• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

October 9, 2025
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

November 10, 2025
ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

November 10, 2025
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

November 10, 2025
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

November 10, 2025
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

November 10, 2025
ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

November 10, 2025
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್

by ಪ್ರಜಾಧ್ವನಿ ನ್ಯೂಸ್
October 9, 2025
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಹಳೆಯ ಕ್ರಿಮಿನಲ್‌ಗಳನ್ನು ಮಟ್ಟಹಾಕಲು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ: ಆರೋಪಿಗಳಿಗೆ ಢವ ಢವ, ನಕಲಿ ಜಾಮೀನಿಗೂ ಬ್ರೇಕ್
14
SHARES
40
VIEWS
ShareShareShare

ನಾನಾ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿರುವ ಕ್ರಿಮಿನಲ್‌ಗಳನ್ನು ಮಟ್ಟಹಾಕುವ ಉದ್ದೇಶದಿಂದ ನಗರ ಪೊಲೀಸ್ ಕಮಿಷನ‌ರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಳೆ ಆರೋಪಿಗಳ ಬೆನ್ನು ಬೀಳುವ ಮೂಲಕ ಮಾಸ್ಟರ್ ಸ್ಟೋಕ್ ನೀಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಸುಮಾರು 110ಕ್ಕೂ ಅಧಿಕ ಹಳೆ ಆರೋಪಿಗಳನ್ನು ಬಂಧಿಸಲಾಗಿದೆ.

ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಬಂಧಿತರಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಪರಾರಿಯಾಗುವುದು, ತಲೆಮರೆಸಿಕೊಳ್ಳುವುದು ನಡೆಯುತ್ತಿತ್ತು. ನ್ಯಾಯಾಲಯ ಪದೇಪದೆ ಬಂಧನ ವಾರಂಟ್ ನೀಡುತ್ತಿದ್ದರೂ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ. ಈ ಆರೋಪಿಗಳು ಬೇರೆ ಕ್ರಿಮಿನಲ್ ಕೃತ್ಯದಲ್ಲೂ ಭಾಗಿಯಾಗುತ್ತಿರುವುದು ಬಯಲಾಗುತ್ತಿತ್ತು. ಇದು ಉಳಿದವರಿಗೂ ಕ್ರಿಮಿನಲ್ ಕೃತ್ಯಕ್ಕೆ ಪ್ರೇರಣೆಯಾಗುತ್ತಿತ್ತು.

ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದ ಆರೋಪಿಗಳ ಜಾಮೀನಿಗೆ ನಕಲಿ ಆಧಾರ್ ಕಾರ್ಡ್, ನಕಲಿ ಆರ್‌ಟಿಸಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ನಗರ ಪೊಲೀಸರು ಒಟ್ಟು 12 ಮಂದಿಯನ್ನು ಬಂಧಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಆರೋಪಿಗಳು ಒಬ್ಬ ಆರೋಪಿಯ ಜಾಮೀನಿಗೆ 50 ಸಾವಿರದಿಂದ 1 ಲಕ್ಷ ರೂ.ವರೆಗೂ ಪಡೆಯುತ್ತಿದ್ದರು. ಈ ಜಾಲದ ಹಿಂದೆ ಮತ್ತಷ್ಟು ಮಂದಿ ಭಾಗಿಯಾಗಿದ್ದು ಅವರಿಗೆ ಶೋಧ ಮುಂದುವರಿದಿದೆ. ಇದರಿಂದ ನಿರಂತರ ಕೃತ್ಯದಲ್ಲಿ ತೊಡಗಿಕೊಳ್ಳುವ ಜಾಮೀನು ಪಡೆದುಕೊಳ್ಳಲು ಆರೋಪಿಗಳಿಗೆ ಸಮಸ್ಯೆಯಾಗಿದೆ.

ಹಳೆ ಕಡತಗಳನ್ನು ಕೆದಕಲು ಆರಂಭಿಸಿದ ಪೊಲೀಸ್ ಕಮಿಷನ‌ರ್ ಆಯಾ ಠಾಣಾ ಇನ್‌ಸ್ಪೆಕ್ಟರ್‌ಗಳಿಗೆ ಹಳೆ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳ ಮಾಹಿತಿ ಕಲೆ ಹಾಕಲು ಟಾಸ್ಕ್‌ ನೀಡಿದ್ದರು. ಅದರ ಬೆನ್ನುಬಿದ್ದ ಪೊಲೀಸ್ ಅಧಿಕಾರಿಗಳು ಮೂರು ತಿಂಗಳಿನಿಂದ 75ಕ್ಕೂ ಅಧಿಕ ಹಳೆ ಆರೋಪಿಗಳನ್ನು ಬಂಧಿಸಿದ್ದಾರೆ ತಲೆಮರೆಸಿಕೊಂಡ ಆರೋಪಿಗಳ ಎದೆಯಲ್ಲಿ ಢವ ಢವ ಆರಂಭವಾಗಿದೆ.

  • ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾಗಿ, ವಿದೇಶಕ್ಕೆ ಪರಾರಿಯಾಗಿದ್ದ ವಿಶಾಲ್ ಕುಮಾರ್ ದುಬೈಯಿಂದ ಆಗಮಿಸುತ್ತಿದ್ದ ವೇಳೆ ಸೆ. 4ರಂದು ಮಂಗಳೂರು ಏರ್‌ಪೋರ್ಟ್‌ಲ್ಲಿ ಬಂಧನ.
  • ವಿಟ್ಲ ಪೊಲೀಸರಿಂದ 19 ವರ್ಷಗಳಿಂದ ತಲೆಮರೆಸಿಕೊಂಡ ದೇವರಾಜ್ ಬಂಧನ.
  • 7 ವರ್ಷಗಳಿಂದ ತಲೆಮರೆಸಿಕೊಂಡ ರವೀಂದ್ರ ಎಂಬಾತನ ಸೆರೆ.
  • 26 ವರ್ಷ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಸೆರೆ.
  • 12 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಇಮ್ರಾನ್ ಖಾನ್ ಸೆರೆ.
  • ರೌಡಿಶೀಟರ್ ನಜೀಮ್ ಯಾನೆ ನಜ್ಜು ಬಂಧನ.
  • 55 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಚಂದ್ರನ್ ಎಂಬಾತನನ್ನು ಬಂಧಿಸಿದ ಪುತ್ತೂರು ಪೊಲೀಸರು.
  • 9 ಬಾರಿ ವಾರಂಟ್ ಹೊರಡಿಸಿಯೂ ವಿಚಾರಣೆಗೆ ಬರದಿದ್ದ ಆರೋಪಿ ಅಬ್ದುಲ್ ಹನೀಫ್ ಬಂಧನ.
  • 10 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅಸಾಮಿ ತಮ್ಮಯ್ಯನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.
  • ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶ್ರೀನಿವಾಸ ಶೆಟ್ಟಿ ಬಂಧನ
  • 12 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅಲ್ತಾಫ್ ಸೆರೆ
  • ವಿನಾಯಕ ಬಾಳಿಗ ಕೊಲೆ ಪ್ರಕರಣದ ಆರೋಪಿ ಶಿವಪ್ರಸಾದ್ ಸೆರೆ

ಕೆಲವೊಂದು ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಅನೇಕ ವರ್ಷದಿಂದ ವಿದೇಶದಲ್ಲಿ ಅಥವಾ ಇನ್ಯಾವುದೇ ಸ್ಥಳದಲ್ಲಿ ತಲೆಮರೆಸಿಕೊಂಡಿರುತ್ತಾರೆ. ಇವರಲ್ಲಿ ಕೆಲವರು ಜಿಲ್ಲೆಯಲ್ಲಿ ನಡೆಯುತ್ತಿರುವ ದುಷ್ಕೃತ್ಯಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಹಳೆ ಕ್ರಿಮಿನಲ್ ಪ್ರಕರಣಗಳು ಹಾಗೂ ತಲೆಮರೆಸಿಕೊಂಡವರ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸಲಾಗುತ್ತಿದೆ. ಈ ಮೂಲಕ ಉಳಿದ ಕ್ರಿಮಿನಲ್ ಗಳಿಗೆ ಎಚ್ಚರಿಕೆಯ ಪಾಠವಾಗಿದೆ ಮಂಗಳೂರು ನಗರ ಪೊಲೀಸ್ ಆಯುಕ್ತ – ಸುಧೀ‌ರ್ ಕುಮಾ‌ರ್ ರೆಡ್ಡಿ 

 

HPR Institute Of Nursing And Paramedical Sciences & Friends Beke

ಜಾಹೀರಾತು

SendShare6Share
Previous Post

ಪುತ್ತೂರಿನ ಬಿರುಮಲೆ ಬೆಟ್ಟ ಝಗಮಗಿಸಲಿದೆ: 2 ಕೋಟಿ ವೆಚ್ಚದಲ್ಲಿ 4 ಡಿಜಿಟಲ್ ಲೈಟ್ ಟ್ರೀ ನಿರ್ಮಾಣ ಪ್ರವಾಸೋದ್ಯಮಕ್ಕೆ ಹೊಸ ಆಕರ್ಷಣೆ

Next Post

ಬಂದಾರು: ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ 14 ನೇ ವಯೋಮಾನದ ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂದಾರು: ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ 14 ನೇ ವಯೋಮಾನದ  ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

ಬಂದಾರು: ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆಯ 14 ನೇ ವಯೋಮಾನದ ಬಾಲಕಿಯರ ವಿಭಾಗ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..