• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

November 10, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

by ಪ್ರಜಾಧ್ವನಿ ನ್ಯೂಸ್
November 10, 2025
in ಪುತ್ತೂರು
0
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ
28
SHARES
81
VIEWS
ShareShareShare

ರಾಜ್ಯ ಸರಕಾರ ಕೆಂಪುಕಲ್ಲು ಗಣಿಗಾರಿಕೆ ಮೇಲೆ ವಿಧಿಸಿದ ರಾಜಧನವನ್ನು ಶೇ. 58.82ರಷ್ಟು ಇಳಿಕೆ ಮಾಡಿದರೂ ಕೆಂಪುಕಲ್ಲು ದರ ಮಾತ್ರ ದುಬಾರಿ ಉಳಿದಿದೆ. ರಾಜಸ್ವ ಹೆಸರಿನಲ್ಲಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವ ಕುಳಗಳು ಒಂದು ಕೆಂಪು ಕಲ್ಲಿಗೆ 50-55 ರೂ. ವಸೂಲಿ ಮಾಡುತ್ತಿದ್ದು, ಇದು ಬಡವರು, ಮಧ್ಯಮ ವರ್ಗ, ಉದ್ಯಮಿಗಳ ಪಾಲಿಗೆ ಬರೆಯಾಗಿದೆ.

ಈ ಹಿಂದೆ ರಾಜ್ಯ ಸರಕಾರ ಗಣಿಗಾರಿಕೆ ಮೇಲೆ ವಿಧಿಸಿದ ಹೊಸ ತೆರಿಗೆಯಿಂದ ಗಣಿ ಉದ್ಯಮ ಕಂಗಾಲಾಗಿದ್ದು, ಮರಳುಗಾರಿಕೆ, ಕೆಂಪುಕಲ್ಲು ಗಣಿಗಾರಿಕೆ, ಜಲ್ಲಿ ಕ್ರಷರ್ ಉದ್ಯಮ ಸ್ತಬ್ದವಾಗಿತ್ತು. ಇದರಿಂದ ಮನೆ ನಿರ್ಮಾಣ, ವಸತಿ ಸಂಕೀರ್ಣ, ಕಟ್ಟಡ ಉದ್ಯಮ ವಲಯ ಸಂಕಷ್ಟಕ್ಕೆ ಸಿಲುಕಿತ್ತು. ಇದರ ವಿರುದ್ಧ ಉದ್ಯಮಿಗಳು, ಕಾಂಟ್ಯಾಕ್ಟ್‌ದಾರರು, ಜನಪ್ರತಿನಿಧಿಗಳು ಬೀದಿಗಿಳಿದು ರಾಜಧನ ಇಳಿಸುವಂತೆ ಪ್ರತಿಭಟನೆ ನಡೆಸಿದ್ದರು.

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಂಕಿ-ಸಂಖ್ಯೆ ಪ್ರಕಾರ ಹಿಂದೆ 10 ಟನ್ (ಅಂದಾಜು 400 ಕೆಂಪುಕಲ್ಲು) ಕೆಂಪುಕಲ್ಲಿಗೆ 50 ರೂ. ರಾಯಲ್ಟಿ ಕಟ್ಟಬೇಕಾಗಿತ್ತು. ಈ ದರ 120 ರೂ.ವರೆಗೂ ಏರಿಕೆಯಾಗಿತ್ತು.ರಾಯಲ್ಟಿ 700 ರೂ., ಡಿಎಂಎಫ್ 70 ರೂ., ಎಪಿ 280 ರೂ., 2ಡಿ-1,050 ರೂ. ಸೇರಿದಂತೆ 10 ಟನ್ ಕೆಂಪುಕಲ್ಲಿಗೆ 2,564 ರೂ. ರಾಜಧನ ಕಟ್ಟಲು ಆದೇಶ ಮಾಡಿತ್ತು.

ರಾಜಧನದ ಈ ಕ್ರಮ ಖಂಡಿಸಿ ಗಣಿ ಉದ್ಯಮಿಗಳು ಗಣಿಗಾರಿಕೆ ಸ್ಥಗಿತಗೊಳಿಸಿ ಪ್ರತಿಭಟಿಸಿದ್ದರು. ಅದಕ್ಕೆ ತಕ್ಕಂತೆ ಜಿಲ್ಲಾಡಳಿತವೂ ಅಕ್ರಮವಾಗಿ ನಡೆಸುತ್ತಿರುವ ಗಣಿಗಾರಿಕೆ, ಕೆಂಪುಕಲ್ಲು ಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಂಡಿತ್ತು. ಇದರಿಂದ ಕರಾವಳಿಯಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿತ್ತು.

ಗಣಿಗಾರಿಕೆ ಸ್ಥಗಿತ ದಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಸರಕಾರಕ್ಕೆ ಅದರ ಬಿಸಿ ತಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸ್ಪೀಕರ್ ಯು.ಟಿ. ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಗಣಿ ಇಲಾಖೆ ಮುಖ್ಯ ಕಾರ್ಯ ದರ್ಶಿಗಳ ಮುಂದಾಳತ್ವದಲ್ಲಿ ಸಿವಿಲ್ ಕಾಂಟ್ಯಾಕ್ಟ್ ದಾರರ ಸಂಘ, ಗಣಿ ಉದ್ಯಮಿಗಳು, ಕ್ರೆಡೈ ಪದಾಧಿಕಾರಿಗಳ ಸಭೆ ನಡೆಸಿ, ರಾಜಸ್ವ ಇಳಿಕೆ ಬಗ್ಗೆ ಸಹಮತಕ್ಕೆ ಬರಲಾಯಿತು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೆಂಪುಕಲ್ಲು ದರ, ರಾಜಸ್ವ ಹಾಗೂ ಇತರ ಸಾಧಕ-ಬಾಧಕದ ಬಗ್ಗೆ ಸಮಗ್ರ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದು ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಯಿತು. ರಾಜಸ್ವ ಧನವನ್ನು 920 ರೂ.ಗೆ ಅಂತಿಮಗೊಳಿಸಲಾಯಿತು. ಇದರಿಂದ ಕಲ್ಲು ಗಣಿಗಾರಿಕೆಗೆ ಸಂಬಂಧಿತ ಒಂದು ಹಂತದ ಸಮಸ್ಯೆ ಬಗೆಹರಿದಿತ್ತು. ರಾಜ್ಯ ಸರಕಾರ ರಾಜಸ್ವಧನವನ್ನು ಶೇ. 58.80ರಷ್ಟು ಇಳಿಕೆ ಮಾಡಿದರೂ ಗಣಿ ಉದ್ಯಮಿಗಳು 1 ಕೆಂಪು ಕಲ್ಲು ದರ 50-55 ರೂ.ಗೆ ಏರಿಕೆ ಮಾಡಿದ್ದು, 10 ಟನ್ ಕೆಂಪುಕಲ್ಲಿಗೆ 18 ರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ.

ಇದರಲ್ಲಿ ಸರಕಾರಕ್ಕೆ ಸಂದಾಯವಾಗುತ್ತಿರುವುದು ಕೇವಲ 920 ರೂ. ಮಾತ್ರ. ಗಣಿ ಉದ್ಯಮಿಗಳು ಈ ರೀತಿ ದರ ಏರಿಕೆ ಮಾಡಿದ ಕಾರಣ ಬಡವರು, ಮಧ್ಯಮ ವರ್ಗ, ಕಟ್ಟಡ ಉದ್ಯಮಿಗಳು, ಕಾಂಟ್ಯಾಕ್ಸ್‌ದಾರರು ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ರಾಜಧನ ಹೆಸರಲ್ಲಿ ಕೆಂಪುಕಲ್ಲು ದರವನ್ನು ಆ ವೈಜ್ಞಾನಿಕವಾಗಿ ಏರಿಸಿರುವುದರ ಬಗ್ಗೆ ಪರಿಶೀಲನೆ ನಡೆಸಬೇಕು. ಸರಕಾರದ ರಾಜಧನಕ್ಕೆ ತಕ್ಕಂತೆ ಕೆಂಪುಕಲ್ಲುದರ ಇಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡುವಂತೆ ಆಗ್ರಹಿಸಿದ್ದಾರೆ.

Muliya

ಜಾಹೀರಾತು

ಜಿಲ್ಲೆಯಲ್ಲಿ 30 ರೂ.ಗಳಿಗೆ ದೊರೆಯುತ್ತಿದ್ದ ಕಲ್ಲಿನ ದರ ಈಗ 55 ರೂ.ಗಳಿಗೆ ಏರಿಕೆಯಾಗಿದೆ. ರಾಜ್ಯ ಸರಕಾರ ರಾಜಧನ ಇಳಿಕೆ ಮಾಡಿದರೂ ಕೆಂಪುಕಲ್ಲಿನ ದರ ಮಾತ್ರ ಇಳಿಕೆಯಾಗಿಲ್ಲ. . ಈ ದರದಲ್ಲಿ 1,200 ಚದರಡಿ ವಿಸ್ತೀರ್ಣದ ಮನೆಗೆ ಅಂದಾಜು ಸುಮಾರು 3 ಲಕ್ಷದವರೆಗೆ ಹೆಚ್ಚಳವಾಗುತ್ತದೆ. ಈ ದರದಲ್ಲಿ ನಮಗೂ ಮನೆ ನಿರ್ಮಾಣ ಕಾಮಗಾರಿ ಸಾಧ್ಯವಿಲ್ಲ. ನಾವು ದರ ಏರಿಕೆ ಮಾಡಿದರೆ ಜನಸಾಮಾನ್ಯರಿಗೆ ಮನೆ ಕಟ್ಟಲು ಸಮಸ್ಯೆಯಾಗಲಿದೆ ಎನ್ನುತ್ತಾರೆ ದ.ಕ. ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್ ಅಧ್ಯಕ್ಷ ಮಹಾಬಲ ಕೊಟ್ಟಾರಿ.

8722552464 Astrloger

ಜಾಹೀರಾತು

 

SendShare11Share
Previous Post

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

Next Post

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..