• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
December 10, 2025
in ಪುತ್ತೂರು
0
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ
9
SHARES
26
VIEWS
ShareShareShare

ಪುತ್ತೂರು: ಗೋಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಹಾಗೂ ಸರಕಾರದ ಗೋ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಗೋರಕ್ಷಾ ವಿಭಾಗ ಪುತ್ತೂರು ಜಿಲ್ಲೆ ವತಿಯಿಂದ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ವಿ.ಹಿಂ.ಪ. ಜಿಲ್ಲಾ ಪ್ರಸಾರ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಮಾತನಾಡಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಾಗ ಪ್ರತೀ ಬಾರಿ ಗೋರಕ್ಷಣೆಗೆ ಬೀದಿಗೆ ಇಳಿಯುವುದು ಅನಿವಾರ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಗೋಹತ್ಯೆ ಆಗದಂತೆ ಎಸ್‌ಪಿಯವರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೋಕಳ್ಳರ ಮೇಲೆ ಕರುಣೆ ತೋರಿಸಿ ಸಿದ್ದರಾಮಯ್ಯನವರು ಗೋಹಂತಕರಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಸಿದ್ದರಾಮಯ್ಯನವರು ಕೂಡ ಗೋವಿನ ಹಾಲನ್ನೇ ಕುಡಿಯುವುದು. ಬೇರೆ ಪ್ರಾಣಿಯ ಹಾಲನ್ನು ಕುಡಿಯುವುದಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಕಾಯಿದೆಗೆ ತಿದ್ದುಪಡಿ ಮಾಡಿದ್ದೇ ಆದರೆ ಮುಂದೆ ಆಗುವ ಅನಾಹುತಕ್ಕೆ ನೀವೇ ಕಾರಣರಾಗುತ್ತೀರಿ. ನಮ್ಮನ್ನು ಕೆಣಕಲು ಬರಬೇಡಿ. ಕಾಯಿದೆಗೆ ತಿದ್ದುಪಡಿ ತರಬೇಡಿ. ಬಹುಸಂಖ್ಯಾತ ಹಿಂದೂಗಳ ಭಾವನೆಯನ್ನು ಘಾಸಿಮಾಡಬೇಡಿ. ಮಾಡಿದರೆ ವಿಹಿಪಂ, ಬಜರಂಗದಳ ದೇಶವ್ಯಾಪಿ ಚಳುವಳಿಗೆ ಕರೆ ಕೊಡುತ್ತದೆ ಎಂದು ಎಚ್ಚರಿಸಿದರು.

8722552464 Astrloger

ಜಾಹೀರಾತು

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ ಗೋವು ದೇಶದ ಸಂಪತ್ತು, ಗೋವು ಇಲ್ಲದೆ ಕೃಷಿಕ ಇಲ್ಲ. ಮಹಾತ್ಮಾ ಗಾಂಧಿಜಿಯವರು ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ತಂದರು. ಕಳೆದ ಬಿಜೆಪಿ ಸರಕಾರ ಜಾನುವಾರು ಹತ್ಯೆ ಪ್ರತಿಬಂಧಕ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿತ್ತು. ಪೊಲೀಸ್ ಇಲಾಖೆ ಕೂಡ ಕಾನೂನು ಪಾಲನೆ ಮಾಡುತ್ತಿದ್ದು ಅಕ್ರಮ ಗೋಸಾಗಾಟ ನಿಯಂತ್ರಿಸುವಲ್ಲಿ ಕಾರ್ಯನಿರತವಾಗುತ್ತಿದೆ. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಕಾನೂನ್ನು ಸಡಿಲಪಡಿಸಿ ಮಸೂದೆಯನ್ನು ಜಾರಿಗೆ ತರುತ್ತಿದೆ. ಅಲ್ಲದೆ ದ್ವೇಷ ಭಾಷಣದ ವಿರುದ್ಧ ಮಸೂದೆ ಜಾರಿ ಗೊಳಿಸುತ್ತಿದ್ದು ಹಿಂದುತ್ವವನ್ನು ಮಟ್ಟ ಹಾಕಲು ಅಧಿನಿಯಮ ಜಾರಿಗೆ ತರುತ್ತಿದೆ. ಸರಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಹಿಂದೂಗಳ ಭಾವನೆಯನ್ನು ಘಾಸಿಗೊಳಿಸುತ್ತಿದೆ. ಪೊಲೀಸರನ್ನು ನಿಯಂತ್ರಿಸುತ್ತಿದೆ. ಆದುದರಿಂದ ಹಿಂದುಗಳು ಗೋವಿನ ರಕ್ಷಣೆ ಮಾಡಬೇಕು ಎಂದು ಹೇಳಿದರು.

ವಿ.ಹಿಂ.ಪ. ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿ ಹಿಂದು ಸಮಾಜದ ಪರವಾಗಿ, ಗೋಹತ್ಯೆಯ ರಾಕ್ಷಸಿ ಪ್ರವೃತ್ತಿಯವರಿಗೆ ಶಿಕ್ಷೆ ಆಗಲು ಹೋರಾಟ ಮಾಡ್ತಿದ್ದೇವೆ. ಆದರೆ ಸರಕಾರ ಗೋ ಹತ್ಯೆ ಮಾಡುವವರಿಗೆ ಬೆಂಬಲ ನೀಡಿ ಮಸೂದೆ ಜಾರಿ ಮಾಡುತ್ತಿದೆ. ಬಿಜೆಪಿ ಸರಕಾರದ ಮಸೂದೆ ಸಡಿಲಗೊಳಿಸಿ ನೀಚ ಕೃತ್ಯ ಮಾಡಿ ಗೋಕಳ್ಳರಿಗೆ ಬೆಂಬಲ ನೀಡುತ್ತಿದೆ. ಮಸೂದೆ ತಿದ್ದುಪಡಿ ಮಾಡಲು ಬರಬೇಡಿ.  ಇದರ ವಿರುದ್ಧ ಹಿಂದು ಸಮಾಜ ರಾಜ್ಯವ್ಯಾಪಿ ಪ್ರತಿಭಟನೆ ಮಾಡುವುದು ನಿಶ್ಚಿತ ಎಂದರು.

ಜಾಹೀರಾತು

ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್ ನಾಯಕ್, ಯುವರಾಜ್ ಪೆರಿಯತ್ತೋಡಿ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಮುಖಂಡರುಗಳಾದ ರಾಜೇಶ್ ಬನ್ನೂರು, ಲೋಕೇಶ್ ಹೆಗ್ಡೆ, ನಿತೀಶ್ ಕುಮಾರ್ ಶಾಂತಿವನ, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಹರೀಶ್ ಬಿಜತ್ರೆ, ಶ್ರೀಧರ್ ತೆಂಕಿಲ, ನಾಗೇಶ್ ಟಿ.ಎಸ್., ರಾಮಚಂದ್ರ ಕಾಮತ್, ಹರಿಪ್ರಸಾದ್ ಯಾದವ್, ಸತೀಶ್ ನಾಕ್, ಸೇಸಪ್ಪ ಬೆಳ್ಳಿಪ್ಪಾಡಿ, ನಾಗೇಂದ್ರ ಬಾಳಿಗ, ಹರೀಶ್ ದೋಳ್ಪಾಡಿ, ವಿರೂಪಾಕ್ಷ ಭಟ್ ಮಚ್ಚಿಮಲೆ, ಸಂತೋಷ್ ಪೆರಿಯಡ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿ.ಹಿ.ಪಂ. ಜಿಲ್ಲಾ ಸತ್ಸಂಗ ಪ್ರಮುಖ್ ರವಿಕುಮಾರ್ ಕೈತಡ್ಕ ಕಾರ್ಯಕ್ರಮ ನಿರೂಪಿಸಿದರು.

SendShare4Share
Previous Post

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

Next Post

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..