• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಜಿ ಸಚಿವ ಬೈರತಿ ಬಸವರಾಜು ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

ಮಾಜಿ ಸಚಿವ ಬೈರತಿ ಬಸವರಾಜು ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

May 28, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಾಜಿ ಸಚಿವ ಬೈರತಿ ಬಸವರಾಜು ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

ಫಾರ್ಚೂನರ್ ಕಾರು ಪಲ್ಟಿ

by ಪ್ರಜಾಧ್ವನಿ ನ್ಯೂಸ್
May 28, 2024
in ಇತರೆ, ರಾಜ್ಯ
0
ಮಾಜಿ ಸಚಿವ ಬೈರತಿ ಬಸವರಾಜು ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು
4
SHARES
12
VIEWS
ShareShareShare

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆಂದು ತೆರಳಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕರೂ ಆಗಿರುವ ಬೈರತಿ ಬಸವರಾಜು ಅವರ ಫಾರ್ಚೂನರ್ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದೇ ಕಾರಿನಲ್ಲಿದ್ದವರು ಪಾರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿ ಮಾಜಿ ಸಚಿವ ಬೈರತಿ ಬಸವರಾಜ ಅವರ ಪಾರ್ಚ್ಯೂನರ್ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಶಾಸಕರ ಗನ್ ಮ್ಯಾನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಮತಯಾಚನೆಗೆ ಆಗಮಿಸಿದ ವೇಳೆ ಘಟ‌ನೆ ಸಂಭವಿಸಿದೆ. ಆದರೆ, ಅದೃಷ್ಟವಶಾತ್ ಶಾಸಕ ಬೈರತಿ ಬಸವರಾಜು ಅವರು ಬೇರೆ ಕಾರಿನಲ್ಲಿ ತೆರಳಿದ್ದರಿಂದ ಅವರಿಗೆ ಯಾವುದೇ ಪ್ರಾಣಾಪಾಯ ಅಥವಾ ಗಾಯವಾಗಲೀ ಸಂಭವಿಸಿಲ್ಲ.

HPR Institute Of Nursing And Paramedical Sciences & Friends Beke

ಜಾಹೀರಾತು

ಇನ್ನು ಘಟನೆ ನಡೆದ ಸ್ಥಳಕ್ಕೆ ಹುಣಸಗಿ ಪೊಲೀಸ್ ಠಾಣೆಯ ಪಿಎಸ್‌ಐ ಸಂಗೀತಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯಲ್ಲಿ ಮಾಜಿ ಸಚಿವರಿಗೆ ಯಾವುದೇ ಹಾನಿಯಾಗದ ಹಿನ್ನೆಲೆಯಲ್ಲಿ ವಾತಾವರಣ ಶಾಂತಿಯುವಾಗಿದೆ. ಅಪಘಾತ ಸ್ಥಳದಲ್ಲಿ ಹೆಚ್ಚಿನ ಜನರು ಸೇರುವ ಮುನ್ನವೇ ರಸ್ತೆಯನ್ನು ಕ್ಲಿಯರ್ ಮಾಡಿಸಿದ ಪೊಲೀಸ್ ಸಿಬ್ಬಂದಿ, ನಂತರ ಕಾರನ್ನು ಕ್ರೇನ್‌ ಸಹಾಯದಿಂದ ಮೇಲಕ್ಕೆತ್ತಿಸಿ, ತೆಗೆದುಕೊಂಡು ಹೋಗಿದ್ದಾರೆ.

SendShare2Share
Previous Post

ಅಮೇಥಿಯಲ್ಲಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಸಚಿವೆ ಸ್ಮೃತಿ ಇರಾನಿ

Next Post

ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

ಗೋಡೆ ಮೇಲೆ ತಾಲಿಬಾನ್‌ ಬರಹ ಬರೆದ ಪೇದೆ ಮುನಿರಾಜು ಈಗ ಮುಸ್ಲಿಂ ಅಂತೆ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..