• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

by ಪ್ರಜಾಧ್ವನಿ ನ್ಯೂಸ್
November 5, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ
121
SHARES
345
VIEWS
ShareShareShare

ಪುತ್ತೂರು; ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಬೇಕೆಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಹೋರಾಟಕ್ಕೆ ಮೊದಲ ಜಯ ದೊರಕಿದ್ದು, ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳ ಸಕ್ರಮಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಸರಕಾರ ಅನುಮೋದನೆ ಮಾಡಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂರಾರು ದೇವಸ್ಥಾನಗಳು, ದೈವಸ್ಥಾನಗಳು, ಮಸೀದಿ, ಚರ್ಚ್ ಹಾಗೂ ಸಂಘ ಸಂಸ್ಥೆಗಳ ಕೇಂದ್ರಗಳಿದ್ದು ಇವುಗಳಿಗೆ ಯಾವುದೇ ದಾಖಲೆಗಳು ಇರುವುದಿಲ್ಲ. ದಾಖಲೆಗಳಿಲ್ಲದ ಕಾರಣ ಅವುಗಳಿಗೆ ಸರಕಾರದಿಂದ ಸಿಗುವ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ನಿಟ್ಟಿನಲ್ಲಿ ಸರಕಾರಿ ಜಾಗದಲ್ಲಿರುವ ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಸರಕಾರ ಸಕ್ರಮಗೊಳಿಸಬೇಕೆಂದು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಶಾಸಕ ಅಶೋಕ್ ರೈ ಕೆಲತಿಂಗಳ ಹಿಂದೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸರಕಾರ ಪ್ರಾಯೋಗಿಕವಾಗಿ ೯ ಧಾರ್ಮಿಕ ಕೇಂದ್ರಗಳ ಸಕ್ರಮಗೊಳಿಸಲು ಅನುಮೋದನೆಯನ್ನು ನೀಡಿದೆ, ಇದು ಶಾಸಕರ ಹೋರಾಟಕ್ಕೆ ಮೊದಲ ಜಯ ದೊರಕಿದಂತಾಗಿದೆ.

ಪ್ರಾಯೋಗಿಕವಾಗಿ ಆಯ್ಕೆಯಾದ ಧಾರ್ಮಿಕ ಕೇಂದ್ರಗಳು

ಮೊದಲ ಹಂತದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ೯ ಧಾರ್ಮಿಕ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಈ ಆಯ್ಕೆ ನಡೆದಿದೆ.

ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್, ದುರ್ಗಾಪರಮೇಶ್ವರಿ ಭಜನಾ ಮಂದಿರ ಪೆರಿಯಡ್ಕ,  ಶ್ರೀ ಆದಿಮೊಗೆರ್ಕಳ ಸೇವಾ ಸಮಿತಿ ತೆಂಕಿಲ, ಪುತ್ತೂರು,  ಶ್ರೀ ಶಾರದಾಂಬ ಭಜನಾಮಂದಿರ ಕುಳ,  ಇಡ್ಕಿದು, ನಲಿಕೆಯವರ ಸಮಾಜ ಸೇವಾ ಸಂಘ ಕಬಕ,   ಸಾರ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಸಾರ್ಯ ,   ಬಲ್ನಾಡು, ಮಾತೃಭೂಮಿ ಯುವ ವೇದಿಕೆ ಮಾಣಿಲ,   ಶ್ರೀ ಮಾರಿಯಮ್ಮ ದೇವಸ್ಥಾನ ವಜ್ರಮೂಲೆ ಮೇನಾಲ ನೆಟ್ಟಣಿಗೆ ಮುಡ್ನೂರು,   ಶ್ರೀ ಮಾರಿಯಮ್ಮ ಮತ್ತು ಸ ಪರಿವಾರ ದೈವಗಳ ದೇವಸ್ಥಾನ ನೆಟ್ಟಣಿಗೆ ಮುಡ್ನೂರು,   ಶ್ರೀ ಆದಿ ನಾಗಬ್ರಹ್ಮ ಮೊಗೆರ್ಕಳ ಸೇವಾ ಸಮಿತಿ ಶಾಂತಿಗೋಡು ಮೊದಲ ಹಂತದಲ್ಲಿ ಸಕ್ರಮ ಗೊಳ್ಳಲಿರುವ ಧಾರ್ಮಿಕ ಕೇಂದ್ರ ಹಾಗೂ ಸಂಘ ಸಂಸ್ಥೆಗಳು.

ಸಕ್ರಮಗೊಂಡಲ್ಲಿ ಏನು ಲಾಭ

ಸರಕಾರಿ ಜಾಗದಲ್ಲಿ ನಿರ್ಮಾಣವಾದ ಧಾರ್ಮಿಕ ಕೇಂದ್ರ ಹಾಗೂ ಸಂಘ ಸಂಸ್ಥೆಗಳ ಕೇಂದ್ರಗಳು ಸಕ್ರಮಗೊಂಡಲ್ಲಿ ಅಂಥಹ ಧಾರ್ಮಿಕ ಕೇಂದ್ರಗಳು ದೇವರ ಹೆಸರಿನಲ್ಲಿ ಅಥವಾ ಧಾರ್ಮಿಕ ಕೇಂದ್ರಗಳ ಹೆಸರಿನಲ್ಲಿ ದಾಖಲೆಗಳನ್ನು ಪಡೆಯಲಿದೆ. ಇದುವರೆಗೂ ಯಾವುದೇ ದಾಖಲೆ ಇಲ್ಲದ ಕಾರಣಕ್ಕೆ ಸರಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಕಂದಾಯ ಇಲಾಖೆಯ ಮೂಲಕ ಇವುಗಳು ಸಕ್ರಮಗೊಂಡಲ್ಲಿ ಮುಂದಿನ ದಿನಗಳಲ್ಲಿ ಸರಕಾರದಿಂದ ದೊರೆಯುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಚುನಾವಣೆ ಸಮಯದಲ್ಲಿ ಆಶ್ವಾಸನೆ ಕೊಟ್ಟಿದ್ದ ಅಶೋಕ್ ರೈ

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸುತ್ತೇನೆ ಎಂದು ಶಾಸಕ ಅಶೋಕ್ ರೈ ಜನತೆಗೆ ಭರವಸೆ ನೀಡಿದ್ದರು. ಶಾಸಕರು ಜನತೆಗೆ ಕೊಟ್ಟ ಭರವಸೆಯನ್ನು ಈಡೇರಿಸಿದಂತಾಗಿದೆ. ಪ್ರಾಯೋಗಿಕವಾಗಿ ೯ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸಿದ ಬಳಿಕ ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮಿಯವರ ಧಾರ್ಮಿಕ ಕೇಂದ್ರಗಳ ಸಕ್ರಮಗೊಳ್ಳಲಿದೆ. ಇದು ಬಹುಕಾಲದ ಬೇಡಿಕೆಯಾಗಿದ್ದು ಮಾತ್ರವಲ್ಲದೆ ಜನರ ಭಾವನೆಗೆ ಶಾಸಕರು ಮತ್ತು ಸರಕಾರ ಗೌರವ ಕೊಟ್ಟಂತೆಯೂ ಆಗಿದೆ.

ಮಾತುಕೊಟ್ಟಿದ್ದೆ ಅದರಂತೆ ನಡೆದುಕೊಂಡಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರಕಾರಿ ಜಾಗದಲ್ಲಿರುವ ಎಲ್ಲಾ ಧರ್ಮದವರ ಧಾರ್ಮಿಕ ಕೇಂದ್ರಗಳಾದ ದೇವಸ್ಥಾನ, ದೈವಸ್ಥಾನ, ಮಸೀದಿ,ಚರ್ಚ್ ಹಾಗೂ ಸಂಘ ಸಂಸ್ಥೆಗಳನ್ನು ಸಕ್ರಮಗೊಳಿಸುವ ಕೆಲಸ ನಡೆಯಲಿದೆ. ಪ್ರಾಯೋಗಿಕವಾಗಿ ೯ ಕೇಂದ್ರಗಳ ಸಕ್ರಮ ನಡೆಯಲಿದೆ. ಇದು ಜನರ ಬಹುಕಾಲದ ಬೇಡಿಕೆಯಾಗಿದೆ. ಸೂಕ್ತ ದಾಖಲೆಯಿಲ್ಲದ ಕಾರಣ ಅದೆಷ್ಟೋ ಧಾರ್ಮಿಕ ಕೇಂದ್ರಗಳು, ಸಂಘ ಸಂಸ್ಥೆಗಳು ಸರಕಾರದ ಸೌಭಲಭ್ಯದಿಂದ ವಂಚಿತವಾಗಿದ್ದವು. ಮುಂದೆ ಅವುಗಳ ಸಕ್ರಮಗೊಂಡ ಬಳಿಕ ಸರಕಾರದಿಂದ ಅನುದಾನವನ್ನೂ ಕೊಡಿಸುವ ಕೆಲಸವನ್ನು ಮಾಡುತ್ತೇನೆ.

Muliya

ಜಾಹೀರಾತು

ಅಶೋಕ್ ರೈ ಶಾಸಕರು, ಪುತ್ತೂರು

8722552464 Astrloger

ಜಾಹೀರಾತು

SendShare48Share
Previous Post

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

Next Post

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..