• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

October 17, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, April 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

by ಪ್ರಜಾಧ್ವನಿ ನ್ಯೂಸ್
October 17, 2025
in ಪುತ್ತೂರು
0
ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ
22
SHARES
63
VIEWS
ShareShareShare

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಕಟ್ಟುವವರಿಗೆ ಕೆಂಪು ಕಲ್ಲಿನ ಬೆಲೆ ಏರಿಕೆ ಒಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆಲವು ತಿಂಗಳ ಹಿಂದೆ ದಿಢೀರ್ ಎಂದು ಕೆಂಪು ಕಲ್ಲಿನ ದರ ಪ್ರತಿ ಕಲ್ಲಿಗೆ 20 ರೂ. ಏರಿಕೆಯಾಗಿತ್ತು, ಅಷ್ಟೇ ಅಲ್ಲದೆ, ಬೇಕಾದಷ್ಟು ಕಲ್ಲು ಸಿಗುವುದೂ ಕಷ್ಟವಾಗಿತ್ತು.

ಈಗ ಸರ್ಕಾರವು ಕೆಂಪು ಕಲ್ಲಿನ ಮೇಲಿನ ರಾಜಸ್ವವನ್ನು ಇಳಿಸಿದ್ದರೂ, ಕಲ್ಲಿನ ದರ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಇಳಿದಿಲ್ಲ. ಇದು ಹೊಸದಾಗಿ ಮನೆ ಕಟ್ಟಲು ಹೊರಟವರ ಆಸೆಗೆ ತಣ್ಣೀರೆರಚಿದಂತಾಗಿದೆ.
ಈ ಸಮಸ್ಯೆ ಉದ್ಭವಿಸಿದ್ದು ಹೇಗೆ?  ಕೆಲ ತಿಂಗಳ ಹಿಂದೆ ರಾಜ್ಯ ಸರ್ಕಾರವು ಕೆಂಪು ಕಲ್ಲು ಗಣಿಗಾರಿಕೆ ಮತ್ತು ಪೂರೈಕೆ ಮಾಡುವವರಿಗೆ ಪರವಾನಗಿ ಪಡೆಯುವುದನ್ನು ಕಡ್ಡಾಯಗೊಳಿಸಿ, ಕಲ್ಲಿನ ಮೇಲಿನ ರಾಜಸ್ವವನ್ನು ಒಂದು ಟನ್‌ಗೆ 76 ರೂ.ಗಳಿಂದ 256 ರೂ.ಗಳಿಗೆ ಏರಿಸಿತ್ತು ಇದು ಕೆಂಪು ಕಲ್ಲು ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿತು.

ರಾಜಸ್ವ ಹೆಚ್ಚಳದಿಂದಾಗಿ ಜಿಲ್ಲೆಯಲ್ಲಿ ಕಲ್ಲಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿತು. 6 ತಿಂಗಳಿಗೊಮ್ಮೆ ಪರವಾನಗಿ ನವೀಕರಿಸುವ ಹಳೆಯ ಪದ್ಧತಿ ಇದ್ದ ಕಾರಣ, ಹೊಸ ನಿಯಮಗಳು ಜಾರಿಗೆ ಬಂದಾಗ ಯಾರೂ ನವೀಕರಣಕ್ಕೆ ಆಸಕ್ತಿ ತೋರಲಿಲ್ಲ.
ಪ್ರತಿಭಟನೆ ಮತ್ತು ರಾಜಸ್ವ ಇಳಿಕೆ: ಹೆಚ್ಚಿದ ರಾಜಸ್ವದ ವಿರುದ್ಧ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಸಾರ್ವಜನಿಕರ ಒತ್ತಡಕ್ಕೆ ಮಣಿದ ಸರ್ಕಾರವು ಹೊಸ ನೀತಿಯನ್ನು ಜಾರಿಗೊಳಿಸಿ, ರಾಜಸ್ವವನ್ನು 256 ರೂ.ಗಳಿಂದ 100 ರೂ.ಗಳಿಗೆ ಇಳಿಸಿತು.

ಇದು ಕಲ್ಲು ಉದ್ಯಮಿಗಳ ಬಹುದಿನಗಳ ಬೇಡಿಕೆಯಾಗಿತ್ತು. ಆದರೆ, ಪರವಾನಗಿ ಅವಧಿಯನ್ನು 6 ತಿಂಗಳಿಂದ 2 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆಗೆ ಭಾಗಶಃ ಮಾತ್ರ ಮನ್ನಣೆ ದೊರೆತು, ಅದನ್ನು 10 ತಿಂಗಳಿಗೆ ಸೀಮಿತಗೊಳಿಸಲಾಯಿತು.
ಕಾಸರಗೋಡು ಗಂಟುಬಿದ್ದ ಸಮಸ್ಯೆ: ದಕ್ಷಿಣ ಕನ್ನಡಕ್ಕೆ ಹೆಚ್ಚಾಗಿ ಕೆಂಪು ಕಲ್ಲು ಕಾಸರಗೋಡು ಜಿಲ್ಲೆಯಿಂದ ಬರುತ್ತದೆ. ಕೇರಳದಲ್ಲಿ ಕಲ್ಲಿನ ಗಣಿಗಾರಿಕೆ ನಿಯಮಗಳು ಕರ್ನಾಟಕಕ್ಕಿಂತ ಸರಳವಾಗಿವೆ. ಅಲ್ಲಿ ಒಂದು ನಿರ್ದಿಷ್ಟ ವಿಸ್ತೀರ್ಣದ ಕೋರೆಯಿಂದ ಸುಮಾರು 24,000 ಟನ್ ಕಲ್ಲು ತೆಗೆಯಲು ಅನುಮತಿಯಿದ್ದರೆ, ದಕ್ಷಿಣ ಕನ್ನಡದಲ್ಲಿ ಅಷ್ಟೇ ವಿಸ್ತೀರ್ಣದಿಂದ ಕೇವಲ 2,000 ಟನ್ ಕಲ್ಲು ತೆಗೆಯಲು ಮಾತ್ರ ಪರವಾನಗಿ ಇದೆ. ಅಂದರೆ, ಕಡಿಮೆ ರಾಜಸ್ವದಲ್ಲಿ ಕೇರಳದಲ್ಲಿ ಹೆಚ್ಚಿನ ಪ್ರಮಾಣದ ಕಲ್ಲು ತೆಗೆಯಲು ಸಾಧ್ಯವಿದೆ.

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಹಿಂದೆ ಕಾಸರಗೋಡಿನಿಂದ ಕಲ್ಲು ಸರಾಗವಾಗಿ ದಕ್ಷಿಣ ಕನ್ನಡಕ್ಕೆ ಬರುತ್ತಿತ್ತು. ಆದರೆ, ಈಗ ದಕ್ಷಿಣ ಕನ್ನಡದಲ್ಲಿ ಪರವಾನಗಿ ನಿಯಮಗಳು ಬಿಗಿಗೊಂಡಿರುವುದರಿಂದ ಕಾಸರಗೋಡು ಭಾಗದಿಂದ ಕಲ್ಲು ತರುವುದು ದುಬಾರಿಯಾಗಿದೆ. ಕಾಸರಗೋಡಿನ ಪರ್ಮಿಟ್ ದಾರರಿಗೆ ಪ್ರತಿ ಎರಡು ಲೋಡ್ ಕಲ್ಲಿಗೆ 6,000 ರೂ. ನೀಡಬೇಕಾಗುತ್ತದೆ. ಇದರಿಂದ ಸಾಗಾಟ ವೆಚ್ಚ ಹೆಚ್ಚಾಗಿ, ದಕ್ಷಿಣ ಕನ್ನಡದಲ್ಲಿ ಕಲ್ಲಿನ ದರ ಏರಿಕೆಯಾಗಲು ಮತ್ತೊಂದು ಕಾರಣವಾಗಿದೆ.
ದರ ಇಳಿಯದಿರುವುದಕ್ಕೆ ಕಾರಣಗಳು: ರಾಜಸ್ವ ಇಳಿಕೆಯಾದರೂ ದರ ಇಳಿಯದಿರುವುದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ದಕ್ಷಿಣ ಕನ್ನಡದಲ್ಲಿ ಬೇಡಿಕೆಗೆ ತಕ್ಕಷ್ಟು ಕಲ್ಲು ಸಿಗುತ್ತಿಲ್ಲ. ಹಿಂದೆ 16 ಪರವಾನಗಿದಾರರಿದ್ದರೆ, ಈಗ ಕೇವಲ 7 ಮಂದಿ ಮಾತ್ರ ಪರವಾನಗಿ ಪಡೆದಿದ್ದಾರೆ. ಜಿಲ್ಲೆಯ ಒಟ್ಟು ಬೇಡಿಕೆಯ ಕೇವಲ 20% ಮಾತ್ರ ಜಿಲ್ಲೆಯಿಂದ ಪೂರೈಕೆಯಾಗುತ್ತಿದ್ದು, ಉಳಿದ 80% ಕಾಸರಗೋಡಿನಿಂದ ಬರುತ್ತಿದೆ.

ಎರಡನೆಯದಾಗಿ, ಹೊಸ ಪರ್ಮಿಟ್ ನೀತಿಯಿಂದಾಗಿ ಕಾಸರಗೋಡಿನಿಂದ ಕಲ್ಲು ತರುವುದು ಮೊದಲಿಗಿಂತ ದುಬಾರಿಯಾಗಿದೆ. ಸಾಗಾಟ ದೂರ ಹೆಚ್ಚಾದಂತೆ ಕಲ್ಲಿನ ದರವೂ ಹೆಚ್ಚುತ್ತದೆ. ಮೂರನೆಯದಾಗಿ, ಕಲ್ಲು ಕತ್ತರಿಸುವ ಖರ್ಚು, ಲೋಡ್, ಅನ್ ಲೋಡ್, ಗಾಡಿ ಬಾಡಿಗೆ ಮತ್ತು ಇತರ ನಿರ್ವಹಣಾ ವೆಚ್ಚಗಳು ಏರಿಕೆಯಾಗಿವೆ. ಇವೆಲ್ಲವೂ ಸೇರಿ, ರಾಜಸ್ವ ಇಳಿದಿದ್ದರೂ, ಕೆಂಪು ಕಲ್ಲಿನ ದರವನ್ನು ಹಿಂದಿನ ಮಟ್ಟಕ್ಕೆ ಇಳಿಸಲು ಸಾಧ್ಯವಾಗುತ್ತಿಲ್ಲ ಎಂದು ಕಲ್ಲು ಪೂರೈಕೆದಾರರು ಹೇಳುತ್ತಿದ್ದಾರೆ.
ಪುತ್ತೂರು, ಸುಳ್ಯ, ಬಂಟ್ವಾಳ ಮತ್ತು ಬೆಳ್ತಂಗಡಿ ಭಾಗಗಳಿಗೆ ಕಾಸರಗೋಡು ಜಿಲ್ಲೆಯ ಮಿಂಚಿಪದವು, ಕಾಯರ್‌ಪದವು ಭಾಗಗಳಿಂದ ಹೆಚ್ಚಿನ ಪ್ರಮಾಣದ ಕಲ್ಲು ಬರುತ್ತದೆ. ಪ್ರಸ್ತುತ, ಪುತ್ತೂರು ಭಾಗದಲ್ಲಿ ಒಂದು ಕಲ್ಲಿನ ಬೆಲೆ ಸುಮಾರು 40 ರೂ.ಗಳಿಗೆ ಬಂದು ನಿಲ್ಲುತ್ತದೆ. ಹೀಗಾಗಿ, ದಕ್ಷಿಣ ಕನ್ನಡದಲ್ಲಿ ಕೆಂಪು ಕಲ್ಲಿನ ಸಮಸ್ಯೆ ಬಗೆಹರಿಯದೆ, ಮನೆ ನಿರ್ಮಿಸಲು ಹೊರಟವರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.

 

ashwinistudioputtur

ಜಾಹೀರಾತು

Keshari Durga

ಜಾಹೀರಾತು

Muliya

ಜಾಹೀರಾತು

SendShare9Share
Previous Post

ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

Next Post

ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..