• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

October 20, 2025

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 19, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 19, 2026
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

January 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, January 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೇನು ಕಚ್ಚಿ ನಿಧನರಾದ ಮಗುವಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ

by ಪ್ರಜಾಧ್ವನಿ ನ್ಯೂಸ್
October 20, 2025
in ಪುತ್ತೂರು
0
‘ಅಶೋಕ ಜನಮನ’ ಕಾರ್ಯಕ್ರಮ: ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
46
SHARES
131
VIEWS
ShareShareShare

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಸಂಭ್ರಮದ ಸಲುವಾಗಿ ಅ.20ರಂದು ವಸ್ತ್ರ ವಿತರಣಾ ಸಮಾರಂಭ ‘ಅಶೋಕ ಜನಮನ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

camera center ad

ಜಾಹೀರಾತು

ದೀಪಾವಳಿ ಹಬ್ಬದ ಪ್ರಯುಕ್ತ ಅಶೋಕ್‌ ರೈ ಮತ್ತು ಅವರ ಕುಟುಂಬದವರು ವಸ್ತ್ರ ವಿತರಾಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದೇನೆ, ಅಶೋಕ್‌ ರೈ ಶಾಸಕರಾಗಿ ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಅವರ ದೀಪಾವಳಿ ಕಾರ್ಯಕ್ರಮ ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅದು ಇಂದು 1 ಲಕ್ಷ ಜನರಿಗೆ ತಲುಪಿದೆ. ಅವರ ಈ ಕಾರ್ಯ ಸಮಾಜದ ಶ್ರೀಮಂತ ವರ್ಗದವರಿಗೆ ಮಾರ್ಗದರ್ಶನವಾಗಲಿ. ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮನುಷ್ಯ ಗಳಿಸಿದನ್ನ ನಿರ್ಗತಿಕರಿಗೆ ಹಂಚುವುದು ಬಹಳ ಒಳ್ಳೆಯ ಕೆಲಸ ಎಂದರು.

Muliya

ಜಾಹೀರಾತು

ಬಸವಣ್ಣ ಅವರು ನಮ್ಮೆಲ್ಲರಿಗೂ 2 ತತ್ವಗಳನ್ನು ನೀಡಿದ್ದಾರೆ ಅದು ಕಾಯಕ ಮತ್ತು ದಾಸೋಹ. ಕಾಯಕ ಮಾಡುವಲ್ಲಿ ಎಲ್ಲರು ಭಾಗವಹಿಸಬೇಕು, ನಾವು ಉತ್ಪಾದನೆ ಮಾಡಬೇಕು ಅದನ್ನು ಎಲ್ಲರಿಗೂ ಹಂಚುವ ಕೆಲಸ ಮಾಡಬೇಕು.ಇದನ್ನು ಬಸವಣ್ಣ 12ನೇ ಶತಮಾನದಲ್ಲಿ ಹೇಳಿದ್ದರು. ಇದನ್ನು ಅಶೋಕ್‌ ರೈ ಮಾಡಿ ಉತ್ತಮ ಕೆಲಸ ಮಾಡಿದ್ದಾರೆ.ಅಶೋಕ್‌ ರೈ ಅವರ ಕಾರ್ಯಚಟುವಟಿಕೆಯನ್ನು ಬೇರೆಯವರು ನಿರ್ವಹಿಸಲಿ, ಅಸಮಾನತೆಯನ್ನು ಹೋಗಲಾಡಿಸಬೇಕಾದರೆ ಸಮಾನತೆಯನ್ನು ತರಬೇಕಾಗುತ್ತದೆ ಎಂದರು.

ನಾನು ಅನ್ನಭಾಗ್ಯ ಕಾರ್ಯವನ್ನು ಮಾಡಿದ್ದು ಯಾರೂ ಕೂಡ ಒಂದು ತುತ್ತಿಗೆ ಇನ್ನೊಬ್ಬರ ಮನೆಯಲ್ಲಿ ಕೇಳಬಾರದು ಆ ಕಾರಣಕ್ಕಾಗಿ ಮಾಡಿದೆ.ಯಾರೂ ಹಸಿವಿನಿಂದ ಮಲಗಬಾರದು. ನಮಗೆ ಅನ್ನದ ಮಹತ್ವ ಗೊತ್ತಾಗಬೇಕು. ದ.ಕ ಜನ ಬಹಳ ಬುದ್ದಿವಂತರು ನೀವೆಲ್ಲಾ ಅಡಿಕೆ ತೆಂಗು ಬೆಲೆಯುವಂತವರು,ನಾವೆಲ್ಲ ಅನ್ನ ಉಣ್ಣುತ್ತಿದ್ದದ್ದು ನೆಂಟರು ಬಂದಾಗ ಮಾತ್ರ, ಬಾಕಿ ಮುದ್ದೆ ತಿನ್ನುತ್ತಿದ್ದೇವು.

ಈ ಬಾರಿ 5 ಯೋಜನೆ ಜಾರಿ ತಂದಿದ್ದೇನೆ.ಸರಕಾರದಲ್ಲಿ ದುಡ್ಡಿಲ್ಲ ಎನ್ನುತ್ತಿದ್ದೀರಿ ಆದರೆ ದುಡ್ಡಿಲ್ಲ ಅಂತಿದ್ರೆ ಮೆಡಿಕಲ್‌ ಕಾಲೇಜು ತರಕಾಗುತ್ತಾ, ಅಶೋಕ್‌ ರೈ 2000ಸಾವಿರ ಕೋಟಿ ತರಕಾಗುತ್ತಾ. ಮೇಲ್ಜಾತಿ ಮಕ್ಕಳು ಶ್ರೀಮಂತ ಮಕ್ಕಳು ಜೈಲು ಪಾಲು, ಮರ್ಡರ್‌ ಆಗುವುದನ್ನು ನೀವು ನೋಡಿದ್ದೀರಾ. ಇದಕ್ಕೆ ಕಡಿವಾಣ ಹಾಕಲು ನಾನು ಧಕ್ಷವಾದ ಅಧಿಕಾರಿಗಳನ್ನು ನೇಮಕ ಮಾಡಿದೆ. ದಕ್ಷ ಪೊಲೀಸ್‌ ಅಧಿಕಾರಿಗಳಿದ್ರೆ ಹೇಗೆ ಬದಲಾವಣೆ ತರಲು ಸಾಧ್ಯ ಎನ್ನುವುದು ಗೊತ್ತಾಗುತ್ತದೆ.ಪ್ರತಿಯೊಬ್ಬ ವ್ಯಕ್ತಿಯೂ ಮನುಷ್ಯನಾಗಲು ಬದುಕಬೇಕು,ನಮ್ಮ ಸರಕಾರ ಏನು ಹೇಳ್ತೆವೆ ಅದನ್ನು ಮಾಡಿಯೇ ಮಾಡ್ತೆವೆ. ಮುಂದಿನ ಚುನಾವಣೆಯಲ್ಲಿ ಜನರು 8 ವಿಧಾನಸಭಾ ಕ್ಷೇತ್ರದಲ್ಲಿಯೂ ಆಶಿರ್ವಾದ ಮಾಡಬೇಕು. ಮೆಡಿಕಲ್‌ ಕಾಲೇಜಿಗೆ ಎಷ್ಟೆ ಖರ್ಚಾದರೂ ಮಾಡಿಯೇ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ನಿಲ್ಲಿಸುವುದಿಲ್ಲ.

ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ

‘ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್‌.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದು ತಿಳಿಸಿದರು.

ashwinistudioputtur

ಜಾಹೀರಾತು

ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು, ಅದರಲ್ಲು ದ.ಕನದ ಜನರು ವಿಶೇಷ ಒತ್ತು ನೀಡಬೇಕು. ನಾನು ಅಶೋಕ್‌ ರೈ ಒತ್ತಡ ಮೆರೆಗೆ ಬಂದಿದ್ದೇನೆ, ಅವರ ಒತ್ತಡಕ್ಕೆ ಮಣಿದು ಹಬ್ಬ ಬಿಟ್ಟು ಬಂದಿದ್ದೇನೆ. ಜೇನು ಕಚ್ಚಿ ನಿಧನರಾದ ಮಗುವಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ ನೀಡುತ್ತೇನೆ. ಅಶೋಕ್ ರೈ ಅವರ ಕೆಲಸ ಎಲ್ಲರಿಗೂ ಮಾದರಿ ಅಶೋಕ್‌ ರೈ , ಕುಟುಂಬ ವರ್ಗದವರಿಗೆ ಒಳಿತಾಗಲಿ ಎಂದರು.

Poorna squash

ಜಾಹೀರಾತು

SendShare18Share
Previous Post

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಮತ್ತೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!

Next Post

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

ಪುತ್ತೂರು: ಸಿಡಿಲಿನ ಆರ್ಭಟಕ್ಕೆ ಎರಡು ಮನೆಗಳು ಛಿದ್ರ : ನಾಲ್ವರು ಅಸ್ವಸ್ಥ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..