• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ  ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

September 5, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 5, 2025
in ಕ್ರೈಮ್, ಪುತ್ತೂರು
0
ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ  ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ
138
SHARES
393
VIEWS
ShareShareShare

ಪುತ್ತೂರು: ಪೆರ್ನೆ ಗ್ರಾಮದ ದೇಜಪ್ಪ ಮೂಲ್ಯ ಅವರ ಸಾಕುದನವನ್ನು ಕದ್ದು ಮನೆಯಿಂದ ಸುಮಾರು ೫೦೦ ಮೀಟರ್ ದೂರದಲ್ಲಿ ದನ್ನು ಹತ್ಯೆ ಮಾಡಿ ಕೊಂದು ಸಾಗಾಟ ಮಾಡಿದ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಯಾವ ಸಮಾಜವು ಇದನ್ನು ಬೆಂಬಲಿಸುವುದಿಲ್ಲ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವೂ ಇದರ ಹಿಂದೆ ಇದ್ದು ಪೊಲೀಸರು ಆರೋಪಿಯನ್ನು ತಕ್ಷಚಣ ಬಂಧಿಸಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಶುಕ್ರವಾರ ಸಂಜೆ ಘಟನೆ ನಡೆದ ದೇಜಪ್ಪ ಮೂಲ್ಯ ಅವರ ಮನೆಗೆ ಭೇಟಿ ಮನೆ ಮಂದಿಯಿಂದ ಮಾಹಿತಿ ಪಡೆದ ಶಾಸಕರು ಹಸುವನ್ನು ಕೊಟ್ಟಿಗೆಯಿಂದ ಕದ್ದು ಅದನ್ನು ಹತ್ಯೆ ಮಾಡಿರುವುದು ಯಾವ ಸಮಾಜ ಕೂಡ ಒಪ್ಪದ ಹೇಯ ಕೃತ್ಯವಾಗಿದೆ. ಆರೋಪಿಗಳನ್ನು ಶುಕ್ರವಾರ ಸಂಜೆಯೊಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆಯನ್ನು ನೀಡಿದ್ದೇನೆ. ಜಿಲ್ಲಾ ಎಸ್ ಪಿ ಜೊತೆ ಬೆಳಿಗ್ಗೆ ಮಾತನಾಡಿದ್ದೇನೆ.ಆರೋಪಿಗಳೇ ಯಾರೇ ಆದರೂ ಅವರನ್ನು ಸುಮ್ಮನೆ ಬಿಡಬಾರದು ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಮುಂದೆ ಕೊಟ್ಟಿಗೆಯಿಂದ ಹಸುವನ್ನು ಕದ್ದು ಕೊಂಡೊಯ್ಯುವವರಿಗೆ ಪೊಲೀಸರು ಕೊಡುವ ಶಿಕ್ಷೆ ಪಾಠವಾಗಬೇಕು, ಮುಂದೆಂದೂ ಇಂಥಹ ಹೀನ ಕೃತ್ಯ ನಮ್ಮ ಕ್ಷೇತ್ರ ಹಾಗೂ ಎಲ್ಲೂ ನಡೆಯಬಾರದು ಎಂದು ಶಾಸಕರು ಹೇಳಿದರು.

ನಾಲ್ಕು ತಿಂಗಳ ಗಬ್ಬದ ಹಸು

ರಾತ್ರಿ ಸುಮಾರು ಎರಡು ಗಂಟೆಗೆ ಹಸು ಕೊಟ್ಟಿಗೆಯಲ್ಲಿ ಕೂಗಿದ ಶಬ್ದ ಕೇಳಿದೆ. ನಾವು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಮಾರನೇ ದಿನ ಬೆಳಿಗ್ಗೆ ನೋಡುವಾಗ ನಮ್ಮ ಹಸು ಕೊಟ್ಟಿಗೆಯಲ್ಲಿ ಇರಲಿಲ್ಲ. ರಸ್ತೆ ಆಚೆ ಬದಿಯಲ್ಲಿದ್ದ ನಮ್ಮ ತೋಟದ ದಾರಿಯಲ್ಲಿ ನನ್ನ ಮಗಳು ತೋಟಕ್ಕೆ ಹೋಗುವಾಗ ದನದ ಕರುಳು ಪತ್ತೆಯಾಗಿತ್ತು. ಆ ಬಳಿಕ ನಾವು ಪೊಲೀಸರಿಗೆ ದೂರು ನೀಡಿದ್ದೆವು. ನಮ್ಮಲ್ಲಿ ನಾಲ್ಕೈದು ಹಸು ಇತ್ತು ಸಾಕಲು ಕಷ್ಟವಾಗುತ್ತದೆ ಎಂದು ಮಾರಿದ್ದೆವು. ವಾರಗಳ ಹಿಂದೆ ವ್ಯಕ್ತಿಯೋರ್ವರು ಹಸು ಮಾರಾಟ ಮಾಡುತ್ತೀರ ಎಂದು ಕೇಳಿ ಹೋಗಿದ್ದರು, ನಾವು ಕೊಡುವುದಿಲ್ಲ ಎಂದು ಹೇಳಿದ್ದೆವು. ಈಗ ಈರೀತಿಯಾಗಿದೆ ಎಂದು ದೇಜಪ್ಪ ಮೂಲ್ಯರು ಶಾಸಕರಲ್ಲಿ ತಿಳಿಸಿದರು.

ಅತ್ಯಂತ ಬೇಸರವಾಗಿದೆ

ನಾಲ್ಕು ತಿಂಗಳ ಗಬ್ಬದ ಹಸುವನ್ನು ಕದ್ದು ಹತ್ಯೆ ಮಾಡಿದ ಘಟನೆ ತಿಳಿದು ನನಗೆ ಅತ್ಯಂತ ದುಖವಾಗಿದೆ. ಈ ಕೃತ್ಯವನ್ನು ಕೇವಬಲ ಖಂಡಿಸುವುದು ಮಾತ್ರವಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ತನಕ ಸುಮ್ಮನೆ ಕೂರುವುದಿಲ್ಲ. ನಮ್ಮ ದೇಶದಲ್ಲಿ ಕಾನೂನು ಸ್ವಲ್ಪ ಸ್ಟ್ರಾಂಗ್ ಆಗಬೇಕು. ಹೀನ ಕೃತ್ಯ ಮಾಡುವವರ ವಿರುದ್ದ ಕಠಿಣ ಕಾನೂನು ಬಳಸದೇ ಇದ್ದರೆ ಇಂಥಹ ಘಟನೆಗಳು ಮರುಕಳಿಸುತ್ತದೆ ಆ ರೀತಿ ಆಗದಂತೆ ಬಲಿಷ್ಠ ಕಾನೂನು ಜಾರಿಯಾಗಬೇಕಿದೆ ಎಂದು ಹೇಳಿದರು.

ಅಶಾಂತಿಯ ಹುನ್ನಾರ ಕೃತ್ಯದ ಹಿಂದೆ ಇದೆ

ಜಿಲ್ಲೆಯಲ್ಲಿ ಈಗ ಸ್ವಲ್ಪ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಈ ನೆಮ್ಮದಿಯನ್ನು ಹಾಳು ಮಾಡುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ. ಇದರ ಹಿಂದೆ ಅಶಾಂತಿಯ ಹುನ್ನಾರ ಇರುವುದು ಸ್ಪಷ್ಟವಾಗಿದೆ. ಆದರೆ ಜಿಲ್ಲೆಯ ಪೊಲೀಸರು ಸಮರ್ಥರಿದ್ದಾರೆ ಆರೋಪಿಗಳ ಹೆಡೆಮುರಿ ಕಟ್ಟಿಯೇ ಕಟ್ಟುತ್ತಾರೆ ಎಂದು ಹೇಳಿದರು.

ಆರೋಪಿಗಳ ಕೈ ಕಡಿಯಬೇಕು

ಆರೋಪಿಗಳು ಯಾರೇ ಆಗಿದ್ದರೂ ಅವರ ಕೈ ಕಡಿಯುವ ಮೂಲಕ ಇಂಥಹ ಹೇಯ ಕೃತ್ಯ ಮಾಡುವರಿಗೆ ಪಾಠವಾಗಬೇಕು ಎಂದು ಹೇಳಿದರು.

ಹಸು ಖರೀದಿಸಲು ಹತ್ತು ಸಾವಿರ ಕೊಡುತ್ತೇನೆ

ನಿಮ್ಮ ಹಸುವನ್ನು ಕದ್ದು ಹತ್ಯೆ ಮಾಡಿರುವುದು ನನಗೆ ಅತ್ಯಂತ ದುಖವನ್ನು ತಂದಿದೆ. ನಿಮ್ಮ ನೋವು ನನಗೆ ಅರ್ಥವಾಗುತ್ತದೆ. ಶಾಸಕನಾದ ನೆಲೆಯಲ್ಲಿ ನಿಮ್ಮ ನೋವಿಗೆ ನಾನು ಸ್ಪಂದಿಸುತ್ತೇನೆ. ನಿಮಗೆ ಹಸು ಖರೀದಿಸಲು ನಾನು ಹತ್ತು ಸಾವಿರ ಕೊಡುತ್ತೇನೆ ಎಂದು ಶಾಸಕರು ದೇಜಪ್ಪ ಮೂಲ್ಯ ಅವರಿಗೆ ತಿಳಿಸಿದರು.

ಈ ವೇಳೆ ಪುತ್ತೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್,ಪೆರ್ನೆ ಗ್ರಾಪಂ ಅಧ್ಯಕ್ಷೆ ವಿಜಯ, ಸದಸ್ಯರಾದ ತನಿಯಪ್ಪ ಪೂಜಾರಿ, ಸುನಿಲ್ ನೆಲ್ಸನ್ ಪಿಂಟೋ, ಮಾಜಿ ಅಧ್ಯಕ್ಷ ಅಬ್ದುಲ್ ಶಾಫಿ,ಮಿತ್ರದಾಸ ರೈ, ಸೀತಾರಮಾ ಶೆಟ್ಟಿ, ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare55Share
Previous Post

ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

Next Post

ಪುತ್ತೂರಿನ ಪಿಲಿ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಣ್ಣ) ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ಪಿಲಿ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಣ್ಣ) ನಿಧನ

ಪುತ್ತೂರಿನ ಪಿಲಿ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಣ್ಣ) ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..