• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇನ್ಸ್ಟಾಗ್ರಾಮ್ ಸ್ನೇಹಿತನನ್ನು  ರಾತ್ರಿ ಮನೆಗೆ ಕರೆದ ಮಹಿಳೆ, ಬೆಳಗ್ಗೆ ಕೊಲೆ!

ಇನ್ಸ್ಟಾಗ್ರಾಮ್ ಸ್ನೇಹಿತನನ್ನು ರಾತ್ರಿ ಮನೆಗೆ ಕರೆದ ಮಹಿಳೆ, ಬೆಳಗ್ಗೆ ಕೊಲೆ!

April 25, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಇನ್ಸ್ಟಾಗ್ರಾಮ್ ಸ್ನೇಹಿತನನ್ನು ರಾತ್ರಿ ಮನೆಗೆ ಕರೆದ ಮಹಿಳೆ, ಬೆಳಗ್ಗೆ ಕೊಲೆ!

ಹತ್ಯೆ ಪ್ರಕರಣದ ತನಿಖೆಗಿಳಿದ ಪೊಲೀಸರು, ಆಕೆಯ ಆಪ್ತ ಒಡನಾಟದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಂದಿ ಇದ್ದರು.

by ಪ್ರಜಾಧ್ವನಿ ನ್ಯೂಸ್
April 25, 2024
in ಇತರೆ, ರಾಜ್ಯ
0
ಇನ್ಸ್ಟಾಗ್ರಾಮ್ ಸ್ನೇಹಿತನನ್ನು  ರಾತ್ರಿ ಮನೆಗೆ ಕರೆದ ಮಹಿಳೆ, ಬೆಳಗ್ಗೆ ಕೊಲೆ!
22
SHARES
63
VIEWS
ShareShareShare

ಬೆಂಗಳೂರು;   ಇತ್ತೀಚಿಗೆ ಗಣೇಶ ನಗರದಲ್ಲಿ ನಡೆದಿದ್ದ ಖಾಸಗಿ ಚಾಲನಾ ತರಬೇತಿ ಶಾಲೆಯ ಮುಖ್ಯಸ್ಥೆ ಶೋಭಾ (48) ಕೊಲೆ ಪ್ರಕರಣ ಸಂಬಂಧ ಮೃತಳ ಆನ್‌ಲೈನ್‌ ಸ್ನೇಹಿತನೊಬ್ಬನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮಾಗಡಿ ರಸ್ತೆ  ನಿವಾಸಿ ನವೀನ್‌ಗೌಡ (28) ಬಂಧಿತನಾಗಿದ್ದು, ಆರೋಪಿಯಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಏ.19 ರಂದು ರಾತ್ರಿ ಶೋಭಾ ಅವರ ಮನೆಗೆ ಬಂದು ಕೊಲೆ ಮಾಡಿ ಕಾರು ಹಾಗೂ ಆಭರಣ ದೋಚಿ ಆತ ಪರಾರಿಯಾಗಿದ್ದ. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ನವೀನ್‌ನನ್ನು ಪತ್ತೆ ಹಚ್ಚಿದ್ದಾರೆ.

ಹೆಬ್ಬಾಳ ಸಮೀಪ ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಮೈಸೂರಿನ ನವೀನ್‌ಗೌಡ, ಹೇರೊಹಳ್ಳಿಯಲ್ಲಿ ವಾಸವಾಗಿದ್ದ. ಎರಡು ತಿಂಗಳ ಹಿಂದೆ ಆತನಿಗೆ ಇನ್‌ಸ್ಟಾಗ್ರಾಂ ಮೂಲಕ ಶೋಭಾ ಪರಿಚಯವಾಗಿದ್ದಳು. ಬಳಿಕ ಪರಸ್ಪರ ಮೊಬೈಲ್ ನಂಬರ್ ವಿನಿಮಯವಾಗಿ ನಿರಂತರ ಚಾಟಿಂಗ್ ಶುರುವಾಯಿತು. ಈ ಸ್ನೇಹದಲ್ಲಿ ತಿಂಗಳ ಹಿಂದೆ ಸಂಜಯ ನಗರದ ಬಳಿ ಹೋಟೆಲ್‌ಗೆ ಗೆಳೆಯನನ್ನು ಊಟಕ್ಕೆ ಆಕೆ ಆಹ್ವಾನಿಸಿದ್ದಳು. ಈ ಭೇಟಿ ಬಳಿಕ ಅವರಲ್ಲಿ ‘ಆಪ್ತತೆ’ ಹೆಚ್ಚಾಯಿತು.

ಇನ್ನು ಕೊಡಿಗೇಹಳ್ಳಿ ಸಮೀಪ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದ ಶೋಭಾ, ಕಳೆದ ಡಿಸೆಂಬರ್ ತಿಂಗಳಿಂದ ತಮ್ಮ ಎರಡನೇ ಪುತ್ರಿ ಜತೆ ಗಣೇಶನಗರದಲ್ಲಿ ವಾಸವಾಗಿದ್ದರು. ಚಿಕ್ಕಪೇಟೆಯಲ್ಲಿ ಆಕೆ ಪತಿ ಹಾಗೂ ಹಿರಿಯ ಪುತ್ರಿ ವಾಸವಾಗಿದ್ದರು. ಹದಿನೈದು ದಿನಗಳ ಹಿಂದೆ ಅವರ ಎರಡನೇ ಪುತ್ರಿಗೆ ವಿವಾಹವಾಗಿತ್ತು. ಏ.18ರಂದು ಜೆ.ಪಿ.ನಗರದಲ್ಲಿದ್ದ ಗಂಡನ ಮನೆಗೆ ಮಗಳು ತೆರಳಿದ ರಾತ್ರಿಯೇ ಸ್ನೇಹಿತ ನವೀನ್‌ಗೆ ಮನೆಗೆ ಬರುವಂತೆ ಶೋಭಾ ಆಹ್ವಾನಿಸಿದ್ದಳು.
ಅಂತೆಯೇ ಕೊಡಿಗೇಹಳ್ಳಿಗೆ ರಾತ್ರಿ ಬಂದ ಗೆಳೆಯನನ್ನು ತಾನೇ ಕಾರಿನಲ್ಲಿ ಹೋಗಿ ಆಕೆ ಕರೆತಂದಿದ್ದಳು. ನಂತರ ಇಬ್ಬರು ರಾತ್ರಿ ’ಆತ್ಮೀಯ’ವಾಗಿ ಸಮಯ ಕಳೆದಿದ್ದರು. ನಸುಕಿನಲ್ಲಿ ಶೋಭಾಳ ಕುತ್ತಿಗೆ ಹಿಸುಕಿ ಕೊಂದು ಆಕೆ ಕಾರು ತೆಗೆದುಕೊಂಡು ನವೀನ್ ಪರಾರಿಯಾಗಿದ್ದ. ಮರುದಿನ ಬೆಳಗ್ಗೆ ಮೃತಳಿಗೆ ಆಕೆಯ ಮಗಳು ಕರೆ ಮಾಡಿ ಮೊಬೈಲ್ ಸ್ವಿಚ್ಚ್ ಆಫ್ ಆಗಿತ್ತು. ಆಗ ತಾಯಿ ಮನೆಗೆ ಮಗಳು ಬಂದಾಗ ಕೊಲೆ ಕೃತ್ಯ ಬಯಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಶೋಭಾಳಿಗೆ ಕೃತ್ಯ ನಡೆದ ದಿನ ಕರೆ ಮಾಡಿದ್ದ ವ್ಯಕ್ತಿಯ ಜಾಡು ಹಿಡಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹತ್ಯೆ ಪ್ರಕರಣದ ತನಿಖೆಗಿಳಿದ ಪೊಲೀಸರು, ಮೃತಳ ಸಂಪರ್ಕ ಜಾಲ ಪರಿಶೀಲಿಸಿದಾಗ ಮೃತಳ ಸ್ನೇಹ ಬಳಗ ದೊಡ್ಡದು ಎಂಬುದು ಗೊತ್ತಾಗಿದೆ. ಆಕೆಯ ಆಪ್ತ ಒಡನಾಟದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಂದಿ ಇದ್ದರು. ಆ ಪೈಕಿ ಕೆಲವರನ್ನು ಪೊಲೀಸರು ವಿಚಾರಣೆ ಕೂಡ ನಡೆಸಿದ್ದಾರೆ. ಆಗಲೇ ನವೀನ್ ಕುರಿತು ಸುಳಿವು ಸಿಕ್ಕಿದೆ ಎನ್ನಲಾಗಿದೆ.

ಕೆಲ ಯುವಕರ ಜತೆ ಮೃತ ಶೋಭಾ ಸಲುಗೆ ಹೊಂದಿದ್ದರು. ಈ ಸ್ನೇಹವನ್ನು ದುರ್ಬಳಕೆ ಮಾಡಿಕೊಂಡ ಆಕೆ, ಆ ಯುವಕರ ವೈಯಕ್ತಿಕ ಬದುಕಿಗೆ ಸಹ ತೊಂದರೆ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ.

SendShare9Share
Previous Post

ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುವ ಕಾಣದ ಕೈಗಳ ಷಡ್ಯಂತ್ರ ದ ಬಗ್ಗೆ ಪೊಳಲಿಯ ತಾಯಿಯ ಸನ್ನಿಧಾನದಲ್ಲಿ ಬಂಟ ಸಮಾಜದ ಬಂಧುಗಳಿಂದ ಪ್ರಾರ್ಥನೆ.

Next Post

ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ,

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ,

ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ,

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..