಮಹತ್ವವನ್ನು ಜಗತ್ತಿಗೆ ಸಾರಿ, ಸ್ವಾಭಿಮಾನಿ ಸನಾತನ ಹಿಂದೂ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪದಿಂದ ಪುತ್ತಿಲ ಪರಿವಾರ ಟ್ರಸ್ಟ್ ಕಳೆದ 2 ವರ್ಷಗಳ ಹಿಂದೆ ಆರಂಭವಾಗಿ ಹಿಂದೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆರೋಗ್ಯ, ಶಿಕ್ಷಣ, ಉದ್ಯೋಗ ಸಹಿತ ಹಲವು ಸೇವೆಗಳನ್ನು ಮಾಡುತ್ತಾ ಬಂದಿದೆ. ಈ ನಡುವೆ ಲೋಕ ಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ನಡೆಸಿಕೊಂಡು ಬಂದು ಈ ಬಾರಿ 3ನೇ ವರ್ಷದ ಕಾರ್ಯಕ್ರಮವಾಗಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷದ ಹಿನ್ನೆಲೆಯಲ್ಲಿ ಸಾಮೂಹಿಕ ವಿವಾಹವನ್ನು ಮಾಡುವುದಾಗಿ ಘೋಷಣೆ ಮಾಡಿದಂತೆ ಮಾಂಗಲ್ಯಂ ತಂತುನಾನೇನ ಕಾರ್ಯಕ್ರಮ ನಡೆಯಲಿದೆ. ಈಗಗಲೇ 6 ಗ್ರಾಮಗಳಿಂದ 12 ಜೋಡಿ ಸಾಮೂಹಿಕ ವಿವಾಹಕ್ಕೆ ನೋಂದಾವಣೆ ಮಾಡಿದ್ದಾರೆ. ಕಳೆದ ವರ್ಷ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ರೂ. 52 ಲಕ್ಷ ವೆಚ್ಚವಾಗಿದೆ. ಈ ಭಾರಿ ಸಾಮೂಹಿಕ ವಿವಾಹವು ಇರುವುದರಿಂದ ಸುಮಾರು ರೂ. 1.10 ಕೋಟಿ ಖರ್ಚು ಆಗಬಹುದೆಂದು ಅಂದಾಜಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಟ್ರಸ್ಟ್ ಮೂಲಕ ಈಗಾಗಲೇ 100 ಬೂತ್‌ಗಳಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಮಾಡಿದ್ದೇವೆ. ಮುಂದೆ ರಕ್ತದಾನ ಕಾರ್ಯಕ್ರಮವನ್ನೂ ಮಾಡಲಿದ್ದೇವೆ. ಹಿಂದೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅಪಮಾನ, ಅವಮಾನ ಆದರೂ ನಾವು ಸುಮ್ಮನಿರದೆ ಅದನ್ನು ಎದುರಿಸಬೇಕು. ಸಮಾಜದ ಮುಂದಿರುವ ಯಾವುದೇ ಸವಾಲು ಇದ್ದರೂ ಹಿಂದೂ ಸಮಾಜ ಒಂದಾಗಿ, ಒಟ್ಟಾಗಿ ಕೆಲಸ ಮಾಡುತ್ತದೆ ಎಂದರು.

Muliya

ಜಾಹೀರಾತು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಕಳೆದ ಎರಡೂವರೆ ವರ್ಷದಲ್ಲಿ ಹಲವು ಸಾಮಾಜಿಕ ಚಟುವಟಿಕೆಗಳನ್ನು ಮಾಡಲಾಗಿದೆ. ಈಗಾಗಲೇ ಅಶಕ್ತರಿಗೆ ನಾಲ್ಕೈದು ಮನೆ ನಿರ್ಮಾಣ ಮಾಡಿ ಹಸ್ತಾಂತರ ಮಾಡಲಾಗಿದೆ. ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಟ್ಸಪ್ ಗ್ರೂಪ್ ಮಾಡಿಕೊಂಡು ಸುಮಾರು 3850 ಮಂದಿಗೆ ಟ್ರಸ್ಟ್ ಮೂಲಕ ಉದ್ಯೋಗ ಕಲ್ಪಿಸಲಾಗಿದೆ. ವಿದ್ಯಾಭ್ಯಾಸಕ್ಕೆ ಪೂರಕವಾಗಿ ಆರ್ಥಿಕ ನೆರವು ನೀಡಲಾಗಿದೆ. ಅದೇ ರೀತಿ ಸಂಪ್ರದಾಯವನ್ನು ನೆನಪಿಸುವ ನಿಟ್ಟಿನಲ್ಲಿ ಕೆಸರ್‌ದ ಕೂಟ, ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಮಾಡಿದ್ದೇವೆ. ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ಧಿ ನಿಮಿತ್ತ ಪಾಣಾಜೆಯಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಂಕಲ್ಪ ಕೈಗೊಂಡಂತೆ ಅದನ್ನು ಹಸ್ತಾಂತರ ಮಾಡಲಾಗುವುದು. ಮುಂದಿನ ದಿನ ಅಶಕ್ತರಿಗೆ ಮನೆಯ ಅಪೇಕ್ಷೆ ಇದ್ದಾಗ ಅವರಿಗೆ ಮನೆ ಕಟ್ಟಿಕೊಡುವುದು ಸಹಿತ ಹಲವಾರು ಕಾರ್ಯಕ್ರಮ ಪ್ರತಿ ತಿಂಗಳು ನಡೆಯುತ್ತಾ ಬರುತ್ತದೆ. ಇದೆಲ್ಲ ಕಾರ್ಯಕರ್ತರ ಸಹಕಾರದಿಂದ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡ ವಕೀಲ ನರಸಿಂಹಪ್ರಸಾದ್ ಅವರು ಮಾತನಾಡಿ, ನನ್ನ ಮತ್ತು ಅರುಣ್ ಕುಮಾರ್ ಅವರ ನಡುವೆ 30 ವರ್ಷದ ಬಾಂಧವ್ಯ ಇದೆ. ವೃತ್ತಿಯ ಒತ್ತಡದ ನಡುವೆಯೂ ಸಾಮಾಜಿಕ ಕಾರ್ಯದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದೇನೆ. ಇದು ಲೋಕ ಕಲ್ಯಾಣಾರ್ಥವಾಗಿ ನಡೆಯುವ ಕಾರ್ಯಕ್ರಮ. ಈ ಕಾರ್ಯಕ್ರಮದ ಮಹತ್ವವನ್ನು ತಿಳಿಸುವಲ್ಲಿ ಎಲ್ಲರು ಧ್ವನಿಯಾಗಿ ಎಂದ ಅವರು ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ಈ ಭಾರಿ ಸುಮಾರು 1.10 ಕೋಟಿ ರೂ. ಖರ್ಚು ಅಂದಾಜಿಸಲಾಗಿದೆ. ನಮ್ಮ ಧರ್ಮವನ್ನು ಒಡೆಯಲು ಮತಾಂಧರು ಎಷ್ಟೋ ಕೋಟಿ ರೂಪಾಯಿ ವ್ಯಯಿಸುತ್ತಾರಂತೆ. ಇದಕ್ಕೆ ನಿದರ್ಶನವಾಗಿ ಧರ್ಮಸ್ಥಳ ಪ್ರಕರಣ ನೋಡುತ್ತಿದ್ದೇವೆ. ಧರ್ಮವನ್ನು ಒಗ್ಗೂಡಿಸಲು ನಾವೆಷ್ಟು ಕೋಟಿ ಖರ್ಚು ಮಾಡಬೇಕೆಂಬುದನ್ನು ಚಿಂತಿಸಬೇಕು ಎಂದ ಅವರು ಈ ಕಾರ್ಯಕ್ರಮ ಮಾಡಲು ಆರ್ಥಿಕವಾಗಿ ಹಿಂಜರಿಯದೆ ಕಾರ್ಯಕ್ರಮ ಯಶಸ್ವಿಗೊಳಿಸುತ್ತೇವೆ. ಸಾಮೂಹಿಕ ವಿವಾಹ ಎಂಬ ಭ್ರಮೆ ಬೇಡ. ಇಲ್ಲಿ ಸಾಮೂಹಿಕ ವಿವಾಹಕ್ಕೆ ಯೋಗ ಬೇಕು ಎಂಬುದು ಎಲ್ಲರೂ ತಿಳಿದಿರಬೇಕು ಎಂದು ಹೇಳಿದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿ, ಪಕ್ಷ, ಬೇಧ ಮರೆತು ಎಲ್ಲಾ ಹಿಂದೂಗಳು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಜೊತೆ ಗೂಡುವಂತೆ ಹೇಳಿದರು. ವಿಜ್ರಂಭಣೆಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯವಾಗಿ ಬೇಕೆಂದರು.

ಟ್ರಸ್ಟ್‌ನ ನಿರ್ದೇಶಕ ಉಮೇಶ್ ಕೋಡಿಬೈಲು ಅವರು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ವಿವರಣೆ ನೀಡಿದರು. ನ.28ಕ್ಕೆ ಸಂಜೆ ದರ್ಬೆಯಿಂದ ಹೊರೆಕಾಣಿಕೆ ಮೆರವಣಿಗೆ ಬರಲಿದೆ. ನ.29ಕ್ಕೆ ಸಂಜೆ ಗಂಟೆ 4 ರಿಂದ ಬೊಳುವಾರಿನಿಂದ ಶ್ರೀದೇವರನ್ನು ಶೋಭಯಾತ್ರೆಯೊಂದಿಗೆ ಗೋವಿಂದ ಮಂಟಪಕ್ಕೆ ಬರಮಾಡಿಕೊಳ್ಳುವುದು. ಬಳಿಕ ವಿವಿಧ ಕಾರ್ಯಕ್ರಮದೊಂದಿಗೆ ಸಂಜೆ ಹಿಂದವಿ ಸಾಮ್ರಾಜ್ಯ ಧರ್ಮಸಭೆ ನಡೆಯಲಿದೆ. ಈ ಕಾರ್ಯಕ್ರಮದ ವೇದಿಕೆಯಲ್ಲಿ 12 ಮಂದಿ ಸ್ವಾಮೀಜಿಯವರು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 8.30ರಿಂದ ಹರಿಕಥೆ ನಡೆಯಲಿದೆ. 9 ಗಂಟೆಯಿಂದ ಸಾರ್ವಜನಿಕ ಅನ್ನಸಂರ್ಪಣೆ ನಡೆಯಲಿದೆ. ನ.30ರಂದು ಬೆಳಗ್ಗೆ ಗಂಟೆ 5.30ರಿಂದ ಸುಪ್ರಭಾತ ಸೇವೆ, ಮಧ್ಯಾಹ್ನ ಗಂಟೆ 11ರಿಂದ ಸಾಮೂಹಿಕ ವಿವಾಹ, 12.30ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 2.30ರಿಂದ ಭಜನೋತ್ಸವ, ಸಂಜೆ ಗಂಟೆ 4.30ರಿಂದ ಸಂಗೀತ ಕಾರ್ಯಕ್ರಮ. ಸಂಜೆ ಗಂಟೆ 6ರಿಂದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಪ್ರೇಮ್‌ರಾಜ್ ಅರ್ಲಪದವು, ಕೋಶಾಧಿಕಾರಿ ರೂಪೇಶ್ ನಾೖಕ್‌ ಟಿ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನೂತನ ಕಾರ್ಯಾಧ್ಯಕ್ಷ ಪ್ರಾಣೇಶ್ ಕೆಮ್ಮಾಯಿ, ಕೋಶಾಧಿಕಾರಿ ಉದಯ ಕುಮಾರ್ ಉಪಸ್ಥಿತರಿದ್ದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ ವಂದಿಸಿದರು. ರವಿ ಶೆಟ್ಟಿ ಕೈಂದಾಡಿ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ವಿವಾಹ ನೋಂದಾವಣೆ ಪತ್ರವನ್ನು ನೀಡಲಾಯಿತು. ಈಗಾಗಲೇ 6 ಗ್ರಾಮದಲ್ಲಿ 12 ಜೋಡಿ ನೋಂದಾವಣೆ ಆಗಿದೆ. ಮುಂದೆ ಇನ್ನೂ ನೋಂದಾವಣೆಗೆ ಬಾಕಿ ಇದೆ ಎಂದು ಸಭೆಯಲ್ಲಿ ಸಂಘಟಕರು ತಿಳಿಸಿದರು. ಸಭೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಶಶಾಂಕ್ ಕೊಟೆಚಾ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಪ್ರೇಮಾರಾಧಾಕೃಷ್ಣ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ನರಸಿಂಹ ಪ್ರಸಾದ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕಾರ್ಯಾಧ್ಯಕ್ಷರಾಗಿ ಪ್ರಾಣೇಶ್ ಕೆಮ್ಮಾಯಿ, ಕೋಶಾಧಿಕಾರಿಯಾಗಿ ಉದಯ ಕುಮಾರ್ ಸಂಪ್ಯ ಅವರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಘೋಷಣೆ ಮಾಡಿ ಒಂದು ವಾರದ ಒಳಗೆ ಪೂರ್ಣ ಪ್ರಮಾಣದ ಸಮಿತಿ ರಚನೆಯಾಗಲಿದೆ. ಇನ್ನಷ್ಟು ಉಪಸಮಿತಿಗಳನ್ನು ಮಾಡುವುದಕ್ಕಿದೆ ಎಂದರು.

ಕಳೆದ ವರ್ಷ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪೇಜಾವರ ಶ್ರೀಗಳ ಆಶೀರ್ವಾದದಂತೆ ಗೋ ಶಾಲೆ ನಿರ್ಮಾಣದ ಕುರಿತು ಘೋಷಣೆ ಮಾಡಿದ್ದೆವು. ಗೋವಿನಿಂದಾಗಿ ಸಮಾಜದಲ್ಲಿ ನಡೆಯುವ ಸಂಘರ್ಷವನ್ನು ತಡೆಯಲು ಗೋ ಶಾಲೆ ನಿರ್ಮಾಣ ಅಗತ್ಯವಿತ್ತು. ಈ ನಿಟ್ಟಿನಲ್ಲಿ ಮುಂಡೂರು ಬದಿಯಡ್ಕದಲ್ಲಿರುವ 5.92 ಎಕ್ರೆ ಗೋಮಾಳ ಜಾಗವನ್ನು ನಮ್ಮ ಟ್ರಸ್ಟ್‌ಗೆ ಹಸ್ತಾಂತರ ಮಾಡುವಂತೆ ಜಿಲ್ಲಾಧಿಕಾರಿಯವರಿಗೆ ನಿವೇದನೆ ಮಾಡಿದ್ದೇವೆ. ಅವರು ಅಲ್ಲಿಂದ ಅದನ್ನು ತಹಸೀಲ್ದಾರ್ ಕಚೇರಿಗೆ ಕಳುಹಿಸಿದ್ದಾರೆ. ಸರಕಾರದ ಕಡೆಯಿಂದ ಆ ಜಾಗ ಟ್ರಸ್ಟ್‌ಗೆ ಹಸ್ತಾಂತರ ಆದಲ್ಲಿ ಸಾಮೂಹಿಕ ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭದಲ್ಲೇ ಗೋ ಶಾಲೆಯನ್ನೂ ಸಹ ಲೋಕಾರ್ಪಣೆ ಮಾಡಲು ಸಿದ್ದರಿದ್ದೇವೆ. ಅರುಣ್‌ ಕುಮಾರ್‌ ಪುತ್ತಿಲ

SendShare16Share
Previous Post

ಕರಾವಳಿ ಕರ್ನಾಟಕ ಮುಂದಿನ 5 ದಿನ ಭಾರಿ ಮಳೆ – ಐಎಂಡಿ ಮುನ್ಸೂಚನೆ

Next Post

ಅಫ್ಘಾನಿಸ್ತಾನದಲ್ಲಿ ಭೂಕಂಪ 20 ಸಾವು, ನೂರಾರು ಮಂದಿಗೆ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಫ್ಘಾನಿಸ್ತಾನದಲ್ಲಿ ಭೂಕಂಪ 20 ಸಾವು, ನೂರಾರು ಮಂದಿಗೆ ಗಾಯ

ಅಫ್ಘಾನಿಸ್ತಾನದಲ್ಲಿ ಭೂಕಂಪ 20 ಸಾವು, ನೂರಾರು ಮಂದಿಗೆ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..