• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ

ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ

April 29, 2024
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025
ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

November 18, 2025
ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

November 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ

by ಪ್ರಜಾಧ್ವನಿ ನ್ಯೂಸ್
April 29, 2024
in ರಾಜ್ಯ
0
ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ ಸಿಎಂ ”ಸಿದ್ದರಾಮಯ್ಯ” ಸ್ಪಷ್ಟನೆ
35
SHARES
101
VIEWS
ShareShareShare

ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಈಗಾಗಲೇ ತೆಗೆದಿಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣಾ ಮುಗಿದ ನಂತರ ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ‌ ಸುಳ್ಳು ಸುದ್ದಿ ಹರಡಿತ್ತಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿ, ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಕೊಡಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ವೇಗ ಹೆಚ್ಚುತ್ತದೆ ಎಂದರು.
ಮೋದಿ ಅವರು ಬೆಳಗಾವಿಗೆ ಬಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಸುಳ್ಳು ಹೇಳಿ ಹೋಗಿದ್ದಾರೆ.

ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದ BJP Karnataka ಯಾವುದಾದರೂ ಒಂದು ಜನಪರ ಕಾರ್ಯಕ್ರಮ ಜಾರಿ ಮಾಡಿತ್ತಾ? ಅವರಿಗೆ ಬಡಜನರನ್ನು ಕಂಡರೆ ಆಗಲ್ಲ, ಅದೇ ಉದ್ಯಮಿಗಳಿಗೆ, ಧನಿಕರಿಗೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಾರೆ, ಅಪ್ಪಿಕೊಳ್ಳುತ್ತಾರೆ ಎಂದರು.

SendShare14Share
Previous Post

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ

Next Post

ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..