• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
October 31, 2025
in ಧಾರ್ಮಿಕ, ಪುತ್ತೂರು
0
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ
31
SHARES
88
VIEWS
ShareShareShare

ಪುತ್ತೂರು: ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳನ್ನು ಧಾರ್ಮಿಕ ಕೇಂದ್ರ ಅಥವಾ ದೇವರ ಹೆಸರಿನಲ್ಲಿ ಸಕ್ರಮೀಕರಣ ಮಾಡುವ ಬಗ್ಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡರ ಜೊತೆ ಶಾಸಕ ಅಶೋಕ್ ರೈ ಶುಕ್ರವಾರ ಮಾತುಕತೆ ನಡೆಸಿದ್ದು , ಈ ವಿಚಾರದಲ್ಲಿ ಮೊದಲ ಹೆಜ್ಜೆ ಎಂಬಂತೆ ಆರು ಧಾರ್ಮಿಕ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಸಕ್ರಮೀಕರಣ ಮಾಡುವುದಾಗಿ ಸಚಿವರು ಒಪ್ಪಿಕೊಂಡಿದ್ದು , ಇದಾದ ಬಳಿಕ ಎಲ್ಲಾ ಧಾರ್ಮಿಕ ಕೇಂದ್ರಗಳೂ ಸಕ್ರಮಗೊಳ್ಳಲಿದೆ.

ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ , ಮಸೀದಿ, ಚರ್ಚ್, ಬಸದಿಗಳು ಸೇರಿದಂತೆ ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳು ಈ ವ್ಯಾಪ್ತಿಯಲ್ಲಿ ಒಳಪಡುತ್ತದೆ.

ಎಷ್ಟೋ ವರ್ಷಗಳಿಂದ ನಿರ್ಮಾಣವಾದ ಈ ಧಾರ್ಮಿಕ ಕೇಂದ್ರಗಳು ಇಂದಿಗೂ ಸರಕಾರಿ ಜಾಗದಲ್ಲೇ ಇದೆ. ದೇವರ ಅಥವಾ ಧಾರ್ಮಿಕ ಕೇಂದ್ರದ ಹೆಸರಿನಲ್ಲಿ ಇನ್ನೂ ಪಹಣಿ ಪತ್ರದಲ್ಲಿ ದಾಖಲಾಗಿದ್ದ. ಪಹಣಿ ಪತ್ರದಲ್ಲಿ ಸರಕಾರಿ ಜಾಗ ಎಂದೇ ನಮೂದಾಗಿದೆ. ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳು ಮುಂದಿನ ದಿನಗಳಲ್ಲಿಯೂ ಅದೇ ಸ್ಥಳದಲ್ಲಿ ಇರುವ ಕಾರಣ ಕೇಂದ್ರಗಳಿರುವ ಆ ಜಾಗವನ್ನು ದೇವರ ಅಥವಾ ಧಾರ್ಮಿಕ ಕೇಂದ್ರದ ಹೆಸರಿನಲ್ಲಿ ಮಾಡಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದ್ದರು. ಶಾಸಕರ ಮನವಿಗೆ ಪೂರಕ ಎಂಬಂತೆ ಇದೀಗ ಧಾರ್ಮಿಕ ಕೇಂದ್ರಗಳ ಸಕ್ರಮೀಕರಣಕ್ಕೆ ಸರಕಾರ ಮುಂದಾಗಿದೆ.

camera center ad

ಜಾಹೀರಾತು

Poorna squash

ಜಾಹೀರಾತು

ಚುನಾವಣೇ ಸಮಯದಲ್ಲಿ ನಾನು ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡುವುದಾಗಿ ಮಾತು ಕೊಟ್ಟಿದ್ದೆ, ಆ ಮಾತನ್ನು ಖಂಡಿತವಾಗಿಯೂ ಉಳಿಸುವ ಕೆಲಸವನ್ನು ಮಾಡುತ್ತೇನೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಸ್ಥಳದಲ್ಲಿರುವ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಕೇದ್ರಗಳ ಹೆಸರಿಗೆ ಮಾಡಿಸಬೇಕಾದ ಅಗತ್ಯವಿದೆ. ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ದಾಖಲೆ ಇಲ್ಲದ ಕಾರಣ ಸರಕಾರದಿಂದ ಅನುದಾನ ಪಡೆಯುವುದು ಕಷ್ಟ ಸಾಧ್ಯವಾಗಿದೆ. ಧಾರ್ಮಿಕ ಕೇಂದ್ರಗಳನ್ನು ಸರಕಾರ ಸಕ್ರಮ ಮಾಡಿದರೆ ಅವುಗಳನ್ನು ಅಭಿವೃದ್ದಿಪಡಿಸಲು ಸುಲಭವಾಗಲಿದೆ. ಕೊಟ್ಟ ಮಾತಿನಂತೆ ನನ್ನ ಕ್ಷೇತ್ರದಲ್ಲಿರುವ ಸರಕಾರಿ ಜಾಗದಲ್ಲಿ ನಿರ್ಮಾಣವಾದ ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಿಯೇ ಸಿದ್ದ ಅಶೋಕ್ ರೈ ಶಾಸಕರು ಪುತ್ತೂರು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare12Share
Previous Post

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Next Post

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..