• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

September 5, 2025

ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

June 24, 2026
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

by ಪ್ರಜಾಧ್ವನಿ ನ್ಯೂಸ್
September 5, 2025
in ಪುತ್ತೂರು, ಬಂಟ್ವಾಳ
0
ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ
28
SHARES
79
VIEWS
ShareShareShare

ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಬು ಎಂಬಲ್ಲಿ ಗೋವನ್ನು ಕದ್ದೊಯ್ದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿ, ಅವರನ್ನು ಗಡಿಪಾರು ಮಾಡಬೇಕು. ಗೋವನ್ನು ಕಳೆದು ಕೊಂಡ ಸಂತ್ರಸ್ತರಿಗೆ ಗರಿಷ್ಟ ಪರಿಹಾರ ಒದಗಿಸಬೇಕು. ಜೊತೆಗೆ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ ಮಾಡಲಾಗುವುದು ಎಂದು ಹಿಂದು ಜಾಗರಣ ವೇದಿಕೆಯ ಮಂಗಳೂರು ಗ್ರಾಮಾಂತರ ಸಂಯೋಜಕ ನರಸಿಂಹ ಮಾಣಿ ಅವರು ಎಚ್ಚರಿಕೆ ನೀಡಿದ್ದಾರೆ.

Muliya

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಸೆ.3ರ ತಡರಾತ್ರಿ ಕಡಂಬು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ದೇಜಪ್ಪ ಮೂಲ್ಯ ಅವರ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಮನೆ ಬಳಿಯ ಜಾಗದಲ್ಲಿ ಅಮಾನುಷವಾಗಿ ಕಡಿದು, ಮಾಂಸ ಮಾಡಿ ತ್ಯಾಜ್ಯವನ್ನು ಅಲ್ಲೇ ಬಿಸಾಡಿ ಹೋಗಿದ್ದಾರೆ. ಇದನ್ನು ಹಿಂದು ಜಾಗರಣ ವೇದಿಕೆ ಖಂಡಿಸುತ್ತದೆ.

ಕಳೆದ ಒಂದು ತಿಂಗಳಿನಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಇದು 2ನೇ ಪ್ರಕರಣ ಆಗಿದೆ. ಆದರೆ ಇಲ್ಲಿಯ ತನಕವೂ ಆರೋಪಿಗಳ ಬಂಧನ ಆಗಿಲ್ಲ. ಗೋ ಹತ್ಯಾ ಕಾನುನು ಜಾರಿಯಲ್ಲಿದ್ದರೂ ಅದರ ಯಾವ ಭಯವಿಲ್ಲದೆ ಅಕ್ರಮ ಗೋ ಸಾಗಾಟ ನಡೆಯುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ದೇಜಪ್ಪ ಮೂಲ್ಯ ಅವರ ಮನೆಗೆ ಮುಸಲ್ಮಾನ ದನದ ವ್ಯಾಪಾರಿ ಹೋಗಿ ದನ ಮಾರಾಟದ ಕುರಿತು ವಿಚಾರಿಸುವ ನೆಪದಲ್ಲಿ ಮನೆಯ ವಾತಾವರಣವನ್ನು ಗಮನಿಸಿ ಗೋ ಕಳ್ಳತನ ಮಾಡಿರುವ ಅನುಮಾನವಿದೆ ಎಂದ ಅವರು ಗೋ ಕಳ್ಳತನ ಮಾಡಿದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಬೇಕು.

ashwinistudioputtur

ಜಾಹೀರಾತು

ಇಲ್ಲವಾದಲ್ಲಿ ಜಿಲ್ಲಾ ವ್ಯಾಪಿ ಹೋರಾಟ ಮಾಡಲಾಗುವುದು ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗು ಗಡಿಪಾರು ಮಾಡಬೇಕು ಹಾಗು ಗೋವನ್ನು ಕಳೆದುಕೊಂಡು ನೊಂದ ದೇಜಪ್ಪ ಮೂಲ್ಯ ಅವರಿಗೆ ಗರಿಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು.

ಕೆದಿಲ, ಸತ್ತಿಕಲ್ಲು, ಸರೋಳಿ ಭಾಗದಿಂದ ಹಲವು ವರ್ಷಗಳಿಂದ ಗೋ ಕಳ್ಳತನ ಸಾಗಾಟ ನಡೆಯುತ್ತಿದೆ. ಇದು ಇಲಾಖೆಗೂ ಗೊತ್ತಿದೆ. ಆಧರೆ ಈ ತನಕ ಯಾವುದೇ ಕ್ರಮಕೈಗೊಂಡಿಲ್ಲ. ಗೋವು ಕಳ್ಳತನ, ಲವ್ ಜಿಹಾದ್, ಡ್ರಗ್ಸ್ ದಂಧೆ ಸಮಾಜದ ಶಾಂತಿಯನ್ನು ಕೆಡಿಸುತ್ತದೆ. ಇದನ್ನು ಮಟ್ಟಹಾಕಲೆಂದು ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆದರೆ ಅವರು ಹಿಂದು ಕಾರ್ಯಕರ್ತರನ್ನೇ ಗುರಿಯಾಗಿಸಿ ಅವರ ಮನೆಗೆ ಹೋಗಿ ಜಿಪಿಎಸ್ ಪೊಟೋ ತೆಗೆಯುವ ಮೂಲಕ ಕಾರ್ಯಕರ್ತರ ಧೈರ್ಯ ಕುಗ್ಗಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಕಮ್ಯೂನಲ್ ವಿಂಗ್ ಇರುವುದು ಹಿಂದುಗಳನ್ನು ಎದುರಿಸಲು ಎಂಬಂತಿದೆ. ಹಿಂದುಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾನೂನು ಇದೆ ಎಂದು ಹೇಳಿ ಸಮಯ ಪಾಲನೆ, ಮೆರವಣಿಗೆ ತೊಂದರೆ ಕೊಡುವ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ ಗೋ ಹತ್ಯೆ ನಿಷೇಧಕ್ಕೂ ಕಾನೂನು ಇದೆ. ಸುಪ್ರಿಂ ಕೋರ್ಟ್ ಇದನ್ನೂ ಕೂಡಾ ಪಾಲನೆ ಮಾಡುವಂತೆ ಆದೇಶಿಸಿದೆ. ಇದು ಪೊಲೀಸರಿಗೆ ಯಾಕೆ ಕಾಣುವುದಿಲ್ಲ. ಒಂದು ವೇಳೆ ಗೋ ಕಳ್ಳತನವನ್ನು ಇಲಾಖೆ ತಡೆಯದಿದ್ದಲ್ಲಿ ನಾವು ತಡೆಯುತ್ತೇವೆ. ಇದು ನೈತಿಕ ಪೊಲೀಸ್‌ಗಿರಿ ಅಲ್ಲ. ನಾವು ಮಾಡುವುದು ಸಮಾಜ ಮತ್ತು ಧರ್ಮದ ಕೆಲಸ ಎಂದು ನರಸಿಂಹ ಮಾಣಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್‌ದಾಸ್ ಕಾಣಿಯೂರು, ಜಿಲ್ಲಾ ಸಹ ಸಂಯೋಜಕ ದಿನೇಶ್‌ ಪಂಜಿಗ, ಪುತ್ತೂರು ತಾಲೂಕು ಸಂಯೋಜಕ ಕೀರ್ತನ್ ಸವಣೂರು ಉಪಸ್ಥಿತರಿದ್ದರು.

SendShare11Share
Previous Post

ಸೌತ್ ಕೆನರಾ ಫೋಟೋಗ್ರಾಪರ್ಸ್ ಪುತ್ತೂರು ವಲಯ ದಿಂದ ಶಿಕ್ಷಕರ ದಿನಾಚರಣೆ ಸನ್ಮಾನ

Next Post

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ  ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ - ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..