• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

November 15, 2025
ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

November 15, 2025
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

November 15, 2025

ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

November 15, 2025
ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

November 15, 2025
ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ  ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

November 15, 2025
ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

November 15, 2025
3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

November 15, 2025
ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

November 15, 2025
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು  ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ.  ಚೌಟ

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ. ಚೌಟ

November 14, 2025
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

November 14, 2025
ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

November 14, 2025
ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

November 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

    ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

    ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

    ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

    ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ  ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

    ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

    ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

    ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

    3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

    3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

    ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

    ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

by ಪ್ರಜಾಧ್ವನಿ ನ್ಯೂಸ್
November 15, 2025
in ಧರ್ಮಸ್ಥಳ, ಧಾರ್ಮಿಕ, ಮನೋರಂಜನೆ, ಸಾಂಸ್ಕೃತಿಕ
0
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು
7
SHARES
19
VIEWS
ShareShareShare

ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಾಲಯವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ. ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ ಪ್ರಸಿದ್ಧ ಉತ್ಸವದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ.

ಇಂದು ಹೊಸಕಟ್ಟೆ ಉತ್ಸವ, ನವೆಂಬರ್ 16ರಂದು ಕೆರೆಕಟ್ಟೆ ಉತ್ಸವ, ನವೆಂಬರ್ 17ರಂದು ಲಲಿತೋದ್ಯಾನ ಉತ್ಸವ, ನವೆಂಬರ್ 18ರಂದು ಕಂಚಿಮಾರುಕಟ್ಟೆ ಉತ್ಸವ ಮತ್ತು ನವೆಂಬರ್ 19ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ. ನವೆಂಬರ್ 20ರಂದು ಬೆಳಿಗ್ಗೆ ಲಕ್ಷದೀಪೋತ್ಸವ ಮುಕ್ತಾಯಗೊಳ್ಳಲಿದ್ದು, ಸಂಜೆ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ.

ನವೆಂಬರ್ 18 ಹಾಗೂ 19ರಂದು 93ನೇ ಸರ್ವಧರ್ಮ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನವಂಬರ್ 19ರಂದು ಮಂಜುನಾಥ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ. ಲಕ್ಷದೀಪೋತ್ಸವದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಸುಮಾರು 9 ದಶಕಗಳಿಂದ ನಡೆಯುತ್ತಿರುವ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನವು ನವೆಂಬರ್ 18 ಮತ್ತು 19ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮಿ ವಹಿಸಲಿದ್ದಾರೆ. ಪತ್ರಕರ್ತ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಅಂಕಣಕಾರ ತನ್ವೀರ್ ಅಹ್ಮದುಲ್ಲಾ ಅವರಿಂದ ಭಾಷಣಗಳು ನಡೆಯಲಿವೆ. ರಾತ್ರಿ 8.30ಕ್ಕೆ ಚೆನ್ನೈನ ವಿದುಷಿ ಶೀಲಾ ಉನ್ನಿಕೃಷ್ಣನ್ ನಿರ್ದೇಶನದ ಭರತನಾಟ್ಯ ನೃತ್ಯ ಗಾಯನ ನಡೆಯಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare3Share
Previous Post

ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..