• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

July 17, 2026
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

July 16, 2026
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

July 16, 2026
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

July 16, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

July 16, 2026
ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ  ಬಿಡುಗಡೆ: ಶಾಸಕ ಅಶೋಕ್ ರೈ

    ದ ಕ, ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

by ಪ್ರಜಾಧ್ವನಿ ನ್ಯೂಸ್
December 11, 2025
in ಕ್ರೈಮ್, ಪುತ್ತೂರು, ಮಂಗಳೂರು
0
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ
62
SHARES
178
VIEWS
ShareShareShare

ಪುತ್ತೂರು, ಡಿ.9: ಪಿರಿಯಾಪಟ್ಟಣದಿಂದ ಮಂಗಳೂರಿನ ಪಣಂಬೂರು ಬಂದರ್‌ಗೆ ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ನಿವಾಸಿ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ ಶೆಟ್ಟಿಗಾರ್ ಮತ್ತು ಮಿಥುನ್ ಕುಮಾರ್, ಬ್ರೋಕರ್ ವೃತ್ತಿಯ ವಿಜಯ ಶೆಟ್ಟಿ ಮತ್ತು ಪಿಕಪ್ ಚಾಲಕ ಸುಳ್ಯದ ಮುಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳು. ಬಂಧಿತರಿಂದ ಕಾಫಿ ಬೀಜ ತುಂಬಿದ ಚೀಲ ಮತ್ತು ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು, ಕಬಕ ನಿವಾಸಿ ತೃತೇಶ್ (29) ಎಂಬವರ ದೂರಿನಂತೆ, ಸದ್ರಿಯವರು KA 19 AB 2258 ನೇ ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ದಿನಾಂಕ: 03-12-2025 ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದವರು, ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿಯಲ್ಲಿ ತನ್ನ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ತನ್ನ ಮನೆಗೆ ತೆರಳಿರುತ್ತಾರೆ. ದಿನಾಂಕ: 04-12-2025 ರಂದು ಬೆಳಿಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.

ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡು ಬಂದಿರುತ್ತದೆ. ಪಿರ್ಯಾದಿರವರ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 120/2025 ಕಲಂ: 303(2) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

ಪ್ರಕರಣದ ತನಿಖೆ ನಡೆಸಲಾಗಿ, ಆರೋಪಿ ಆಶ್ಲೇಷ ಭಟ್ ಎಂಬಾತನು, ತನ್ನ ಸಹಚರರಾದ 1. ನಾರಾಯಣ ಶೆಟ್ಟಿಗಾರ್, 2. ಮಿಥುನ್ ಕುಮಾರ್ 3. ವಿಜಯ ಶೆಟ್ಟಿ ,4. ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ವಿಚಾರಣೆಯ ವೇಳೆ ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ , ಒಂದು ಗೂ್ಡ್ಸ ಟೆಂಪೋ ಗಳನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.

Muliya

ಜಾಹೀರಾತು

 

ashwinistudioputtur

ಜಾಹೀರಾತು

SendShare25Share
Previous Post

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

Next Post

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..