• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

September 30, 2025
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025
ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

by ಪ್ರಜಾಧ್ವನಿ ನ್ಯೂಸ್
September 30, 2025
in ಕುಂಬ್ರ, ಧಾರ್ಮಿಕ, ಪುತ್ತೂರು
0
ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ
9
SHARES
25
VIEWS
ShareShareShare

ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ ಶ್ರೀ ದುರ್ಗಾನಮಸ್ಕಾರ ಪೂಜೆ ನೆರವೇರಿತು ಬಳಿಕ ಉಷಾ ಗಂಗಾಧರ ರೈ ಕೆರೆಮೂಲೆ ಸೇವಾರ್ಥವಾಗಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.ರಾತ್ರಿ 8.30 ರಿಂದ ಸಾಮೂಹಿಕ ಆಯುಧ ಪೂಜೆ ನಡೆಯಿತು.

ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಅನ್ನಪ್ರಸಾದ ಸ್ವೀಕರಿಸಿದರು. ಶ್ರೀರಾಮ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಘವ ಗೌಡ ಕೆರೆಮೂಲೆ, ಪ್ರ.ಕಾರ್ಯದರ್ಶಿ ಅಗರಿ ಯಶೋಧರ ಚೌಟ ಪಟ್ಟೆತ್ತಡ್ಕ, ಕೋಶಾಧಿಕಾರಿ ಮುಂಡಾಳಗುತ್ತು ಮೋಹನ ಆಳ್ವ, ಶ್ರೀ ರಾಮ ಭಜನಾ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಕೋಡಿಯಡ್ಕ, ಕಾರ್ಯದರ್ಶಿ ನಿತೇಶ್ ರೈ ಕೋರಂಗ ಹಾಗೂ ಆಡಳಿತ ಸಮಿತಿ ಮತ್ತು ಭಜನಾ ಸಮಿತಿಯ ಸರ್ವ ಸದಸ್ಯರುಗಳು, ಭಕ್ತಾಧಿಗಳು ಭಾಗವಹಿಸಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಸೆ.30 ರಂದು ರಾತ್ರಿ ಭಜನಾ ಕಾರ್ಯಕ್ರಮ, 8.30 ರಿಂದ ನವರಾತ್ರಿ ಉತ್ಸವದ ಸಮಾರೋಪ ನಡೆಯಲಿದ್ದು ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಯುವರಂಗದ ಸದಸ್ಯರು ಮತ್ತು ಊರವರಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

 

SendShare4Share
Previous Post

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

Next Post

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..