• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

ಕಟೀಲು ನಿಡ್ಡೋಡಿ ನಿವಾಸಿ ಮಹೇಶ ಆತನ ಗೆಳೆಯರೊಂದಿಗೆ ಪ್ರೀತಿ ಹೆಸರಲ್ಲಿ ಅಪ್ರಾಪ್ತೆಯನ್ನ ಗ್ಯಾಂಗ್‌ರೇಪ್‌ಗೆ ಯತ್ನಿಸಿದ್ದು, ಪೋಲೀಸರು ಬಾಲಕಿಯನ್ನು ರಕ್ಷಣೆ ಮಾಡಿ, ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾರೆ.

by ಪ್ರಜಾಧ್ವನಿ ನ್ಯೂಸ್
October 15, 2025
in ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್
78
SHARES
222
VIEWS
ShareShareShare

ಮಂಗಳೂರು: ಆತ ರೇಪ್‌ ಕೇಸ್‌ವೊಂದರಲ್ಲಿ  ತಾಗ್ಲಾಕೊಂಡಿದ್ದವ. ಜೈಲಿಂದ ಹೊರ ಬಂದ್ಮೇಲೆ ಬುದ್ದಿ ಬದಲಾಗಿರ್ಲಿಲ್ಲ. ಈತನ ಪ್ರೀತಿಯ ನಾಟಕಕ್ಕೆ  ಮರುಳಾದ ಹೆಣ್ಮಗಳು, ಕಾಮಾಂದರ ಕೈಯಿಂದ ಗ್ರೇಟ್‌‌ ಎಸ್ಕೇಪ್‌  ಆಗಿದ್ದಾಳೆ.

ashwinistudioputtur

ಜಾಹೀರಾತು

ಪ್ರೀತಿ ಅನ್ನೋ ಎರಡಕ್ಷರ ಏನೆಲ್ಲಾ ಮಾಡುತ್ತೆ ನೋಡಿ, ಜೀವಕ್ಕೆ ಜೀವ ಅಂತಾ ಪ್ರೀತಿ ಮಾಡೋರು ಮಧ್ಯೆ ಲವ್ ಹೆಸ್ರಲ್ಲಿ ಕಾಮದಾಟ ಆಡೋ ಇಂಥಾ ಖದೀಮರೂ ಇರ್ತಾರೆ ನೋಡಿ. ಚಿನ್ನ, ರನ್ನ ಅಂತಾ ಸುತ್ತಾಡೋರು, ತಮ್ಮ ತೆವಲು ತೀರಿದ್ಮೇಲೆ ಕೈ ಕೊಟ್ಟು ಎಸ್ಕೇಪ್‌ ಆಗ್ತಾರೆ. ಮಂಗಳೂರಲ್ಲಿ ಅಪ್ರಾಪ್ತೆಯೊಬ್ಬಳನ್ನ ಪ್ರೀತಿ ಹೆಸರಲ್ಲಿ ಬುಟ್ಟಿಗೆ ಕೆಡವಿಕೊಂಡವ, ಅಟ್ಟಹಾಸ ಮೆರೆಯೋದಕ್ಕೆ ಹೊಂಚು ಹಾಕಿದ್ದ. ಮನೆಯಲ್ಲಿ ಯಾರೂ ಇಲ್ಲ ಬಾ ಅಂತಾ ಕರೆಸಿಕೊಂಡು ಗ್ಯಾಂಗ್​ರೇಪ್‌ಗೆ ಪ್ಲ್ಯಾನ್‌ ಮಾಡಿದವ್ರು ಖಾಕಿ ಕೈಯಲ್ಲಿ ಲಾಕ್‌‌ ಆಗಿದ್ದಾರೆ.

ಇವರ ಅಂದ ಚೆಂದ ನೋಡ್ತಿದ್ರೇನೇ ನಡುಕ ಬರೋ ಹಾಗಿದೆ. ಒಬ್ಬೊಬ್ರದ್ದೂ ಒಂದೊಂದು ವೇಷ. ಹಾದಿ ಬೀದಿಲಿ ತಿರುಗೋರು ಕೂಡಾ ಇವ್ರಿಗಿಂತ ಚೆನ್ನಾಗಿರ್ತಾರೆ. ಇಂತಹವರ ಮುಸುಡಿಗೆ ಆ ಹೆಣ್ಮಗಳು ಅದೇಗೆ ಬಿದ್ದಿದ್ಲೋ ಏನೋ? ಈತನ ಹೆಸರು ಮಹೇಶ ಅಂತಾ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ನಿಡ್ಡೋಡಿ ನಿವಾಸಿ. ಹದಿಹರೆಯದ ಹೆಣ್ಮಗಳನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡಿದ್ದವ, ಪ್ರೀತಿ ಪ್ರೇಮ ಅಂತೆಲ್ಲಾ ಮಂಕುಬೂದಿ ಎರಚಿದ್ದ. ಕೊನೆಗೆ ಪ್ರೀತಿ ಹೆಸರಲ್ಲಿ ಕಾಮದ ಕಣ್ಣಿಟ್ಟವ ತನ್ನ ಸ್ನೇಹಿತರನ್ನ ಸೇರಿಸ್ಕೊಂಡು ಹುರಿದು ಮುಕ್ಕೋದಕ್ಕೆ ನೋಡಿದ್ದ. ಮನೆಯಲ್ಲಿ ಯಾರಿಲ್ಲ ಬಾ ಅಂತಾ ಅಪ್ರಾಪ್ತೆಯನ್ನ ಕರೆಸಿಕೊಂಡವ ಅಟ್ಟಹಾಸ ಮೆರೆಯೋದಕ್ಕೆ ಹೊಂಚು ಹಾಕಿದ್ದ. ಆದರೆ, ಕೊನೆಗೆ ಆಗಿದ್ದೇ ಬೇರೆ.

Muliya

ಜಾಹೀರಾತು

ಇವರ ವಿಷಯ ಪೊಲೀಸರಿಗೆ ಅದೇಗೆ ಗೊತ್ತಾಗಿತ್ತೋ ಏನೋ ಮೂಡಬಿದರೆ ಪೊಲೀಸರು ಕಾಮುಕರ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅಪ್ರಾಪ್ತೆಯನ್ನ ಹುರಿದು ಮುಕ್ಕೋದಕ್ಕೆ ನೋಡಿದವರು ನಿಂತಲ್ಲೇ ನಡುಗಿ ಹೋಗಿದ್ದಾರೆ. ಈ ಮಹೇಶ ಅಂತಿಂತಾ ಕಿರಾತಕನಲ್ಲ. ಈ ಹಿಂದೆಯೂ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ನಂತೆ. ಹೀಗಾಗಿ ಆರೋಪಿಗಳನ್ನ ಎತ್ತಾಕೊಂಡು ಹೋಗಿರೋ ಪೊಲೀಸರು ಪೋಕ್ಸೋ ಪ್ರಕರಣ ಫಿಟ್‌ ಮಾಡಿದ್ದಾರೆ. ಒಟ್ನಲ್ಲಿ ಪೊಲೀಸರ ಸಮಯ ಪ್ರಜ್ಞೆಯೋ ಅಥವಾ ಹೆಣ್ಮಗಳ ಅದೃಷ್ಟವೋ ಗೊತ್ತಿಲ್ಲ ಕಾಮ ಕಿರಾತಕರ ಕೈಯಿಂದ ಗ್ರೇಟ್‌ ಬಚಾವ್‌ ಆಗಿದ್ದಾಳೆ.

 

 

SendShare31Share
Previous Post

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

Next Post

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..