• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆ

ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆ

September 30, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆ

by ಪ್ರಜಾಧ್ವನಿ ನ್ಯೂಸ್
September 30, 2025
in ಉಪ್ಪಿನಂಗಡಿ, ಧಾರ್ಮಿಕ, ಪುತ್ತೂರು, ಸಾಂಸ್ಕೃತಿಕ
0
ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆ
11
SHARES
30
VIEWS
ShareShareShare

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಯೋಗ ಬಂಧುಗಳ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಮತ್ತು ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ರವಿವಾರ, ದಿನಾಂಕ 28 ಸೆಪ್ಟೆಂಬರ್ 2025 ರಂದು ಹಮ್ಮಿಕೊಳ್ಳಲಾಗಿತ್ತು.

ಮುಂಜಾನೆ 4.30ಕ್ಕೆ ಆರಂಭವಾದ ಕಾರ್ಯಕ್ರಮದ ಭಜನೆಯನ್ನು ನಮ್ಮ ಮನೆ ಹಾಗೂ ಪಾಂಡುರಂಗ ಶಾಖೆ ಗುರುವಾಯನಕೆರೆಯ ಯೋಗಬಂಧುಗಳು ನಡೆಸಿಕೊಟ್ಟರೆ, ಅಮೃತ ವಚನ ವಾಚನ ಹಾಗೂ ಪಂಚಾಂಗ ಪಠಣವನ್ನು ಸಹಸ್ರಲಿಂಗೇಶ್ವರ ಶಾಖೆಯ ಯೋಗಬಂಧುಗಳಾದ ಪ್ರದೀಪ್ ಮತ್ತು ಶ್ರೀಮತಿ ವಿಜೇತ ನಡೆಸಿದರು.

ಮಾನಸಿಕ ಸಿದ್ಧತೆಯಿಂದ ಯೋಗ ಗಣಪತಿ ನಮಸ್ಕಾರದ ಅವಧಿಯ ವಿವರಣೆಯನ್ನು ಸಹಸ್ರಲಿಂಗೇಶ್ವರ ಶಾಖೆಯ ಶಿಕ್ಷಕರಾದ ಶ್ರೀಯುತ ರಾಜೇಂದ್ರ ಭಟ್ ನಿರ್ವಹಿಸಿದರೆ ಪ್ರಾತ್ಯಕ್ಷಿಕೆಯಲ್ಲಿ ಯೋಗಬಂಧುಗಳಾದ ಪೂರ್ವಿ, ಯಶನ್, ಹರೀಶ್ ಹಾಗೂ ಜಯಶ್ರೀ ಇವರು ಸಹಕರಿಸಿದರು.


ನಂತರ ಸಾಮೂಹಿಕ ಯೋಗ ದುರ್ಗಾ ನಮಸ್ಕಾರದ ಆರಂಭಪೂರ್ವ ಉದ್ಘಾಟನೆಯನ್ನು ದೀಪ ಪ್ರಜ್ವಲನೆಯ ಮೂಲಕ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಳದ ಮುಖ್ಯ ಅರ್ಚಕರಾದ ಶ್ರೀಯುತ ಹರೀಶ ಉಪಾಧ್ಯಾಯ ನಡೆಸಿಕೊಟ್ಟರು. ಡಾ. ರಮ್ಯಾ ರಾಜಾರಾಮ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ಡಾ. ರಾಜಾರಾಮ್, ದಂತ ವೈದ್ಯರು, ಉಪ್ಪಿನಂಗಡಿ, ಶ್ರೀಯುತ ರಾಜೇಶ್, ಹಿರಿಯ ಯೋಗ ಬಂಧು, ಗಾಣಿಗ ಸಮುದಾಯ ಭವನ ಶಾಖೆ, ಉಪ್ಪಿನಂಗಡಿ, ಶ್ರೀಯುತ ಕೃಷ್ಣಪ್ಪ, ಕಾರ್ಯಕ್ರಮ ಸಂಚಾಲಕರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Muliya

ಜಾಹೀರಾತು

8722552464 Astrloger

ಜಾಹೀರಾತು

ಉಪ್ಪಿನಂಗಡಿ, ಸಹಸ್ರಲಿಂಗೇಶ್ವರ ಶಾಖೆಯ ಯೋಗ ಬಂಧುವಾದ ಶ್ರೀಯುತ ಅವನೀಶ್ ಅವರು ಬೌದ್ದಿಕ್ ನೀಡುತ್ತಾ ನವರಾತ್ರಿ ಆಚರಣೆಯ ವಿಶೇಷ ಹಾಗೂ ದುರ್ಗಾ ಮಾತೆಯ ಒಂಬತ್ತು ರೂಪಗಳ ಬಗ್ಗೆ ಮಾಹಿತಿ ನೀಡಿದರು.

3 ಹಂತಗಳಲ್ಲಿ 9 ಬಾರಿ ಯೋಗ ದುರ್ಗಾ ನಮಸ್ಕಾರವನ್ನು ನಡೆಸುವಾಗ ವಿವರಣೆಯಲ್ಲಿ ಯತೀಶ್, ಹೇಮಾವತಿ, ಹಾಗೂ ಗಿರೀಶ್ ನಿರ್ವಹಿಸಿದರೆ, ಪ್ರಾತ್ಯಕ್ಷಿಕೆಯಲ್ಲಿ ಪ್ರತಿಮಾ, ಪ್ರಶಾಂತ್, ಶರ್ಮಿಳಾ, ಬಾಲಚಂದ್ರ, ಸುಧಾ, ಶಿವಪ್ರಸಾದ್, ಪ್ರಿಯಾ ಹಾಗೂ ಭುಜಂಗ ಸಹಕರಿಸಿದರು.

ಉಸಿರಾಟದ ಜೊತೆಗೆ ಬೆಸೆದು ಮಾಡಿದ ಯೋಗಾಭ್ಯಾಸಗಳ ನಂತರ ಶರೀರವನ್ನು ಚೈತನ್ಯ ಹಾಗೂ ಮನಸ್ಸನ್ನು ಪ್ರಶಾಂತಗೊಳಿಸುವ ಅಮೃತಾಸನವನ್ನು ಶ್ರೀಯುತ ರವೀಶ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಾರ್ಗದರ್ಶಕರು, ಮಂಗಳೂರು ಮಹಾನಗರ ಅವರು ನಡೆಸಿಕೊಟ್ಟರು.

ನಂತರ ನಡೆದ ಶ್ರೀ ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣವನ್ನು ಗಾಣಿಗ ಭವನ ಶಾಖೆ, ಉಪ್ಪಿನಂಗಡಿ ಹಾಗೂ ಶ್ರೀ ಭಾರತಿ ಶಾಖೆ, ಆಲಂಕಾರು ಇದರ ಯೋಗ ಬಂಧುಗಳು ನಡೆಸಿಕೊಟ್ಟರು.

ಕಾರ್ಯಕ್ರಮದ ನಿರೂಪಣೆಯನ್ನು ಪಾಂಡುರಂಗ ಶಾಖೆ, ಗುರುವಾಯನಕೆರೆಯ ಶ್ರೀಮತಿ ಲತಾ ನಿರ್ವಹಿಸಿದರೆ ಶ್ರೀಯುತ ಕೃಷ್ಣಪ್ಪ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಪ್ಪಿನಂಗಡಿ ಶಿಕ್ಷಣ ಸಹಪ್ರಮುಖ ಹಾಗೂ ಕಾರ್ಯಕ್ರಮ ಸಂಚಾಲಕರು, ವಂದಿಸಿದರು.

ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ, ಆಲಂಕಾರು, ಕೊಯಿಲ, ನೆಲ್ಯಾಡಿ, ಗುರುವಾಯನಕೆರೆ, ಪೊಳಲಿ ಹಾಗೂ ಮಂಗಳೂರು ಭಾಗದ 291 ಯೋಗ ಬಂಧುಗಳು ಹಾಗೂ 45 ಯೋಗೇತರ ಬಂಧುಗಳು ಭಾಗವಹಿಸಿದ್ದರು. 7.15ರ ವೇಳೆಗೆ ಪ್ರಸಾದೋಪಹಾರದೊಂದಿಗೆ ಸಂಪನ್ನಗೊಂಡ ಕಾರ್ಯಕ್ರಮವು ಸಮಿತಿಯ ಮಂಗಳೂರು ಮಹಾನಗರ ಸಂಚಾಲಕರು, ಮಂಗಳೂರು ನಗರ ಪ್ರಮುಖರು, ಉಪ್ಪಿನಂಗಡಿ ನಗರ ಸಂಚಾಲಕರು, ನಗರ ಪ್ರಮುಖರುಗಳು ಹಾಗೂ ಶಾಖಾ ಶಿಕ್ಷಕರುಗಳ ಮಾರ್ಗದರ್ಶನದಲ್ಲಿ ಮೂಡಿ ಬಂದಿತು.

SendShare4Share
Previous Post

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ

Next Post

ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..