• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

September 30, 2025
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

February 27, 2026
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

February 27, 2026
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

February 27, 2026
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 27, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

February 27, 2026
ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 26, 2026
ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

February 25, 2026
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಆಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 25, 2026
ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

February 25, 2026
ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

February 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

    ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

by ಪ್ರಜಾಧ್ವನಿ ನ್ಯೂಸ್
September 30, 2025
in ಕ್ರೈಮ್
0
ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​
21
SHARES
61
VIEWS
ShareShareShare

ಮನೆ ಹೊರಗೆ ಒಣಗಲೆಂದು ಹಾಕಲಾಗ್ತಿದ್ದ ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿಯ  ಬೆಂಡಿಗೇರಿ ಠಾಣೆಯ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಬಂಧಿತನನ್ನು ನಗರದ ತಂತಿ ನಗರದ ನಿವಾಸಿ, ಸೌಂಡ್ ಸಿಸ್ಟಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಎಂದು ಗರುತಿಸಲಾಗಿದೆ. ಕದ್ದ ಒಳ ಒಡುಪುಗಳನ್ನ ಈತ ವಾರದ ಬಳಿಕ ಅದೇ ಮನೆಯ ಬಳಿ ಎಸೆದು ಹೋಗುತ್ತಿದ್ದ ಎಂಬ ವಿಷಯವೂ ತನಿಖೆ ವೇಳೆ ಬೆಳಕಿಗೆ ಬಂದಿದೆ.

camera center ad

ಜಾಹೀರಾತು

ಮನೆ ಮುಂದೆ ಒಣಗಿಸುತ್ತಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆಯಾಗುತ್ತಿರುವ ಘಟನೆ ವೀರಾಪುರ ಓಣಿಯಲ್ಲಿ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿತ್ತು. ತಾವೇ ಸರಿಯಾಗಿ ಬಟ್ಟೆ ಒಣಗಿಸದ ಕಾರಣ ಗಾಳಿಗೆ ಅವು ಹಾರಿ ಹೋಗಿರಬಹುದು ಎಂದು ಆರಂಭದಲ್ಲಿ ಮಹಿಳೆಯರು ಭಾವಿಸಿದ್ದರು. ಆದರೆ ಇದು ಕೇವಲ ಒಂದು ಮನೆಯ ಸಮಸ್ಯೆ ಅಲ್ಲ. ಬದಲಾಗಿ ಏರಿಯಾದಲ್ಲಿಯೇ ಈ ರೀತಿ ಘಟನೆಗಳು ನಡೆಯುತ್ತಿವೆ ಎಂಬ ವಿಷಯ ಗೊತ್ತಾದಾಗ, ಸಿಸಿ ಕ್ಯಾಮರಾಗಳ ಪರಿಶೀಲನೆಗೆ ನಿವಾಸಿಗಳು ಮುಂದಾಗಿದ್ದಾರೆ. ಈ ವೇಳೆ ಮಹಿಳೆಯ ಒಳ ಉಡುಪುಗಳು ನಾಪತ್ತೆಯಾಗ್ತಿರೋದಕ್ಕೆ ಅಸಲಿ ಕಾರಣ ಬಹಿರಂಗಗೊಂಡಿದೆ. ಯುವಕನೋರ್ವ ಅವುಗಳನ್ನು ಕದ್ದು ಹೋಗುವ ದೃಶ್ಯಗಳನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಘಟನೆ ಸಂಬಂಧ ಅರೆಸ್ಟ್​ ಆಗಿರೋ ಕಾರ್ತಿಕ್​, SSLCವರೆಗೆ ಓದಿದ್ದ. ಸೌಂಡ್​ ಸಿಸ್ಟಂ ಅಂಗಡಿಯೊಂದರಲ್ಲಿ ಕೆಲಸ ಮಾಡ್ತಿದ್ದ ಈತ, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ. ರಾತ್ರಿ ಸಮಯದಲ್ಲಿ ಮನೆ ಮುಂದೆ ಬಟ್ಟೆ ಹಾಕಿದ್ದನ್ನು ಗಮನಿಸಿಸುತ್ತಿದ್ದ ಈತ, ಕೇವಲ ಮಹಿಳೆಯರ ಒಳ ಉಡುಪುಗಳನ್ನಷ್ಟೇ ಕದಿಯುತ್ತಿದ್ದ. ಬಳಿಕ ಅವುಗಳನ್ನು ತನ್ನ ಪ್ಯಾಂಟ್ ನೊಳಗೆ ಇಟ್ಟುಕೊಂಡು ವಿಕೃತಾನಂದ ಅನುಭವಿಸುತ್ತಿದ್ದ. ವಾರದ ನಂತರ ಯಾರ ಮನೆಯ ಬಟ್ಟೆಗಳನ್ನು ಕದ್ದಿರುತ್ತಿದ್ದನೋ, ಅದೇ ಮನೆಯ ಬಳಿ ಅವನ್ನು ಎಸೆದು ಹೋಗುತ್ತಿದ್ದ ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ.

ವಿಷಯ ಬೆಳಕಿಗೆ ಬರ್ತಿದ್ದಂತೆ ಆರೋಪಿ ವಿರುದ್ಧ ಸ್ಥಳೀಯರು ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಿಸಿ ಕ್ಯಾಮರಾ ದೃಶ್ಯಗಳ ಆಧಾರದ ಮೇಲೆ ಕಾರ್ತಿಕ್ ನನ್ನು ಈಗ ಬಂಧಿಸಲಾಗಿದೆ. ಸೈಕೋಪಾತ್ ಕಂಬಿ ಹಿಂದೆ ಹೋದ ಕಾರಣ ಸ್ಥಳೀಯರು ನಿಟ್ಟುಸಿರು ಬಬಿಟ್ಟಿದ್ದಾರೆ.

Muliya

ಜಾಹೀರಾತು

SendShare8Share
Previous Post

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್

Next Post

ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..