• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

November 18, 2025
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
November 18, 2025
in ಪುತ್ತೂರು, ಮನೋರಂಜನೆ, ಸಾಂಸ್ಕೃತಿಕ
0
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ
22
SHARES
64
VIEWS
ShareShareShare

ಪುತ್ತೂರು: ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಪರಿಶ್ರಮದ ಮೂಲಕ ಕರೆಯನ್ನು ನಿರ್ಮಾಣ ಮಾಡಿದ್ದಾರೆ. ಈಗ ಅದು ಸುಲಭವಲ್ಲ. ಈ ಭಾರಿ ಕಂಬಳದ ಬಳಿಕ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಮಾಡುವುದಾಗಿ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿಯವರು ಹೇಳಿದ್ದಾರೆ.

2026ರ ಜ. 24 ಮತ್ತು 25ರಂದು ನಡೆಯುವ ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳಕ್ಕೆ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆಯು ನ.17ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು.

ಸಭೆಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಮಾತನಾಡಿ, ಕಂಬಳ ದಿನ ಕಳೆದಂತೆ ಪ್ರಸಿದ್ಧಿ ಪಡೆಯುತ್ತಿದೆ. ಇವತ್ತು ಬಂಗಾರದ ದರ ಒಂದು ಕಡೆ ಏರಿಕೆಯಾಗುತ್ತಿದೆ. ಜೊತೆಗೆ ಖರ್ಚುವೆಚ್ಚಗಳು ಹೆಚ್ಚಾಗುತ್ತಿದೆ. ಕಂಬಳದ 10ನೇ ವರ್ಷದಲ್ಲಿ ಎಲಿಕ ಜಯರಾಜ್ ಅವರು ಕಂಬಳದಲ್ಲಿ ವಿಜೇತರಿಗೆ ಕೊಡುವ ಚಿನ್ನದ ಪದಕವನ್ನು 2 ಪವನ್‌ಗೆ ಏರಿಕೆ ಮಾಡಿಸಿದ್ದರು. ಈಗ ಪವನ್‌ಗೆ ಲೆಕ್ಕ ಹಾಕಿದರೆ ಭಾರಿ ದೊಡ್ಡ ಸಂಗತಿಯಾಗಿದೆ. ಮತ್ತೊಂದು ಕಡೆ ಕರೆಯ ಜವಾಬ್ದಾರಿಯೂ ಕೂಡಾ ನಾವೇ ಮಾಡಬೇಕಾಗಿದೆ.

ಹಾಗಾಗಿ ಕಂಬಳದ ಬಳಿಕ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಮಾಡಲಾಗುವುದು. ಸುಮಾರು 20ಲಕ್ಷ ರೂಪಾಯಿ ವೆಚ್ಚದಲ್ಲಿ ಕರೆ ಮಾಡುವ ವ್ಯವಸ್ಥೆ ಇದೆ. ಇದಕ್ಕೆ ನಮ್ಮ ಶಾಸಕರು ಕೂಡಾ ಸಹಕಾರ ನೀಡಲಿದ್ದಾರೆ. 32 ವರ್ಷದ ಹಿಂದೆ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕೊಡಿಂಬಾಡಿ ದಿವಾಕರ್, ಜಯರಾಜ್ ಸಹಿತ ಹಲವಾರು ಹಿರಿಯರು ಶ್ರಮದಾನದ ಮೂಲಕ ಕಂಬಳದ ಕರೆ ಮಾಡಿಸಿದ್ದರು ಎಂದು ಅವರು ನೆನಪಿಸಿಕೊಂಡರು.

ಕಳೆದ ಸಲ ಕಂಬಳದ ಜೊತೆಗೆ ಕೆಸರುಗದ್ದೆ ಓಟ ಮಾಡಿದ್ದೆವು. ಅದನ್ನು ಈ ಭಾರಿಯೂ ಮಾಡಲಿಕ್ಕಿದೆ. ಕಳೆದ ಸಲ ಮೊದಲ ಪ್ರಯತ್ನದಲ್ಲೇ ಕೆಸರುಗದ್ದೆ ಓಟ ಯಶಸ್ವಿಯಾಗಿದೆ. ಕಂಬಳಕ್ಕೆ ಇದರಿಂದ ಯಾವುದೆ ಸಮಸ್ಯೆ ಆಗಿಲ್ಲ ಎಂದು ಹೇಳಿದ ಚಂದ್ರಹಾಸ ಶೆಟ್ಟಿಯವರು ಈ ಬಾರಿಯೂ ಇದೆ ಪೂರ್ಣ ಸಹಕಾರ ಬೇಕೆಂದರು.

Muliya

ಜಾಹೀರಾತು

ಮಾಜಿ ಮಂತ್ರಿಗಳು ಮತ್ತು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಗೌರವಾಧ್ಯಕ್ಷ, ವಿನಯ ಕುಮಾರ್ ಸೊರಕೆ ಅವರು ಮಾತನಾಡಿ, 35 ವರ್ಷದ ಹಿಂದೆ ನಿಂತು ಹೋದ ಕಂಬಳ ಮತ್ತೆ ಜಯಂತ ರೈ ಅವರ ನೇತೃತ್ವದಲ್ಲಿ ಅರಂಂಭಗೊಂಡಿತು. ಅವರ ಯುವಕರ ಆಕರ್ಷಣೆಯ ಶಕ್ತಿಯಿಂದ ಆಗ ಶ್ರಮದಾನದ ಮೂಲಕವೇ ಕರೆ ಮಾಡಲಾಯಿತು. ಶ್ರೀಪತಿ ಆರಿಗ, ಎನ್.ಸುಧಾಕರ್ ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆಯುತ್ತಿದ್ದ ಕಂಬಳ ಒಂದಷ್ಟು ಸಮಯ ಕಂಬಳ ನಿಂತು ಹೋಗುತ್ತದೆ ಎಂದಾಗ ಮುತ್ತಪ್ಪ ರೈ ಅವರು ಮತ್ತೆ ಅದಕ್ಕೆ ಬಹಳ ದೊಡ್ಡ ಮೆರುಗು ನೀಡಿದರು. ಅವರ ಬಳಿಕ ಚಂದ್ರಹಾಸ ಶೆಟ್ಟಿಯವರ ನೇತೃತ್ವದಲ್ಲಿ ಕಂಬಳ ಯಶಸ್ವಿಯಾಗಿ ನಡೆಯುತ್ತಿದೆ. ಈ ಬಾರಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿರುವಾಗ ಕಂಬಳದ ಕರೆಯನ್ನು ಬದಲಾಯಿಸುವ ಚಿಂತನೆಯೂ ನಡೆದಿದೆ. ಕಟಪಾಡಿ ಬೀಡುವಿನಲ್ಲೂ ನಿರಂತರ ಕಂಬಳ ನಡೆಯುತ್ತಿತ್ತು. ಈ ಬಾರಿ ಅಲ್ಲೂ ಕಟಪಾಡಿಯಿಂದ ಎರ್ಮಾಳುವಿನಲ್ಲಿ ತೆಂಕ ಬಡ ಕಂಬಳ ನಡೆಯಲಿದೆ. ಇವತ್ತು ಕರೆ ಮಾಡಲು ಮರಳಿನ ಸಮಸ್ಯೆಯಿಂದಾಗಿ ಕ್ರಷರ್ ಹುಡಿ ಬಳಸುವ ಕಾಲ ಬಂದಿದೆ. ಹಾಗಾಗಿ ಪುತ್ತೂರಿನ ಕಂಬಳಕ್ಕೆ ಯಾರೆ ಬರಲಿ, ಬಾರದೆ ಇರಲಿ ನಿರೀಕ್ಷೆಗೂ ಮೀರಿ ಇಲ್ಲಿ ನಿರಂತರ ಕಂಬಳ ನಡೆಯಲಿದೆ. ಇದು ರೈತರ ವೀರತ್ವದ ಶಕ್ತಿ. ಕ್ರೀಡೆಗೆ ಒತ್ತು ಕೊಟ್ಟರೆ ಕೃಷಿಗೆ ಒತ್ತು ಕೊಟ್ಟಂತೆ ಎಂದರು.

Keshari Durga

ಜಾಹೀರಾತು

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಮಾತನಾಡಿ, ಇವತ್ತು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸಭೆ ಪ್ರಥಮವಾಗಿ ದೇವಳದ ನಟರಾಜ ವೇದಿಕೆಯಲ್ಲಿ ನಡೆಯುತ್ತಿದೆ. ಇದು ಕಂಬಳ ದೇವರಿಗೆ ಬಹಳ ಹತ್ತಿರವಾಗುತ್ತಿರುವ ಸೂಚನೆ ನೀಡಿದಂತಾಗಿದೆ. ಕಂಬಳದಲ್ಲಿ ಅತ್ಯಂತ ಉದ್ದದ ಕರೆ, ಹೆಚ್ಚು ಕಾರ್ಯಕರ್ತರು, ಸ್ಪರ್ಧೆಯಲ್ಲಿ ಭಾಗವಹಿಸುವಲ್ಲೂ ಹೆಚ್ಚು ಕೋಣಗಳು ನಮ್ಮ ಕೋಟಿ ಚೆನ್ನಯ ಜೋಡುಕರೆ ಕಂಬಳವಾಗಿದೆ. ಬಹಳ ಅಚ್ಚುಕಟ್ಟಾದ ವ್ಯವಸ್ಥೆ ಇಲ್ಲಿ ಆಗುತ್ತಿದೆ. ಕಂಬಳದ ಗದ್ದೆಯಲ್ಲಿ ಕೋಣಗಳಿಗೆ ನೀರು ಹಾಯಿಸಲು ಮತ್ತು ಕರೆಗೆ ನೀರು ಬಿಡಲು ಪ್ರತ್ಯೇಕ ಬೋರ್‌ವೆಲ್ ವ್ಯವಸ್ಥೆ ಮಾಡಲಾಗಿದೆ. ಕಂಬಳದ ಆರಂಭದಿಂದ ಕೊನೆಯ ತನಕ ಕಾರ್ಯಕರ್ತರು ಸಹಕರಿಸಬೇಕು. ಮಹಾಲಿಂಗೇಶ್ವರ ದೇವರ ಆಶೀರ್ವಾದದಿಂದ ಕಂಬಳ ಸಂಪೂರ್ಣ ಯಶಸ್ವಿಯಾಗಿ ನಡೆಯಲಿದೆ ಎಂದರು.

camera center ad

ಜಾಹೀರಾತು

ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಸಂಚಾಲಕ ವಸಂತ ಕುಮಾರ್ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ 32 ವರ್ಷಗಳಿಂದ ಪುತ್ತೂರಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ಪ್ರಸಿದ್ಧಿ ಪಡೆದಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಂಬಳ ಹೆಸರು ಪಡೆದಿದೆ ಎಂದರು.

ಕಂಬಳ ಸಮಿತ ಉಪಾಧ್ಯಕ್ಷ ಶಿವರಾಮ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ ವಿ ಅತಿಥಿಗಳನ್ನು ಗೌರವಿಸಿದರು. ಬಾಲಕೃಷ್ಣ ಪಳ್ಳತ್ತಾರು ಮತ್ತು ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.

ಮಾಣಿ ಉಮೇಶ್ ಸಾಗು, ಕಬಡ್ಡಿ ಕ್ರೀಡಾಪಟುಗಳಾದಪ್ರಶಾಂತ್ ರೈ ಕೈಕಾರ, ಅಜಿತ್, ಸಮಿತಿ ಪದಾಧಿಕಾರಿಗಳಾದ ಜೋಕಿಂ ಡಿಸೋಜಾ,ಜಿನ್ನಪ್ಪ ಪೂಜಾರಿಮುರ, ಶಶಿಕಿರಣ್ ರೈ ನೂಜಿಬೈಲು, ದುರ್ಗಾ ಪ್ರಸಾದ್ ರೈ ಕುಂಬ್ರ, ದಿನೇಶ್ ವಲೇರಿಯನ್ ಡಯಾಸ್, ರೋಷನ್ ರೈ ಬನ್ನೂರು,ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ ಅಬೂಬಕ್ಕರ್ ಮುಳಾರ್, ವಿಕ್ರಂ ಶೆಟ್ಟಿ ಅಂತರ,ಶಿವಪ್ರಸಾದ್ ರೈ ಮಟಂತಬೆಟ್ಟು, ಮುರಳಿಧರ ರೈ ಮಟಂತಬೆಟ್ಟು, ರಂಜಿತ್ ಬಂಗೇರ, ಪನಡ್ಕ ಗಂಗಾಧರ ಶೆಟ್ಟಿ ಪ್ರಶಾಂತ್ ಮುರ, ಕೈಕಾರ, ದಿಲೀಪ್ ಶೆಟ್ಟಿ ಕೈಕಾರ ಡಾ.ರಾಜಾರಾಮ ಉಪ್ಪಿನಂಗಡಿ, ಸುಮಿತ್ ಶೆಟ್ಟಿ ಕಂಬಳಬೆಟ್ಟು, ಕೆ ಸತೀಶ್ ಕುಮಾರ್, ಪ್ರಶಾಂತ್ ಮುರ, ರಾಕೇಶ್ ರೈ ಬೋಲೋಡಿ ಗುತ್ತು, ಪ್ರಶಾಂತ್ ರೈ ಕೈಕಾರ, ದಾಮೋದರ ಮುರ, ಜೆ.ಪಿ. ಸಂತೋಷ್ ಕುಮಾರ್, ಚಂದ್ರಶೇಖರ ಪಾಲ್ತಾಡಿ, ಪ್ರಹಾದ್ ಬೆಳ್ಳಿ ಪಾಡಿ, ಗಗನ್ ದೀಪ್, ಪ್ರವೀಣ್ ಕುಂಜಾರ್, ಸುದೇಶ್ ನ್ಯಾಕ್, ಉಮೇಶ್ ಕರ್ಕೆರ,ಪ್ರವೀಣ್ ಕುಮಾರ್, ನವೀನ್ ಚಂದ್ರನ್ಯಾಕ್ ಬೆದ್ರಾಳ, ಹಂಝಾ ಎಲಿಯ, ಶರತ್ ಕೇಪುಳು, ಚಂದ್ರಹಾಸ ಶೆಟ್ಟಿ ಬನ್ನೂರು,ಜಯಪ್ರಕಾಶ್ ಬದಿ ನಾರ್, ರಾಜೇಶ್ ಶೆಟ್ಟಿ,ಮಟಂ ತಬೆಟ್ಟು,ಸುಶಾಂತ್ ಶೆಟ್ಟಿ ಕಂಬಳಬೆಟ್ಟು, ಕೆ ಸುಂದರ, ಕಿರಣ್ ಡಿಸೋಜ, ಯೋಗೀಶ್ ಸಾಮಾನಿ, ರಾಕೇಶ್ ಶೆಟ್ಟಿ,ರಮೇಶ್ ಗೌಡ,ಉಮಾಶಂಕರ್ ನ್ಯಾಕ್ ಪಾಂಗಳಾಯಿ, ಮುಹಮ್ಮದ್ ಬಡಗನ್ನೂರು, ಮೌರಿಸ್ ಮಸ್ಕರೇನಸ್,ಕಿಶಾನ್ ಸರೋಳಿ, ಖಾದರ್ ಪೋಳ್ಯ, ಹಸೈನಾರ್ ಬನಾರಿ, ಮಹಾಬಲ ರೈ ಒಳತಡ್ಕ, ವಿನಯ ಸುವರ್ಣ, ಸನತ್ ರೈ ಒಳತಡ್ಕ, ಅಭಿಷೇಕ್ ಬೆಳ್ಳಿ ಪಾಡಿ, ಸುರೇಂದ್ರ ರೈ ನೇಸಾರ, ದಾಮೋದರ,ಬಾಲಕೃಷ್ಣ, ಗಣೇಶ್ ರಾಜ್ ಬಿಳಿಯೂರು, ಪ್ರವೀಣ್ ಶೆಟ್ಟಿ ಅಳಕೆಮಜಾಲ್, ರಜಾಕ್ ಬಿ ಎಚ್, ಬಿಪಿನ್ ಕುಮಾರ್ ಶೆಟ್ಟಿ ಮೊದಲಾದ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಶಾಸಕ ಅಶೋಕ್ ಕುಮಾರ್ ರೈ ಅವರ ಮುತುವರ್ಜಿಯಲ್ಲಿ ಸುಮಾರು 10 ಕಂಬಳ ಸಮಿತಿಗೆ ತಲಾ ರೂ. 5ಲಕ್ಷವನ್ನು ಸರಕಾರದಿಂದ ಸಿಗಲಿದೆ. ಈ ಕುರಿತು ಶಾಸಕರ ಈ ಪ್ರಯತ್ನವನ್ನು ಎಲ್ಲಾ ಕಂಬಳ ಸಮಿತಿಯವರು ಅಭಿನಂದಿಸಬೇಕು.

vishnu studio

ಜಾಹೀರಾತು

SendShare9Share
Previous Post

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

Next Post

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ" ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..