• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ

ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ

April 29, 2024
ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

November 17, 2025
ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

November 17, 2025
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

November 15, 2025
ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

November 15, 2025
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

November 15, 2025

ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

November 15, 2025
ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

November 15, 2025
ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ  ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

November 15, 2025
ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

November 15, 2025
3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

November 15, 2025
ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

November 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

    ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

    ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

    ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

    ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

    ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

    ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

    ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ  ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

    ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

    ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

    ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

    3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

    3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ

by ಪ್ರಜಾಧ್ವನಿ ನ್ಯೂಸ್
April 29, 2024
in ರಾಜ್ಯ
0
ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ
35
SHARES
101
VIEWS
ShareShareShare

ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಈಗಾಗಲೇ ತೆಗೆದಿಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣಾ ಮುಗಿದ ನಂತರ ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ‌ ಸುಳ್ಳು ಸುದ್ದಿ ಹರಡಿತ್ತಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ, ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಕೊಡಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚುತ್ತದೆ ಎಂದರು.
ಮೋದಿ ಅವರು ಬೆಳಗಾವಿಗೆ ಬಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಸುಳ್ಳು ಹೇಳಿ ಹೋಗಿದ್ದಾರೆ.

ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದ BJP Karnataka ಯಾವುದಾದರೂ ಒಂದು ಜನಪರ ಕಾರ್ಯಕ್ರಮ ಜಾರಿ ಮಾಡಿತ್ತಾ? ಅವರಿಗೆ ಬಡಜನರನ್ನು ಕಂಡರೆ ಆಗಲ್ಲ, ಅದೇ ಉದ್ಯಮಿಗಳಿಗೆ, ಧನಿಕರಿಗೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಾರೆ, ಅಪ್ಪಿಕೊಳ್ಳುತ್ತಾರೆ ಎಂದರು.

SendShare14Share
Previous Post

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ

Next Post

ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..