• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

September 10, 2025
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

13 ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

by ಪ್ರಜಾಧ್ವನಿ ನ್ಯೂಸ್
September 10, 2025
in ಪುತ್ತೂರು
0
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ
5
SHARES
13
VIEWS
ShareShareShare

ಪುತ್ತೂರು: ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಿ ಕಾರ್ಯಕರ್ತರಿಗೆ ಹುರಿದುಂಬಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖ ಸಭೆಗಳು, ಮಾಸಿಕ ಸಭೆಗಳು ಇನ್ನು ಗ್ರಾಮೀಣ ಭಾಗದ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಅವರು ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಅವರ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದಾರೆ, ಕಾರ್ಯಕರ್ತರಿಲ್ಲದಿದ್ದರೆ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ, ತಳಮಟ್ಟದ ಕಾರ್ಯಕರ್ತ ಪಕ್ಷದ ಬೆನ್ನೆಲುಬಾಗಿದ್ದಾರೆ ಅವರಿಗೆ ಬೆಂಬಲ ನೀಡುವ ಕೆಲಸ ನಾಯಕರಿಂದ ಆಗಬೇಕು. ಕಾರ್ಯಕರ್ತರ ಸೇರಿದಂತೆ ಬಡ ಜನರ ಸೇವೆಗೆ ನಾವು ಸದಾ ಸಿದ್ದರಾಗಿರಬೇಕು. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಅನೇಕ ಮಂದಿ ಪಕ್ಷದತ್ತ ಒಲವು ತೋರುತ್ತಿದ್ದಾರೆ ಅವರನ್ನು ಮತವಾಗಿ ಬದಲಾಯಿಸುವ ಶಕ್ತಿ ಕಾರ್ಯಕರ್ತನಿಗಿರಬೇಕು ಎಂದು ಹೇಳಿದ ಶಾಕರು ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮದಲ್ಲಿ ಕಾರ್ಯಕರ್ತರ ಮನೆಯಲ್ಲೇ ಸಭೆ ಸಮಾರಂಭಗಳನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕರ್ತರ ಬೇಡಿಕೆ ಈಡೇರಿಸುವೆ

Muliya

ಜಾಹೀರಾತು

ಕಾರ್ಯಕರ್ತ, ಬೂತ್, ವಲಯ ಸಮಿತಿ ಪದಾಧಿಕಾರಿಗಳು ಅಭಿವೃದ್ದಿಯ ಬೇಡಿಕೆ ಇಟ್ಟಲ್ಲಿ ಅದನ್ನು ಈಡೇರಿಸುವ ಕೆಲಸವನ್ನು ಮಾಡುತ್ತೇನೆ. ಯಾವುದೇ ಪಕ್ಷ ಬೇದವಿಲ್ಲದೆ ನಮ್ಮ ಕಾರ್ಯಕರ್ತರು ಜನರ ಸೇವೆಗೆ ಮುಂದಾಗಬೇಕು. ಪಕ್ಷಕ್ಕೆ ಹೊಸ ಕಾರ್ಯಕರ್ತರನ್ನು ದಾಖಲಿಸಿಕೊಳ್ಳುವ ಕೆಲಸ ಮಾಡಬೇಕು. ತಳಮಟ್ಟದಲ್ಲಿ ಪಕ್ಷವನ್ನು ಈಗಲೇ ಗಟ್ಟಿ ಮಾಡುವ ಮೂಲಕ ಮುಂದೆ ಬರುವ ಗ್ರಾಪಂ , ತಾಪಂ ಹಾಗೂ ಜಿಪಂ ಚುನಾವಣೆಗೆ ಯಾರಿಗೇ ಆಗಲಿ ಟಿಕೆಟ್ ಸಿಕ್ಕಿದಲ್ಲಿ ಅವರು ನಮ್ಮವ ಎಂಬ ಭಾವನೆಯಿಂದ ಕೆಲಸ ಮಾಡಿ ಗೆಲ್ಲಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಶಾಸಕರ ಒಳ್ಳೆಯ ನಿರ್ಧಾರವಾಗಿದೆ; ಕೆ ಪಿ ಆಳ್ವ

ಕಾರ್ಯಕರ್ತರ ಮನೆಯಲ್ಲಿ ಸಭೆ ನಡೆಸುವ ಮೂಲಕ ಪಕ್ಷದ ಬೆಳವಣಿಗೆಗೆ ತಳಮಟ್ಟದಲ್ಲಿ ಕಾರ್ಯಪೃವೃತ್ತರಾಗಬೇಕು ಎಂಬ ಶಾಸಕ ಅಶೋಕ್ ರೈ ಅವರ ನಿರ್ಧಾರ ಅತ್ಯುತ್ತಮವಾಗಿದೆ. ಮುಂದೆ ಪ್ರತೀ ಗ್ರಾಮದಲ್ಲಿಯೂ ಬ್ಲಾಕ್ ಸಭೆಯು ನಡೆಯಲಿದೆ. ವಲಯ ಹಾಗೂ ಬೂತ್ ಮಟ್ಟದ ಸಭೆಯು ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ. ಶಾಸಕರ ಅಭಿವೃದ್ದಿ ಕಾರ್ಯವನ್ನು ಮೆಚ್ಚಿ ಅನೇಕ ಮಂದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಇದು ನಮಗೆ ಹುಮ್ಮಸ್ಸನ್ನು ವೃದ್ದಿಸಿದೆ ಎಂದು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹೇಳಿದರು.

ಶಾಸಕರ ಸೂಚನೆಯಂತೆ ಪಕ್ಷ ಕಟ್ಟುತ್ತೇವೆ: ನಿಹಾಲ್ ಪಿ ಶೆಟ್ಟಿ

ಒಳಮೊಗ್ರು ವಲಯ ಕಾಂಗ್ರೆಸ್ ಉಸ್ತುವಾರಿ , ಪುಡಾ ಸದಸ್ಯರೂ ಆದ ನಿಹಾಲ್ ಪಿ ಶೆಟ್ಟಿ ಮಾತನಾಡಿ ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್ ಭದ್ರವಾಗಿದೆ. ಪಕ್ಷಕ್ಕೆ ಅನೇಕ ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ಗ್ರಾಪಂ ಚುನಾವಣೆ ವೇಳೆ ಇನ್ನಷ್ಟು ಮಂದಿ ಅನ್ಯ ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದು ಶಾಸಕರ ಸೂಚನೆಯಂತೆ ನಾವು ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸೇರ್ಪಡೆ

ಇದೇ ಸಂದರ್ಭದಲ್ಲಿ ಸುಮಾರು ೧೩ ಮಂದಿ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾದರು.ಬಾಲಪ್ಪ ನಾಯ್ಕ ಮುಡಾಲಮೂಲೆ, ಕೊರಗಪ್ಪ ನಾಯ್ಕ, ದೇವಪ್ಪ ನಾಯ್ಕ,ಶಿವಪ್ಪ ನಾಯ್ಕ, ಜಯಂತಿ , ಜಯಂತಿ ದೇವಪ್ಪ ನಾಯ್ಕ,ವೇದಾವತಿಶಿವಪ್ಪ ನಾಯ್ಕ, ಜಯ, ದನಂಜಯ, ದಿನೇಶ್, ದಯಾನಂದ ಹಾಗೂ ವಿಶ್ವನಾಥ ಕುಲಾಲ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರು ಪಕ್ಷದ ದ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಕಾಂಗ್ರೆಸ್ ಬಡವರ ಪರ: ಕಾವು ಹೇಮನಾಥ ಶೆಟ್ಟಿ

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಬಡವರ ಪಕ್ಷವಾಗಿದೆ. ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಪ್ರತೀ ಕುಟುಂಬಕ್ಕೂ ನೆರವಾಗಿದೆ. ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕೆಲಸವನ್ನು ಜನ ಸ್ವೀಕರಿಸಿದ್ದಾರೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದ ತತ್ತರಿಸಿ ಹೋಗಿದ್ದ ಜನ ಸಾಮಾನ್ಯನಿಗೆ ಕರ್ನಾಟಕದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆ ಆಧಾರ ಸ್ತಂಬವಾಗಿ ನಿಂತಿದೆ. ಮುಂದಿನ ಬಾರಿಯೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಮ್ತತು ಅಶೋಕ್ ರೈ ಅವರೇ ಮುಂದಿನ ೧೫ ವರ್ಷಗಳ ಕಾಲ ಶಾಸಕರಾಗಿಯೇ ಇರಲಿದ್ದಾರೆ ಎಂದು ಹೇಳಿದರು.

8722552464 Astrloger

ಜಾಹೀರಾತು

ಸ್ವಇಚ್ಚೆಯಿಂದ ಪಕ್ಷಕ್ಕೆ ಸೇರ್ಪಡೆ: ಅಶೋಕ್ ಪೂಜಾರಿ

ಸಭೆಯಲ್ಲಿ ಸುಮಾರು ೧೩ ಮಂದಿ ಬಿಜೆಪಿ ಕಾರ್ಯಕರ್ತರು ಸ್ವ ಇಚ್ಚೆಯಿಂದ , ಶಾಸಕರ ಅಭಿವೃದ್ದಿ ಕೆಲಸವನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದಾರೆ ಅವರನ್ನು ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ಬಳಸಿಕೊಳ್ಳಲಾಗುವುದು. ಪ್ರತೀಯೊಬ್ಬ ಕಾರ್ಯಕತನೂ ಪಕ್ಷದ ಆಸ್ತಿಯಾಗಿದ್ದು, ಒಳಮೊಗ್ರು ಗ್ರಾಮದಲ್ಲಿ ಕಾಂಗ್ರೆಸ್‌ನ ಗತ ವೈಭವ ಮರಳಿ ಬರಲಿದೆ. ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಮನಸ್ಸನ್ನು ತಟ್ಟಿದೆ ಎಂದು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಪುತ್ತೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಒಳಮೊಗ್ರು ಗ್ರಾಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಕಾಂಗ್ರೆಸ್ ಮುಖಂಡರಾದ ಶಶಿಕಿರಣ್ ರೈ ನೂಜಿಬೈಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ನೂರುದ್ದೀನ್ ಸಾಲ್ಮರ, ಗ್ರಾಪಂ ಸದಸ್ಯರಾದ ಚಿತ್ರಾ, ಶೀನಪ್ಪ ನಾಯ್ಕ, ವಿನೋದ್ ಶೆಟ್ಟಿ ಮುಡಾಲ, ಸುಂದರಿ, ಮಹಮ್ಮದ್ ಬೊಳ್ಳಾಡಿ, ಇಸುಬು ಅಡ್ಕ, ರಶೀದ್, ನಾಸಿರ್ ಯು ಕೆ, ಬೂತ್ ಅಧ್ಯಕ್ಷ ಚೆನ್ನ, ಅಝೀಝ್, ಮುನೀರ್, ಮಹಮ್ಮದ್ ಅಡ್ಕ, ಹಂಝ ಮೊದಲಾದವರು ಇದ್ದರು.

SendShare2Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ? ಯಾವ ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ತರುತ್ತದೆ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..