• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

by ಪ್ರಜಾಧ್ವನಿ ನ್ಯೂಸ್
December 25, 2025
in ಕ್ರೈಮ್, ಬೆಂಗಳೂರು
0
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು
63
SHARES
180
VIEWS
ShareShareShare

ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು. ಸುಂದರ ಸಂಸಾರದ ಕನಸು ಕಂಡಿದ್ದ ಐಶ್ವರ್ಯ, ಸಾಂಸಾರಿಕ ಬದುಕನ್ನು ಸರಿಯಾಗಿ ಆರಂಭಿಸುವ ಮುನ್ನವೇ ಪ್ರಾಣ ಕಳೆದುಕೊಂಡಿದ್ದಾರೆ.

ಮೂಲತಃ ನಾಗಮಂಗಲ ನಿವಾಸಿಗಳಾದ ಮಮತಾ ಹಾಗೂ ಕೃಷ್ಣಮೂರ್ತಿ ದಂಪತಿಯ ಹಿರಿ ಮಗಳು ಐಶ್ವರ್ಯಳನ್ನು ಬಾಗಲಗುಂಟೆ ಪೈಪ್ ಲೈನ್ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಅವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ಮದುವೆ ನಡೆದಿತ್ತಾದರೂ ತಿಂಗಳು ಕಳೆಯುವದರ ಒಳಗೆ ಐಶ್ವರ್ಯಗೆ ಕಿರುಕುಳ ನೀಡಲಾಗಿದೆ. ಇದೇ ವಿಚಾರವಾಗಿ ನಿನ್ನೆ ಬೆಳಿಗ್ಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಇಷ್ಟಾದ್ರೂ ಸಂಜೆ ಐಶ್ವರ್ಯಾಳ ಮೇಲೆ ಮತ್ತೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ನಿನ್ನೆ ಸಂಜೆ ವೇಳೆಗೆ ಲಿಖಿತ್​​ ತಮ್ಮ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಮನೆಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಆದರೆ ಬಾಗಿಲು ಒಡೆಯದ ಪರಿಣಾಮ, ಗಂಡನೇ ನೇಣುಹಾಕಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಐಶ್ವರ್ಯ ಪತಿ ಲಿಖಿತ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

SendShare25Share
Previous Post

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

Next Post

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..