• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 17, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ

by ಪ್ರಜಾಧ್ವನಿ ನ್ಯೂಸ್
October 31, 2025
in ಅಂತರರಾಜ್ಯ, ರಾಜಕೀಯ
0
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
31
SHARES
88
VIEWS
ShareShareShare

ಪಾಟ್ನಾ, ಅಕ್ಟೋಬರ್ 31: ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್​ಡಿಎ ಇಂದು ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ.

ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.

ಮಿಷನ್ ಕರೋಡಪತಿ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲಾಗುತ್ತದೆ, ಬಿಹಾರದ 4 ಹೊಸ ನಗರಗಳಲ್ಲಿ ಮೆಟ್ರೋ ಸೇವೆ ಆರಂಭಿಸಲಾಗುವುದು, ಬಡ ಕುಟುಂಬಗಳಿಗೆ ‘ಪಂಚಾಮೃತ ಗ್ಯಾರಂಟಿ’ ಯೋಜನೆ ಜಾರಿ ಭರವಸೆ, ಬಿಹಾರದಲ್ಲಿ 7 ಎಕ್ಸ್​ಪ್ರೆಸ್​ ಹೆದ್ದಾರಿಗಳನ್ನು ನಿರ್ಮಿಸುವ ಭರವಸೆ, ಬಡ ಕುಟುಂಬಕ್ಕೆ 125 ಯೂನಿಟ್​ ಉಚಿತ ವಿದ್ಯುತ್ ಭರವಸೆ, 3600 ಕಿ.ಮೀ. ರೈಲ್ವೆ ಮಾರ್ಗ ಆಧುನೀಕರಣಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನರಿಗೆ ನೀಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರ ತೀವ್ರಗೊಂಡಿದೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಚುನಾವಣೆ ನಡೆಯಲಿರುವ ರಾಜ್ಯದ ವಿವಿಧ ಭಾಗಗಳಲ್ಲಿ ರ್ಯಾಲಿಗಳನ್ನು ನಡೆಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಹಿಂದೂಸ್ತಾನ್ ಅವಾಮ್ ಮೋರ್ಚಾ (ಎಚ್‌ಎಎಂ) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಸೇರಿದಂತೆ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು. ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ನಮೋ ರ‍್ಯಾಪಿಡ್ ರೈಲು ಸೇವೆಗಳನ್ನು ವಿಸ್ತರಿಸಲಾಗುವುದು. 10 ಹೊಸ ನಗರಗಳಿಂದ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ.

ashwinistudioputtur

ಜಾಹೀರಾತು

ಪ್ರತಿ ಜಿಲ್ಲೆಯಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕಗಳು ಮತ್ತು 10 ಹೊಸ ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.ಉಚಿತ ಪಡಿತರ, 125 ಯೂನಿಟ್ ಉಚಿತ ವಿದ್ಯುತ್, 5 ಲಕ್ಷದವರೆಗೆ ಉಚಿತ ಚಿಕಿತ್ಸೆ, 50 ಲಕ್ಷ ಹೊಸ ಪಕ್ಕಾ ಮನೆಗಳು, ಸಾಮಾಜಿಕ ಭದ್ರತಾ ಪಿಂಚಣಿ ನೀಡಲಾಗುವುದು.ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಕೆಜಿಯಿಂದ ಪಿಜಿವರೆಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡಲಾಗುವುದು.

ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಜೊತೆಗೆ ಪೌಷ್ಟಿಕ ಉಪಹಾರ ಮತ್ತು ಆಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ಒದಗಿಸಲಾಗುವುದು.ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಎಲ್ಲಾ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೀಡಲಾಗುವುದು.

Muliya

ಜಾಹೀರಾತು

ಆಟೋ-ಟ್ಯಾಕ್ಸಿ-ಇ-ರಿಕ್ಷಾ ಚಾಲಕರಿಗೆ 4 ಲಕ್ಷ ರೂಪಾಯಿಗಳ ಜೀವ ವಿಮೆ ನೀಡಲಾಗುವುದು. ಐದು ವರ್ಷಗಳಲ್ಲಿ ಬಿಹಾರ ಪ್ರವಾಹ ಮುಕ್ತವಾಗಲಿದೆ ಎಂಬುದನ್ನು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ.

SendShare12Share
Previous Post

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

Next Post

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..