• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

February 10, 2026
ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

February 10, 2026
ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

February 10, 2026
ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

February 10, 2026
ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

February 10, 2026
ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

February 10, 2026
ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

February 10, 2026
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

by ಪ್ರಜಾಧ್ವನಿ ನ್ಯೂಸ್
December 22, 2025
in ಪುತ್ತೂರು
0
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ
8
SHARES
22
VIEWS
ShareShareShare

ಪುತ್ತೂರು: ಯು.ಆರ್. ಪ್ರಾಪರ್ಟೀಸ್ ಪುತ್ತೂರು ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ವತಿಯಿಂದ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ ಕಾರ್ಯಕ್ರಮ ಡಿ.23ರಂದು ನಡೆಯಲಿದೆ ಎಂದು ಯು.ಆರ್ ಪ್ರಾಪರ್ಟೀಸ್ ಆಡಳಿತ ನಿರ್ದೇಶಕ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನದ ಸಂಚಾಲಕ ಉಜ್ವಲ್ ಪ್ರಭು ತಿಳಿಸಿದರು.

ashwinistudioputtur

ಜಾಹೀರಾತು

ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಕಳೆದ 11 ವರ್ಷಗಳಿಂದ ಯು.ಆರ್ ಪ್ರಾಪರ್ಟೀಸ್ 19 ಲೇಔಟ್ ಗಳನ್ನು ಮಾಡಿದೆ. ಸಾಮಾಜಿಕವಾದ ಚಿಂತನೆಯೊಂದಿಗೆ ಎಲ್ಲರಿಗೂ ಅನುಕೂಲಕರ ನೆಲೆಯಲ್ಲಿ ಮನೆಗಳನ್ನು ಒದಗಿಸುವ ಕಾರ್ಯ ನಡೆಸುತ್ತಿದೆ. ಲೇಔಟ್ ಗಳಲ್ಲಿ ಸಂಪೂರ್ಣ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದೀಗ ಶ್ರೀಮಾ ಥೀಂ ಪಾರ್ಕ್ ಸಮಾಜಕ್ಕೆ ಮತ್ತೊಂದು ಕೊಡುಗೆಯಾಗಿದೆ. ಸುಮಾರು 10 ಎಕರೆ ಸ್ಥಳದಲ್ಲಿ ಈ ಥೀಂ ಪಾರ್ಕ್ ನಿರ್ಮಾಣಗೊಳ್ಳಲಿದೆ. ಇದರ ಜತೆಗೆ ಈ ಜಾಗದ ಪಕ್ಕದಲ್ಲಿ ಅಜೀರ್ಣಾವಸ್ಥೆಯಲ್ಲಿದ್ದ ದೈವಗಳ ಗುಡಿಗಳನ್ನು ನವೀಕೃತಗೊಳಿಸಿದ್ದು, ರಕ್ತೇಶ್ವರಿ ಸೇರಿದಂತೆ ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದರು.

Poorna squash

ಜಾಹೀರಾತು

ಡಿ.23ರಂದು ಸಂಜೆ 5 ಗಂಟೆಗೆ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆಗೊಳ್ಳಲಿದ್ದು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ದೀಪಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಆರ್ ಪ್ರಾಪರ್ಟೀಸ್ ಆಡಳಿತ ನಿರ್ದೇಶಕ ಉಜ್ವಲ್ ಪ್ರಭು ವಹಿಸಲಿದ್ದಾರೆ. ಶಾಸಕ ಅಶೋಕ್ ರೈ ಥೀಂ ಪಾರ್ಕಿನ ಲೋಕಾರ್ಪಣೆ ಮಾಡಲಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಶ್ರೀಮಾ ಸೆಲೆಸ್ಟಿಯಲ್ ಅನಾವರಣ ಮಾಡಲಿದ್ದಾರೆ. ಪುತ್ತೂರಿನ ಮೊತ್ತಮೊದಲ 14 ಅಂತಸ್ತುಗಳ ಕಟ್ಟಡ ಶ್ರೀಮಾ ಹೈಟ್ಸ್ ಗೆ ಮಾಜಿ ಕಾನೂನು ಸಚಿವ ಮಾಧು ಸ್ವಾಮಿ ಶಿಲಾನ್ಯಾಸ ಮಾಡಲಿದ್ದಾರೆ. ಸಿಂಧೂರ ಪಾರ್ಕ್‍ನ್ನು ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಗುಣರಂಜನ್ ಶೆಟ್ಟಿ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರು ಗಣೇಶ್ ಬೀಡಿ ವಕ್ರ್ಸ್ ಆಡಳಿತ ನಿರ್ದೇಶಕ ಡಾ.ಜಗನ್ನಾಥ್ ಶೆಣೈ ಭಾಗಿಯಾಗಲಿದ್ದಾರೆ. ಎಂಎಲ್‍ಸಿ ಕಿಶೋರ್ ಬೊಟ್ಯಾಡಿ, ಮಾಜಿ ಎಂ.ಪಿ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಶೆಟ್ಟಿ, ಮಲ್ಲಿಕಾ ಪ್ರಸಾದ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ರಾಜ್ಯ ಕುಸ್ತಿ ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಹುಬ್ಬಳ್ಳಿ, ಡಾ.ಪ್ರಸಾದ್ ಭಂಡಾರಿ, ಬಲರಾಮ ಆಚಾರ್ಯ, ಎಸ್.ಆರ್ ರಂಗಮೂರ್ತಿ, ಪುಷ್ಪರಾಜ್ ಜೈನ್, ಲೀಲಾವತಿ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಮಂಗಳೂರು ಕಾರ್ಪೋರೇಟರ್ ಪ್ರವೀಣ್‍ಚಂದ್ರ ಆಳ್ವ, ಹೇಮನಾಥ ಶೆಟ್ಟಿ ಕಾವು, ನಗರಸಭಾ ಸದಸ್ಯೆ ರೋಹಿಣಿ ಭಾಗವಹಿಸಲಿದ್ದಾರೆ.

ಪುತ್ತೂರಿನ ಮಹಾಲಿಂಗೇಶ್ವರ ದೇವಳದ ವಠಾರದಿಂದ ಡಿ.22ರಂದು ಸಂಜೆ 4 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಡಾ.ಪ್ರಸಾದ್ ಭಂಡಾರಿ ಹಾಗೂ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಂಜೆ 6ಕ್ಕೆ ಮೈಸೂರಿನ ರಾಮಚಂದ್ರಾಚಾರ್ ಅವರಿಂದ ದಾಸವಾಣಿ ಕಾರ್ಯಕ್ರಮ ಹಾಗೂ ರಾತ್ರಿ 8.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಡಿ.23ರಂದು ಬೆಳಿಗ್ಗೆ 8 ಗಂಟೆಗೆ ಕಲಶಪ್ರಧಾನ ಹೋಮ, ಕಲಶಾಭಿಷೇಕ, ಗಣಪತಿ ಹೋಮ, ನಾಗತಂಬಿಲ, ರಕ್ತೇಶ್ವರಿ ಸಪರಿವಾರ ದೈವಗಳಿಗೆ ಸೇವೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. 10 ಗಂಟೆಗೆ ನವೀಕೃತ ಬೆದ್ರಾಳ ಶ್ರೀದೇವಿ ಭಜನಾಮಂದಿರವನ್ನು ಯು.ಆರ್.ಪ್ರಾಪರ್ಟೀಸ್ ಸಹಾಯಕ ಆಡಳಿತ ನಿರ್ದೇಶಕಿ ರಕ್ಷಾ ಎಸ್.ಆರ್ ದೀಪಪ್ರಜ್ವಲನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಭಜನಾ ಸೇವೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಕ್ಕೆ ದೈವಗಳ ಭಂಡಾರ ತೆಗೆಯುವುದು. ರಾತ್ರಿ 9 ಗಂಟೆಯಿಂದ ರಕ್ತೇಶ್ವರಿ ದೈವ ಹಾಗೂ ವರ್ಣರ ಪಂಜುರ್ಲಿ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.

Muliya

ಜಾಹೀರಾತು

ಗೋಷ್ಟಿಯಲ್ಲಿ ಉದ್ಯಮಿಗಳಾದ ಸಂತೋಷ್ ಕುಮಾರ್ ರೈ, ಪ್ರಸನ್ನ ಕುಮಾರ್ ಶೆಟ್ಟಿ, ಬಾಲಕೃಷ್ಣ ಗೌಡ, ಸಂಜೀವ ಗೌಡ, ನಿತಿನ್ ಮಂಗಳ ಉಪಸ್ಥಿತರಿದ್ದರು.

camera center ad

ಜಾಹೀರಾತು

SendShare3Share
Previous Post

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Next Post

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..