• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾಮಾಜಿಕ ಜಾಲತಾಣಗಳದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಸುದ್ದಿಗಳ ಮೂಲಕ ಶಾಂತಿ ಕದಡುವ ಕಿಡಿಗೇಡಿಗಳಿಗೆ ಪೊಲೀಸರ ಎಚ್ಚರಿಕೆ- ಜೈಲು ಗ್ಯಾರಂಟಿ!

ಸಾಮಾಜಿಕ ಜಾಲತಾಣಗಳದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಸುದ್ದಿಗಳ ಮೂಲಕ ಶಾಂತಿ ಕದಡುವ ಕಿಡಿಗೇಡಿಗಳಿಗೆ ಪೊಲೀಸರ ಎಚ್ಚರಿಕೆ- ಜೈಲು ಗ್ಯಾರಂಟಿ!

September 9, 2025
ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

October 25, 2025
ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

October 25, 2025
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

October 25, 2025
ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

October 25, 2025
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

October 23, 2025
ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

October 23, 2025
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 23, 2025
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

October 22, 2025
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

October 22, 2025
ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

October 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸಾಮಾಜಿಕ ಜಾಲತಾಣಗಳದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಸುದ್ದಿಗಳ ಮೂಲಕ ಶಾಂತಿ ಕದಡುವ ಕಿಡಿಗೇಡಿಗಳಿಗೆ ಪೊಲೀಸರ ಎಚ್ಚರಿಕೆ- ಜೈಲು ಗ್ಯಾರಂಟಿ!

by ಪ್ರಜಾಧ್ವನಿ ನ್ಯೂಸ್
September 9, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಸಾಮಾಜಿಕ ಜಾಲತಾಣಗಳದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಸುದ್ದಿಗಳ ಮೂಲಕ ಶಾಂತಿ ಕದಡುವ ಕಿಡಿಗೇಡಿಗಳಿಗೆ ಪೊಲೀಸರ ಎಚ್ಚರಿಕೆ- ಜೈಲು ಗ್ಯಾರಂಟಿ!
17
SHARES
48
VIEWS
ShareShareShare

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಶಾಂತಿ ಕದಡುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ, ಸಂದೇಶ, ಪೋಸ್ಟ್ಗಳ ಹಾವಳಿ ಮಿತಿಮೀರಿದೆ. ಇದರ ಹಿಂದೆ ಸಂಘಟನೆಗಳ ವ್ಯಕ್ತಿಗಳು, ಕೆಲ ಕಿಡಿಗೇಡಿಗಳು, ವಿದ್ಯಾವಂತರು ಕೂಡ ಇರುವುದು ಆತಂಕಕಾರಿ ವಿಷಯವಾಗಿದೆ. ಪ್ರಜ್ಞಾವಂತ ಸಮಾಜ ಮತ್ತು ಮಾಧ್ಯಮಗಳು ನೈಜತೆಯನ್ನು ಬಹಿರಂಗಪಡಿಸುವ ಮೂಲಕ ಸಮಾಜವನ್ನು ಎಚ್ಚರಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪೊಲೀಸ್ ಇಲಾಖೆ ಕಳಕಳಿಯಿಂದ ಮನವಿ ಮಾಡಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಜಿಲ್ಲೆಯಲ್ಲಿ ವಿವಿಧ ವಿಚಾರಗಳಲ್ಲಿ ಸತ್ಯವನ್ನು ಮರೆಮಾಚಿ, ಸುಳ್ಳು ಸುದ್ದಿಗಳನ್ನು ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ನಲ್ಲಿ ಪೇಜ್ ತೆರೆದು ಫೇಕ್ ಐಡಿ ಮೂಲಕ ದ್ವೇಷ ಹರಡುವ ಮೂಲಕ ಸಮಾಜ ದಲ್ಲಿ ಅಶಾಂತಿ ಸೃಷ್ಟಿ  ಮೇಲೆ ಪ್ರಚಾರ ಮಾಡುವ ಮೂಲಕ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಕಾರ್ಯ ಕೆಲವು ವ್ಯಕ್ತಿಗಳಿಂದ ನಿರಂತರವಾಗಿ ನಡೆಯುತ್ತಿದೆ. ಇಂತಹ ಕೃತ್ಯಗಳು ಜನರನ್ನು ಪ್ರಚೋದನೆಗೆ ಒಳಪಡಿಸಿ, ಸಮಾಜ ಘಾತುಕ ಕೃತ್ಯಗಳಲ್ಲಿ ತೊಡಗುವಂತೆ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಶಾಂತಿ ಹದಗೆಡುತ್ತಿದ್ದು, ಈಗಾಗಲೇ ಹಲವು ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ದಾಖಲಾಗಿವೆ.

ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಂಪೂರ್ಣ ವಿಷಯವನ್ನು ಮುಚ್ಚಿಟ್ಟು, ಅರ್ಧಸತ್ಯವನ್ನು ಮಾತ್ರ ತೋರಿಸಿ ಜನಸಾಮಾನ್ಯರನ್ನು ತಪ್ಪು ದಾರಿಯಲ್ಲಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ನಿಖರ ಮಾಹಿತಿಯನ್ನು ತಲುಪಿಸುವುದರ ಜೊತೆಗೆ, ಇಂತಹ ಸುಳ್ಳು ಸುದ್ದಿ ಹರಡುವವರನ್ನು ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಪೊಲೀಸ್ ಅಧೀಕ್ಷಕರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹಲವು ಜನರು ಸತ್ಯವನ್ನು ಮರೆಮಾಚಿ, ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಜನರನ್ನು ಪ್ರಚೋದನೆಗೆ ಒಳಪಡಿಸಿ, ಸಮಾಜ ಘಾತುಕ ಕೃತ್ಯಗಳಲ್ಲಿ ತೊಡಗುವಂತೆ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಇದು ಜಿಲ್ಲೆಯಲ್ಲಿ ಶಾಂತಿ ಹದಗೆಡಲು ಕಾರಣವಾಗುತ್ತಿದೆ. ಈ ಸಂಬಂಧ ಈಗಾಗಲೇ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

“ಸುಳ್ಳು ಸುದ್ದಿ ಅಥವಾ ಪ್ರಚೋದನಾಕಾರಿ ಸಂದೇಶಗಳನ್ನು ಜಿಲ್ಲೆಯ ಜನರು ನಂಬಬಾರದು. ಅಂತಹ ಪೋಸ್ಟ್ಗಳಿಗೆ ಪ್ರತಿಕ್ರಿಯೆ ನೀಡದೆ, ಅಂತಹ ವ್ಯಕ್ತಿಗಳು/ಸಂಘಟನೆಗಳನ್ನು ಕಡೆಗಣಿಸಿದಾಗ ಮಾತ್ರ ಅವುಗಳನ್ನು ಹರಡುವುದನ್ನು ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ,ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸಂದೇಶ ಅಥವಾ ಪೋಸ್ಟ್ ಹಂಚುವ ಮೊದಲು, ಅದರ ನೈಜತೆಯನ್ನು ಪರಿಶೀಲಿಸುವಂತೆ ಈ ಮೂಲಕ ಕೇಳಿಕೊಳ್ಳಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಂಪೂರ್ಣ ವಿಷಯವನ್ನು ಮುಚ್ಚಿಟ್ಟು, ಅರ್ಧಸತ್ಯವನ್ನು ಮಾತ್ರ ತೋರಿಸುವ ಮೂಲಕ ಜನಸಾಮಾನ್ಯರನ್ನು ತಪ್ಪು ದಾರಿಯಲ್ಲಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯ. ಮಾಧ್ಯಮ ಮಿತ್ರರು ಸಾರ್ವಜನಿಕರಿಗೆ ಮಾಹಿತಿಯನ್ನು ತಲುಪಿಸುವುದರ ಜೊತೆಗೆ, ಇಂತಹ ಸುಳ್ಳು ಸುದ್ದಿ ಹರಡುವವರನ್ನು ಗಂಭೀರವಾಗಿ ಪರಿಗಣಿಸಿ, ಅಂತಹ ಕಿಡಿಗೇಡಿಗಳು/ಸಂಘಟಕರ ವಿವರಗಳನ್ನು ಬಹಿರಂಗಪಡಿಸುವ ಮೂಲಕ ಸಮಾಜವನ್ನು ಎಚ್ಚರಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮನವಿ ಮಾಡಿದ್ದಾರೆ.

SendShare7Share
Previous Post

ಪುತ್ತೂರು: ಮಾಜಿ ಪಂಚಾಯತ್ ಅಧ್ಯಕ್ಷೆ ಸಹಿತ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ, ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದಾರೆ: ಶಾಸಕ ಅಶೋಕ್ ರೈ

Next Post

ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

ಮೇ ತಿಂಗಳಲ್ಲಿ ಆರಂಭವಾದ ಮಳೆ ಅತೀವೃಷ್ಟಿಯಾಗಿ ಅಪಾರ ಕೃಷಿ ಹಾನಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ: ಮಾಜಿ ಶಾಸಕ ಸಂಜೀವ ಮಠoದೂರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..