• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್​​ಬಾಸ್ ಕನ್ನಡ ಸೀಸನ್ 12 ಶೋ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

ಬಿಗ್​​ಬಾಸ್ ಕನ್ನಡ ಸೀಸನ್ 12 ಶೋ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

October 8, 2025
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮನೋರಂಜನೆ

ಬಿಗ್​​ಬಾಸ್ ಕನ್ನಡ ಸೀಸನ್ 12 ಶೋ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

by ಪ್ರಜಾಧ್ವನಿ ನ್ಯೂಸ್
October 8, 2025
in ಮನೋರಂಜನೆ, ಸಿನಿಮಾ
0
ಬಿಗ್​​ಬಾಸ್ ಕನ್ನಡ ಸೀಸನ್ 12 ಶೋ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?
5
SHARES
14
VIEWS
ShareShareShare

ಬಿಗ್​​ಬಾಸ್ ಕನ್ನಡ ಸೀಸನ್ 12 ತಾತ್ಕಾಲಿಕವಾಗಿ ಬಂದ್ ಆಗಿದೆ. ನಿಯಮ ಉಲ್ಲಂಘನೆ ಆರೋಪದಡಿ ಬಿಗ್​​ಬಾಸ್ ನಿವಾಸ ಇದ್ದ ಜಾಲಿವುಡ್​​ ಸ್ಟುಡಿಯೋಕ್ಕೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಬಿಗ್​​ಬಾಸ್ ಸ್ಪರ್ಧಿಗಳೆಲ್ಲ ಈಗ ಈಗಲ್​​ಟನ್ ರೆಸಾರ್ಟ್​​ನಲ್ಲಿದ್ದಾರೆ. ಬಿಗ್​​ಬಾಸ್ 12 ಪುನಃ ಆರಂಭವಾಗುತ್ತದೆಯೋ ಇಲ್ಲವೊ ಎಂಬ ಅನುಮಾನ ಮೂಡಿದೆ. ಬಿಗ್​​​ಬಾಸ್ ಶೋ ಹಠಾತ್ತನೆ ಬಂದ್ ಆಗಿರುವುದಕ್ಕೆ ರಾಜಕೀಯ ದ್ವೇಷ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿದೆ. ಬಿಗ್​​ಬಾಸ್ ಬಂದ್ ಹಿಂದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡ ಇದೆಯೆಂದು ನೇರ ಆರೋಪ ಮಾಡಿದೆ ಜೆಡಿಸ್.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ‘ನಟ್ಟು ಬೋಲ್ಟ್ ಮಿನಿಸ್ಟರ್’ ಡಿಕೆ ಶಿವಕುಮಾರ್’ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. ಜೊತೆಗೆ ಸಿನಿಮೋತ್ಸವ ಉದ್ಘಾಟನೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಲಾವಿದರಿಗೆ ನೀಡಿದ್ದ ಎಚ್ಚರಿಕೆಯ ವಿಡಿಯೋವನ್ನು ಸಹ ಟ್ವೀಟ್​​ ಜೊತೆಗೆ ಹಂಚಿಕೊಂಡಿದೆ.

ಬಿಗ್​​​ಬಾಸ್ ಸೆಟ್ ನಿರ್ಮಾಣವಾಗಿದ್ದ ಜಾಲಿವುಡ್ ಸ್ಟುಡಿಯೋಸ್ ಜೆಡಿಎಸ್​ನ ಪ್ರಭಾವಿ ಮುಖಂಡರಿಗೆ ಸೇರಿದ ಸ್ಥಳವಾಗಿದ್ದು, ಇದೇ ಕಾರಣಕ್ಕೆ ರಾಜ್ಯದ ಪ್ರಮುಖ ರಾಜಕಾರಣಿಯೋರ್ವರು ತಮ್ಮ ಪ್ರಭಾವ ಬಳಸಿ ಬಿಗ್​​ಬಾಸ್ ಅನ್ನು ಬಂದ್ ಮಾಡಿಸಿದ್ದಾರೆ ಹಾಗೂ ಜಾಲಿವುಡ್ ಸ್ಟುಡಿಯೋಕ್ಕೆ ಬೀಗ ಹಾಕಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಗ್​​ಬಾಸ್​​ನ ನಿರೂಪಕ ಸುದೀಪ್ ಸಹ ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದು, ಇದೂ ಸಹ ರಾಜಕೀಯ ದ್ವೇಷಕ್ಕೆ ಕಾರಣ ಆಗಿರಬಹುದು ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿವೆ.

Muliya

ಜಾಹೀರಾತು

ಬಿಗ್​​​ಬಾಸ್​​ ಶೋ ಬಂದ್ ಮಾಡಿಸಿದ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಜೆಡಿಎಸ್ ಕೇಳಿದ್ದು, ‘ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ? ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಹೈಕಮಾಂಡ್’ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? ಕರ್ನಾಟಕ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ’ ಎಂದು ಟೀಕೆ ಮಾಡಿದೆ.

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ವಿದೇಶದಲ್ಲಿ ಉದ್ಯೋಗದ ಆಮಿಷ 30 ಯುವಕರಿಗೆ ಟೋಪಿ

Next Post

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..