• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

March 11, 2026
ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 11, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 11, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
October 30, 2025
in ದಕ್ಷಿಣ ಕನ್ನಡ, ಸಾಂಸ್ಕೃತಿಕ, ಸಿನಿಮಾ
0
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ
41
SHARES
118
VIEWS
ShareShareShare

ಬೆಂಗಳೂರು : 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​  ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ  ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌  ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ   2025 ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು ವಿವಿಧ ಕ್ಷೇತ್ರದ ದಕ್ಷಿಣ ಕನ್ನಡ ‌ಕನ್ನಡ ಸಾಧಕರಿಗೆ ಪ್ರಶಸ್ತಿ ದೊರೆತಿದೆ.

vishnu studio

ಜಾಹೀರಾತು

ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. ಇನ್ನು ಈ ಬಾರಿ 12 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ.‌ ಇನ್ನು ನವಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿಯು 5 ಲಕ್ಷ ನಗದು, 25ಗ್ರಾಂ ಚಿನ್ನದ ಪದಕ ಪ್ರಶಸ್ತಿ ಫಲಕವನ್ನು ರಾಜ್ಯೋತ್ಸವ ಪ್ರಶಸ್ತಿ ಒಳಗೊಂಡಿದೆ.

ಜಾನಪದ

Poorna squash

ಜಾಹೀರಾತು

  •  ಬಸಪ್ಪ ಭರಮಪ್ಪ ಚೌಡ್ಕಿ-ಕೊಪ್ಪಳ
  •  ಬಿ. ಟಾಕಪ್ಪ ಕಣ್ಣೂರು-ಶಿವಮೊಗ್ಗ
  • ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ-ಬೆಳಗಾವಿ
  •  ಹನುಮಂತಪ್ಪ, ಮಾರಪ್ಪ, ಚೀಳಂಗಿ-ಚಿತ್ರದುರ್ಗ
  • ಎಂ. ತೋಪಣ್ಣ-ಕೋಲಾರ
  • ಸೋಮಣ್ಣ ದುಂಡಪ್ಪ ಧನಗೊಂಡ-ವಿಜಯಪುರ
  • ಸಿಂಧು ಗುಜರನ್ದ-ಕ್ಷಿಣ ಕನ್ನಡ
  • ಎಲ್. ಮಹದೇವಪ್ಪ ಉಡಿಗಾಲ-ಮೈಸೂರು.

ಸಾಹಿತ್ಯ ಕ್ಷೇತ್ರ

  • ಪ್ರೊ. ರಾಜೇಂದ್ರ ಚೆನ್ನಿ ಶಿವಮೊಗ್ಗ
  • ತುಂಬಾಡಿ ರಾಮಯ್ಯ ತುಮಕೂರು
  • ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
  • ಡಾ.ಎಚ್.ಎಲ್ ಪುಷ್ಪ ತುಮಕೂರು
  • ರಹಮತ್ ತರೀಕೆರೆ ಚಿಕ್ಕಮಗಳೂರು
  • ಹ.ಮ. ಪೂಜಾರ ವಿಜಯಪುರ

ಚಲನಚಿತ್ರ /ಕಿರುತೆರೆ

  •  ಪ್ರಕಾಶ್ ರಾಜ್- ದಕ್ಷಿಣ ಕನ್ನಡ
  • ವಿಜಯಲಕ್ಷ್ಮೀ ಸಿಂಗ್- ಕೊಡಗು

ಆಡಳಿತ

  • ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

  • ಆಲಮ್ಮ ಮಾರಣ್ಣ- ತುಮಕೂರು
  • ಡಾ. ಜಯರಂಗನಾಥ್- ಬೆಂಗಳೂರು ಗ್ರಾಮಾಂತರ

ಸಂಗೀತ: ದೇವೆಂದ್ರಕುಮಾರ ಪತ್ತಾರ್- ಕೊಪ್ಪಳ, ಮಡಿವಾಳಯ್ಯ ಸಾಲಿ-ಬೀದರ್ ನೃತ್ಯ: ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರು

ಸಮಾಜ ಸೇವೆ

  • ಮತಿ ಸೂಲಗಿತ್ತಿ ಈರಮ್ಮ-ವಿಜಯನಗರ
  • ಫಕ್ಕೀರಿ-ಬೆಂಗಳೂರು ಗ್ರಾಮಾಂತರ
  • ಕೋರಿನ್ ಆಂಟೊನಿಯಟ್ ರಸ್ಕೀನಾ-ದಕ್ಷಿಣ ಕನ್ನಡ
  • ಡಾ. ಎನ್. ಸೀತಾರಾಮ ಶೆಟ್ಟಿ-ಉಡುಪಿ
  • ಕೋಣಂದೂರು ಲಿಂಗಪ್ಪ-ಶಿವಮೊಗ್ಗ

ಸಂಕೀರ್ಣ:

  • ಉಮೇಶ ಪಂಬದ -ದಕ್ಷಿಣ ಕನ್ನಡ
  • ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
  • ಕೆ.ದಿನೇಶ್- ಬೆಂಗಳೂರು
  • ಶಾಂತರಾಜು -ತುಮಕೂರು
  • ಜಾಫರ್ ಮೊಹಿಯುದ್ದೀನ್- ರಾಯಚೂರು
  • ಪೆನ್ನ ಓಬಳಯ್ಯ- ಬೆಂಗಳೂರು ಗ್ರಾಮಾಂತರ
  • ಬಾಯಿ ಬಳ್ಳಾರಿ
  • ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ: ಜಕರಿಯ ಬಜಪೆ (ಸೌದಿ), ಪಿ ವಿ ಶೆಟ್ಟಿ (ಮುಂಬೈ)

ಪರಿಸರ: ರಾಮೇಗೌಡ- ಚಾಮರಾಜನಗರ, ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿ

ಕೃಷಿ: ಡಾ.ಎಸ್.ವಿ.ಹಿತ್ತಲಮನಿ-ಹಾವೇರಿ, ಎಂ ಸಿ ರಂಗಸ್ವಾಮಿ-ಹಾಸನ.

camera center ad

ಜಾಹೀರಾತು

Muliya

ಜಾಹೀರಾತು

ಮಾಧ್ಯಮ: ಕೆ.ಸುಬ್ರಮಣ್ಯ-ಬೆಂಗಳೂರು, ಅಂಶಿ ಪ್ರಸನ್ನಕುಮಾರ್-ಮೈಸೂರು, ಬಿ.ಎಂ ಹನೀಫ್- ದಕ್ಷಿಣ ಕನ್ನಡ, ಎಂ ಸಿದ್ಧರಾಜು- ಮಂಡ್ಯ, ರಾಮಯ್ಯ ಚಿಕ್ಕಬಳ್ಳಾಪುರ, ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ, ಡಾ. ಆರ್. ವಿ ನಾಡಗೌಡ- ಗದಗ.

ಸಹಕಾರ: ಶೇಖರಗೌಡ ವಿ ಮಾಲಿಪಾಟೀಲ್ -ಕೊಪ್ಪಳ.

ಯಕ್ಷಗಾನ: ಕೋಟ ಸುರೇಶ ಬಂಗೇರ- ಉಡುಪಿ , ಐರಬೈಲ್‌ಆನಂದ ಶೆಟ್ಟಿ ಉಡುಪಿ, ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ)- ಉತ್ತರ ಕನ್ನಡ.

ಬಯಲಾಟ: ಗುಂಡೂರಾಜ್-ಹಾಸನ

ರಂಗಭೂಮಿ: ಹೆಚ್.ಎಂ. ಪರಮಶಿವಯ್ಯ,ಬೆಂಗಳೂರು ದಕ್ಷಿಣ (ರಾಮನಗರ), ಎಲ್.ಬಿ.ಶೇಖ್ (ಮಾಸ್ತರ್)-ವಿಜಯಪುರ, ಬಂಗಾರಪ್ಪ ಖುದಾನ್‌ಪುರ-ಬೆಂಗಳೂರು, ಮೈಮ್ ರಮೇಶ್- ದಕ್ಷಿಣ ಕನ್ನಡ, ಡಿ.ರತ್ನಮ್ಮ ದೇಸಾಯಿ- ರಾಯಚೂರು.

ಕ್ರೀಡೆ: ಆಶೀಶ್ ಕುಮಾರ್ ಬಲ್ಲಾಳ್-ಬೆಂಗಳೂರು, ಎಂ ಯೋಗೇಂದ್ರ-ಮೈಸೂರು, ಡಾ. ಬಬಿನಾ ಎನ್.ಎಂ (ಯೋಗ)ಕೊಡಗು.

ಶಿಕ್ಷಣ: ಡಾ. ಎಂ.ಆರ್. ಜಯರಾಮ್-ಬೆಂಗಳೂರು, ಡಾ. ಎನ್ ಎಸ್ ರಾಮೇಗೌಡ-ಮೈಸೂರು , ಎಸ್. ಬಿ. ಹೊಸಮನಿ- ಕಲಬುರಗಿ, ರಾಜ್ ಶ್ರೀ ನಾಗರಾಜು- ಬೆಳಗಾವಿ.

ನ್ಯಾಯಾಂಗ: ನ್ಯಾಯಮೂರ್ತಿ  ಪಿ.ಬಿ. ಭಜಂತ್ರಿ (ಪವನ್ ಕುಮಾರ್ ಭಜಂತ್ರಿ )-ಬಾಗಲಕೋಟೆ.

ಶಿಲ್ಪಕಲೆ: ಬಸಣ್ಣ ಮೋನಪ್ಪ ಬಡಿಗೇರ- ಯಾದಗಿರಿ, ನಾಗಲಿಂಗಪ್ಪ ಜಿ ಗಂಗೂರ- ಬಾಗಲಕೋಟೆ.

ಚಿತ್ರಕಲೆ: ಬಿ. ಮಾರುತಿ-ವಿಜಯನಗರ

ashwinistudioputtur

ಜಾಹೀರಾತು

ಕರಕುಶಲ: ಎಲ್. ಹೇಮಾಶೇಖರ್-ಮೈಸೂರು

SendShare16Share
Previous Post

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

Next Post

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..