• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

September 20, 2025
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 5, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 20, 2025
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಾಣಿ, ವಿಟ್ಲ
0
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ
8
SHARES
22
VIEWS
ShareShareShare

ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್‌ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್‌ ಕುಮಾರ್‌ ರೈ ಅವರಿಗೆ ಭರವಸೆ ನೀಡಿದ್ದಾರೆ.

Muliya

ಜಾಹೀರಾತು

ಶಾಸಕ ಅಶೋಕ್‌ ಕುಮಾರ್‌ ರೈ ಅವರು ಸೆ.19ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮೂರು ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ್ದು, ಮೂರಕ್ಕೂ ಸಿ.ಎಂ ಅಸ್ತು ಎಂದಿದ್ದಾರೆ ಎಂದು ವರದಿಯಾಗಿದೆ.

ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು‌ ನಿರ್ಮಾಣವಾಗುವ ಬಗ್ಗೆ ಈಗಾಗಲೇ ಬಜೆಟ್ ನಲ್ಲಿ ಘೋಷಣೆಯಾಗಿದೆ. ಅಧಿಕಾರಿಗಳು ಬಂದು ಸ್ಥಳ ಸರ್ವೆ ನಡೆಸಿದ್ದಾರೆ. ಆ ಬಳಿಕದ ಪ್ರಕ್ರಿಯೆ ಬಗ್ಗೆ ಸಿ ಎಂ ಜೊತೆ ಶಾಸಕರು ಚರ್ಚೆ ನಡೆಸಿದರು. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕು ಎಂದು‌ ಮನವಿ ಮಾಡಲಾಯಿತು. ಇದಕ್ಕೆ ಒಪ್ಪಿಗೆ ಸೂಚಿಸಿದ ಶಾಸಕರು ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಮುಂದಿನ ತಿಂಗಳು ತನ್ನ ನೇತೃತ್ವದಲ್ಲಿ ಸಚಿವರು,ಅಧಿಕಾರಿಗಳ ಸಭೆ ಕರೆದು‌ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುವುದಾಗಿ ಶಾಸಕ ಅಶೋಕ್ ರೈ ಅವರಿಗೆ ಭರವಸೆ ನೀಡಿದ್ದಾರೆ.

ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಪುತ್ತೂರು ಮೊಗೇರ ಸಂಘಕ್ಕೆ ಜಾಗ ಮಂಜೂರಾತಿಗೆ ಮುಖ್ಯಮಂತ್ರಿಗಳಿಗೆ ಶಾಸಕರು‌ ಮನವಿ ಮಾಡಿದ್ದು, ಈ ಮನವಿಗೆ ಸಿ ಎಂ ಒಪ್ಪಿಗೆ ಸೂಚಿಸಿದ್ದಾರೆ. ಇದರೊಂದಿಗೆ ಮೊಗೇರ ಸಂಘದ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.

ashwinistudioputtur

ಜಾಹೀರಾತು

ಕೆದಿಲದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50 ಲಕ್ಷ ರೂ ಮಂಜೂರು ಕೆದಿಲ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 50 ಲಕ್ಷ ರೂ ಅನುದಾನ ನೀಡುವಂತೆ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಗ್ರಾಮಾಂತರ ಭಾಗದ ಯುವ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಚಟುವಟಿಕೆ ನಡೆಸಲು ಅವಕಾಶ ನೀಡುವ ಸಲುವಾಗಿ ಈಗಾಗಲೇ ಜಾಗವನ್ನು ಗುರುತಿಸಲಾಗಿದ್ದು ಅದರ ಅಭಿವೃದ್ದಿಗೆ ಅನುದಾನ ನೀಡಬೇಕೆಂದು‌ ಮನವಿ ಮಾಡಿದ್ದಾರೆ. ಮನವಿ ಪುರಸ್ಕರಿಸಿದ ಸಿದ್ದರಾಮಯ್ಯ ಅವರು 50 ಲಕ್ಷ ಅನುದಾನಕ್ಕೆ ಮಂಜೂರಾತಿ ನೀಡಿದರು.

camera center ad

ಜಾಹೀರಾತು

Poorna squash

ಜಾಹೀರಾತು

 

SendShare3Share
Previous Post

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯಗಳ ಅಭಿವೃದ್ಧಿ ಯೋಜನೆಯ ಕುರಿತು ಮುಜುರಾಯಿ ಇಲಾಖೆಯ ಸಚಿವರೊಂದಿಗೆ ಶಾಸಕ ಅಶೋಕ್ ರೈ ಮಾತುಕತೆ

Next Post

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..