• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

by ಪ್ರಜಾಧ್ವನಿ ನ್ಯೂಸ್
November 19, 2025
in ಕ್ರೈಮ್
0
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು
140
SHARES
400
VIEWS
ShareShareShare

ಮದುವೆ ಕೆಲ ಗಂಟೆಗಳಿದ್ದ ವರನೋರ್ವ ಫೋಟೋಗ್ರಾಫರ್‌ಗೆ ಕಪಾಳ ಮೋಕ್ಷ ಮಾಡಿದ್ದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ನಿಲ್ಲಿಸಿದಂತಹ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಎರಡು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸಿದ್ದರು. ಹೀಗಾಗಿ ಇಂದೋರ್‌ನ ಎಂಜಿ ರೋಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಬರುವ ನಂದಲಾಲ್‌ಪುರದಲ್ಲಿರುವ ಕೊಶ್ಟಿ ಸಮಾಜದ ಧರ್ಮಶಾಲೆಯಲ್ಲಿ ಇವರ ಮದುವೆ ನಿಗದಿಯಾಗಿತ್ತು. ಮದುವೆಯ ಸಮಯದಲ್ಲಿ ವರ ಗೌರವ್ ಫೋಟೋಗ್ರಾಫರ್‌ನ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಸಿಟ್ಟಾದ ವಧು ಮದುವೆಯನ್ನೇ ರದ್ದು ಮಾಡಿದ್ದಾಳೆ.

ಬಾಬು ಘನಶ್ಯಾಮ ನಗರದ ವಧು ತಾನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗ ಗೌರವ್‌ ಜೊತೆಗೆ ಹಸೆಮಣೆ ಏರುವುದಕ್ಕೆ ಸಿದ್ಧರಾಗಿದ್ದರು. ಬುಧವಾರ ರಾತ್ರಿ ಮದುವೆಯ ಕಾರ್ಯಕ್ರಮಗಳು ನಡೆಯುತ್ತಿದ್ದಾಗಲೇ ವೇದಿಕೆ ಮೇಲೆ ಇದ್ದ ಫೋಟೋಗ್ರಾಫರ್ ಅಲ್ಲಿ ವಧುವಿನ ಪಕ್ಕದಲ್ಲಿ ನಿಂತು ತುಸು ನೀರು ಕುಡಿದಿದ್ದಾನೆ. ಆದರೆ ಇಷ್ಟಕ್ಕೆ ಸಿಟ್ಟಾದ ವರ ಆತನ ಕೆನ್ನೆಗೆ ಬಾರಿಸಿದ್ದಾರೆ. ಆತನ ಈ ವಿಚಿತ್ರ ವರ್ತನೆಯಿಂದ ವಧು ಗಾಬರಿಯಾಗಿದ್ದಾಳೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಅಲ್ಲದೇ ವರ ಹಾಗೆ ಮಾಡಿದ್ದು ತಪ್ಪು ಎಂದು ಆತನಿಗೆ ತಿಳಿ ಹೇಳುವ ಪ್ರಯತ್ನ ಮಾಡಿದ್ದಾಳೆ. ಆದರೆ ವರ ತನ್ನ ತಪ್ಪನ್ನು ಅರ್ಥ ಮಾಡಿಕೊಳ್ಳುವ ಬದಲು ಆಕೆಯನ್ನೇ ನಿಂದಿಸುವುದಕ್ಕೆ ಶುರು ಮಾಡಿದ್ದಾನೆ. ಇದರಿಂದ ಬೇಜಾರಾದ ವಧು ಮದುವೆ ನಿಲ್ಲಿಸಿ ಮುಂದಿನ ಸಂಪ್ರದಾಯಗಳನ್ನು ಮಾಡುವುದಕ್ಕೆ ನಿರಾಕರಿಸಿದ್ದಾಳೆ. ಇಂದು ಆತನಿಗೆ ಕ್ಷುಲ್ಲಕ ಕಾರಣಕ್ಕೆ ಥಳಿಸಿದವ ನಾಳೆ ನನ್ನ ಮದುವೆಯಾದ ಮೇಲೆ ನನಗೆ ಥಳಿಸುವುದಿಲ್ಲ ಎಂದು ಏನು ಗ್ಯಾರಂಟಿ ಆತ ನನ್ನನ್ನು ಎಷ್ಟು ಚೆನ್ನಾಗಿ ನೋಡಿಕೊಳ್ಳಬಲ್ಲ ಎಂದು ವಧು ಪ್ರಶ್ನಿಸಿದ್ದಾಳೆ. ಅಲ್ಲದೇ ಮದುವೆಗೆ ಬಂದ ದಿಬ್ಬಣವನ್ನು ವಾಪಾಸ್ ಕಳುಹಿಸಿದ್ದಾಳೆ ನಂತರ ಅದೇ ರಾತ್ರಿ ಪೊಲೀಸ್ ಠಾಣೆಗೆ ಹೋದ ವಧು ವರ ಗೌರವ್ ಹಾಗೂ ಆತನ ತಾಯಿ ತರುಣಾ ಅವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇವರ ಮದುವೆಯ ನಿಶ್ಚಿತಾರ್ಥ ಜುಲೈ 14ರಂದು ನಡೆದಿದ್ದು,ಈ ವೇಳೆ ವರನಿಗೆ ಒಂದು ಚಿನ್ನದ ಉಂಗುರ ಹಾಗೂ 51 ಸಾವಿರ ರೂಪಾಯಿ ನಗದು ನೀಡಲಾಗಿತ್ತು. ಮದುವೆಯ ವೇದಿಕೆ ಮೇಲೆ ಅವರು ಮತ್ತೆ ಹೆಚ್ಚುವರಿ ಹಣ ಹಾಗೂ ಚಿನ್ನವನ್ನು ನೀಡುವಂತೆ ಆಗ್ರಹಿಸಿದ್ದಾರೆ ಎಂದು ವಧು ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಿಜಯ್ ಸಿಸೋದಿಯಾ ಅವರು ಮಾತನಾಡಿದ್ದು, ಈ ಜೋಡಿ ಎರಡು ವರ್ಷಗಳಿಂದ ಪ್ರೀತಿಯಲ್ಲಿದ್ದು ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಮದುವೆಗೆ ಕೆಲ ಗಂಟೆಗಳಿರುವಾಗ ಈ ಘಟನೆ ನಡೆದಿದ್ದು, ಸಂಬಂಧ ಕಡಿದು ಬಿದ್ದಿದೆ ಎಂದು ಅವರು ಹೇಳಿದ್ದಾರೆ.

ಈ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅನೇಕರು ವಧುವಿನ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ತನ್ನ ಕೋಪವನ್ನು ನಿಯಂತ್ರಿಸಲಾಗದವನು ಮುಚ್ಚಿದ ಬಾಗಿಲುಗಳ ಹಿಂದೆ ಆಕೆಗೆ ಏನು ಬೇಕಾದರೂ ಮಾಡಬಹುದು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಮಹಿಳೆಯರು ಅವರಿಗಾಗಿ ಎದ್ದು ನಿಲ್ಲುತ್ತಿರುವುದನ್ನು ನೋಡಿ ಖುಷಿ ಆಗ್ತಿದೆ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಹಾಗೆಯೇ ಇನ್ನೂ ಅನೇಕರು ಇದು ಪ್ರೇಮ ವಿವಾಹವಾದರೂ ಇಲ್ಲಿ ವರದಕ್ಷಿಣೆ ಏಕೆ ಬಂತು ಎಂದು ಕೇಳಿದ್ದಾರೆ. ಪ್ರೇಮದ ನಂತರವೂ ನಿಮ್ಮವರು ವರದಕ್ಷಿಣೆ ಕೇಳಿದರೆ ನೀವು ಆ ಸಂಬಂಧವನ್ನು ಅಲ್ಲಿಗೆ ನಿಲ್ಲಿಸುವುದು ಒಳಿತು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಲವ್ ಮ್ಯಾರೇಜ್ ಆಗಿದ್ದರೂ ವಧುವಿಗೆ ಆತನ ವರ್ತನೆಯ ಬಗ್ಗೆ ಮೊದಲೇ ತಿಳಿಯದೇ ಹೋಯ್ತಾ ಎಂದು ಕೆಲವರು ಪ್ರಶ್ನಿಸಿದ್ದಾರೆ. ವಧುವಿನ ನಿರ್ಧಾರದ ಬಗ್ಗೆ ನಿಮಗೇನನಿಸಿತು ಕಾಮೆಂಟ್ ಮಾಡಿ.

SendShare56Share
Previous Post

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

Next Post

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..