• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

September 10, 2025
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

13 ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

by ಪ್ರಜಾಧ್ವನಿ ನ್ಯೂಸ್
September 10, 2025
in ಪುತ್ತೂರು
0
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ
5
SHARES
13
VIEWS
ShareShareShare

ಪುತ್ತೂರು: ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಿ ಕಾರ್ಯಕರ್ತರಿಗೆ ಹುರಿದುಂಬಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಸಭೆಗಳು, ಮಾಸಿಕ ಸಭೆಗಳು ಇನ್ನು ಗ್ರಾಮೀಣ ಭಾಗದ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

Muliya

ಜಾಹೀರಾತು

ಅವರು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಅವರ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ, ಕಾರ್ಯಕರ್ತರಿಲ್ಲದಿದ್ದರೆ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ, ತಳಮಟ್ಟದ ಕಾರ್ಯಕರ್ತ ಪಕ್ಷದ ಬೆನ್ನೆಲುಬಾಗಿದ್ದಾರೆ ಅವರಿಗೆ ಬೆಂಬಲ ನೀಡುವ ಕೆಲಸ ನಾಯಕರಿಂದ ಆಗಬೇಕು. ಕಾರ್ಯಕರ್ತರ ಸೇರಿದಂತೆ ಬಡ ಜನರ ಸೇವೆಗೆ ನಾವು ಸದಾ ಸಿದ್ದರಾಗಿರಬೇಕು. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಅನೇಕ ಮಂದಿ ಪಕ್ಷದತ್ತ ಒಲವು ತೋರುತ್ತಿದ್ದಾರೆ ಅವರನ್ನು ಮತವಾಗಿ ಬದಲಾಯಿಸುವ ಶಕ್ತಿ ಕಾರ್ಯಕರ್ತನಿಗಿರಬೇಕು ಎಂದು ಹೇಳಿದ ಶಾಕರು ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮದಲ್ಲಿ ಕಾರ್ಯಕರ್ತರ ಮನೆಯಲ್ಲೇ ಸಭೆ ಸಮಾರಂಭಗಳನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕರ್ತರ ಬೇಡಿಕೆ ಈಡೇರಿಸುವೆ

vishnu studio

ಜಾಹೀರಾತು

ಕಾರ್ಯಕರ್ತ, ಬೂತ್, ವಲಯ ಸಮಿತಿ ಪದಾಧಿಕಾರಿಗಳು ಅಭಿವೃದ್ದಿಯ ಬೇಡಿಕೆ ಇಟ್ಟಲ್ಲಿ ಅದನ್ನು ಈಡೇರಿಸುವ ಕೆಲಸವನ್ನು ಮಾಡುತ್ತೇನೆ. ಯಾವುದೇ ಪಕ್ಷ ಬೇದವಿಲ್ಲದೆ ನಮ್ಮ ಕಾರ್ಯಕರ್ತರು ಜನರ ಸೇವೆಗೆ ಮುಂದಾಗಬೇಕು. ಪಕ್ಷಕ್ಕೆ ಹೊಸ ಕಾರ್ಯಕರ್ತರನ್ನು ದಾಖಲಿಸಿಕೊಳ್ಳುವ ಕೆಲಸ ಮಾಡಬೇಕು. ತಳಮಟ್ಟದಲ್ಲಿ ಪಕ್ಷವನ್ನು ಈಗಲೇ ಗಟ್ಟಿ ಮಾಡುವ ಮೂಲಕ ಮುಂದೆ ಬರುವ ಗ್ರಾಪಂ , ತಾಪಂ ಹಾಗೂ ಜಿಪಂ ಚುನಾವಣೆಗೆ ಯಾರಿಗೇ ಆಗಲಿ ಟಿಕೆಟ್ ಸಿಕ್ಕಿದಲ್ಲಿ ಅವರು ನಮ್ಮವ ಎಂಬ ಭಾವನೆಯಿಂದ ಕೆಲಸ ಮಾಡಿ ಗೆಲ್ಲಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಶಾಸಕರ ಒಳ್ಳೆಯ ನಿರ್ಧಾರವಾಗಿದೆ; ಕೆ ಪಿ ಆಳ್ವ

ಕಾರ್ಯಕರ್ತರ ಮನೆಯಲ್ಲಿ ಸಭೆ ನಡೆಸುವ ಮೂಲಕ ಪಕ್ಷದ ಬೆಳವಣಿಗೆಗೆ ತಳಮಟ್ಟದಲ್ಲಿ ಕಾರ್ಯಪೃವೃತ್ತರಾಗಬೇಕು ಎಂಬ ಶಾಸಕ ಅಶೋಕ್ ರೈ ಅವರ ನಿರ್ಧಾರ ಅತ್ಯುತ್ತಮವಾಗಿದೆ. ಮುಂದೆ ಪ್ರತೀ ಗ್ರಾಮದಲ್ಲಿಯೂ ಬ್ಲಾಕ್ ಸಭೆಯು ನಡೆಯಲಿದೆ. ವಲಯ ಹಾಗೂ ಬೂತ್ ಮಟ್ಟದ ಸಭೆಯು ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ. ಶಾಸಕರ ಅಭಿವೃದ್ದಿ ಕಾರ್ಯವನ್ನು ಮೆಚ್ಚಿ ಅನೇಕ ಮಂದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಇದು ನಮಗೆ ಹುಮ್ಮಸ್ಸನ್ನು ವೃದ್ದಿಸಿದೆ ಎಂದು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹೇಳಿದರು.

camera center ad

ಜಾಹೀರಾತು

ಶಾಸಕರ ಸೂಚನೆಯಂತೆ ಪಕ್ಷ ಕಟ್ಟುತ್ತೇವೆ: ನಿಹಾಲ್ ಪಿ ಶೆಟ್ಟಿ

ಒಳಮೊಗ್ರು ವಲಯ ಕಾಂಗ್ರೆಸ್ ಉಸ್ತುವಾರಿ , ಪುಡಾ ಸದಸ್ಯರೂ ಆದ ನಿಹಾಲ್ ಪಿ ಶೆಟ್ಟಿ ಮಾತನಾಡಿ ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್ ಭದ್ರವಾಗಿದೆ. ಪಕ್ಷಕ್ಕೆ ಅನೇಕ ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ಗ್ರಾಪಂ ಚುನಾವಣೆ ವೇಳೆ ಇನ್ನಷ್ಟು ಮಂದಿ ಅನ್ಯ ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದು ಶಾಸಕರ ಸೂಚನೆಯಂತೆ ನಾವು ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸೇರ್ಪಡೆ

ಇದೇ ಸಂದರ್ಭದಲ್ಲಿ ಸುಮಾರು ೧೩ ಮಂದಿ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು.ಬಾಲಪ್ಪ ನಾಯ್ಕ ಮುಡಾಲಮೂಲೆ, ಕೊರಗಪ್ಪ ನಾಯ್ಕ, ದೇವಪ್ಪ ನಾಯ್ಕ,ಶಿವಪ್ಪ ನಾಯ್ಕ, ಜಯಂತಿ , ಜಯಂತಿ ದೇವಪ್ಪ ನಾಯ್ಕ,ವೇದಾವತಿಶಿವಪ್ಪ ನಾಯ್ಕ, ಜಯ, ದನಂಜಯ, ದಿನೇಶ್, ದಯಾನಂದ ಹಾಗೂ ವಿಶ್ವನಾಥ ಕುಲಾಲ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರು ಪಕ್ಷದ ದ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ashwinistudioputtur

ಜಾಹೀರಾತು

ಕಾಂಗ್ರೆಸ್ ಬಡವರ ಪರ: ಕಾವು ಹೇಮನಾಥ ಶೆಟ್ಟಿ

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಬಡವರ ಪಕ್ಷವಾಗಿದೆ. ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಪ್ರತೀ ಕುಟುಂಬಕ್ಕೂ ನೆರವಾಗಿದೆ. ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕೆಲಸವನ್ನು ಜನ ಸ್ವೀಕರಿಸಿದ್ದಾರೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದ ತತ್ತರಿಸಿ ಹೋಗಿದ್ದ ಜನ ಸಾಮಾನ್ಯನಿಗೆ ಕರ್ನಾಟಕದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆ ಆಧಾರ ಸ್ತಂಬವಾಗಿ ನಿಂತಿದೆ. ಮುಂದಿನ ಬಾರಿಯೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಮ್ತತು ಅಶೋಕ್ ರೈ ಅವರೇ ಮುಂದಿನ ೧೫ ವರ್ಷಗಳ ಕಾಲ ಶಾಸಕರಾಗಿಯೇ ಇರಲಿದ್ದಾರೆ ಎಂದು ಹೇಳಿದರು.

Keshari Durga

ಜಾಹೀರಾತು

ಸ್ವಇಚ್ಚೆಯಿಂದ ಪಕ್ಷಕ್ಕೆ ಸೇರ್ಪಡೆ: ಅಶೋಕ್ ಪೂಜಾರಿ

ಸಭೆಯಲ್ಲಿ ಸುಮಾರು ೧೩ ಮಂದಿ ಬಿಜೆಪಿ ಕಾರ್ಯಕರ್ತರು ಸ್ವ ಇಚ್ಚೆಯಿಂದ , ಶಾಸಕರ ಅಭಿವೃದ್ದಿ ಕೆಲಸವನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದಾರೆ ಅವರನ್ನು ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ಬಳಸಿಕೊಳ್ಳಲಾಗುವುದು. ಪ್ರತೀಯೊಬ್ಬ ಕಾರ್ಯಕತನೂ ಪಕ್ಷದ ಆಸ್ತಿಯಾಗಿದ್ದು, ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್‌ನ ಗತ ವೈಭವ ಮರಳಿ ಬರಲಿದೆ. ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಮನಸ್ಸನ್ನು ತಟ್ಟಿದೆ ಎಂದು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಪುತ್ತೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಕಾಂಗ್ರೆಸ್ ಮುಖಂಡರಾದ ಶಶಿಕಿರಣ್ ರೈ ನೂಜಿಬೈಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ನೂರುದ್ದೀನ್ ಸಾಲ್ಮರ, ಗ್ರಾಪಂ ಸದಸ್ಯರಾದ ಚಿತ್ರಾ, ಶೀನಪ್ಪ ನಾಯ್ಕ, ವಿನೋದ್ ಶೆಟ್ಟಿ ಮುಡಾಲ, ಸುಂದರಿ, ಮಹಮ್ಮದ್ ಬೊಳ್ಳಾಡಿ, ಇಸುಬು ಅಡ್ಕ, ರಶೀದ್, ನಾಸಿರ್ ಯು ಕೆ, ಬೂತ್ ಅಧ್ಯಕ್ಷ ಚೆನ್ನ, ಅಝೀಝ್, ಮುನೀರ್, ಮಹಮ್ಮದ್ ಅಡ್ಕ, ಹಂಝ ಮೊದಲಾದವರು ಇದ್ದರು.

Poorna squash

ಜಾಹೀರಾತು

SendShare2Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..