• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
”ಜೈ ಶ್ರೀರಾಮ್” ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ ಚುನಾವಣಾ ಆಯೋಗದಿಂದ ನೋಟಿಸ್‌!

”ಜೈ ಶ್ರೀರಾಮ್” ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ ಚುನಾವಣಾ ಆಯೋಗದಿಂದ ನೋಟಿಸ್‌!

May 2, 2024
17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

February 23, 2026
ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

February 23, 2026
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

February 23, 2026
ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

February 23, 2026
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

February 23, 2026
ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಹಸ್ತಾಂತರ

February 20, 2026
ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

February 20, 2026
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

February 19, 2026
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

February 18, 2026
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

February 18, 2026
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

February 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

    ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

    ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

    ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

    ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

    ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

    ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

    ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

    ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

    ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ

    ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಹಸ್ತಾಂತರ

    ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

    ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

    ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

    ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

”ಜೈ ಶ್ರೀರಾಮ್” ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ ಚುನಾವಣಾ ಆಯೋಗದಿಂದ ನೋಟಿಸ್‌!

by ಪ್ರಜಾಧ್ವನಿ ನ್ಯೂಸ್
May 2, 2024
in ರಾಜ್ಯ
0
”ಜೈ ಶ್ರೀರಾಮ್” ಘೋಷಣೆ ಕೂಗುವವರು ಭಿಕಾರಿಗಳು ಎಂದ ರಾಜು ಕಾಗೆ ಚುನಾವಣಾ ಆಯೋಗದಿಂದ ನೋಟಿಸ್‌!
6
SHARES
17
VIEWS
ShareShareShare

ಬೆಳಗಾವಿ: ಬಿಜೆಪಿ ಸಮಾವೇಶದಲ್ಲಿ ಕೂಗಲಾಗುವ “ಜೈ ಶ್ರೀರಾಮ್‌” ಘೋಷಣೆ ಬಗ್ಗೆ ಲೋಕಸಭಾ ಚುನಾವಣಾ  ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ಶಾಸಕ ರಾಜು ಕಾಗೆ  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೀಗೆ ಘೋಷಣೆ ಕೂಗುವವರು ಭಿಕಾರಿಗಳು ಎಂದು ಕಿಡಿಕಾರಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಹಿಂದೆ ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ಕಡಿಮೆ ಲೀಡ್‌ ಕೊಟ್ಟರೆ ಕರೆಂಟ್‌ ಕಟ್‌ ಎಂಬ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್‌ ನೀಡಿದೆ.

camera center ad

ಜಾಹೀರಾತು

ಬೆಳಗಾವಿಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಜು ಕಾಗೆ, ಬಿಜೆಪಿಯವರು ಪ್ರತಿ ಸಮಾವೇಶ, ರೋಡ್ ಶೋಗಳಲ್ಲಿ ‘ಜೈ ಶ್ರೀರಾಮ್, ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾರೆ. ಇಂಥದ್ದನ್ನೆಲ್ಲ 40 ವರ್ಷಗಳ ಹಿಂದೆಯೇ ನಾನು ಮಾಡಿ ಬಿಟ್ಟಿದ್ದೇನೆ. ಜೈ ಶ್ರೀರಾಮ್‌ ಘೋಷಣೆ ಕೂಗುವವರಿಗೆ ನಾನು ಸಮರ್ಥವಾಗಿ ಉತ್ತರ ಕೊಡುತ್ತೇನೆ. ಅವರು ಗತಿ ಇಲ್ಲದ ಭಿಕಾರ್ ಛೋಟ್ (ಗತಿ ಇಲ್ಲದ ಭಿಕಾರಿಗಳು) ಇದ್ದಾರೆ ಎಂದು ನಾವು ಆ ಲೆವೆಲ್‌ಗೆ ಇಳಿಯುವುದಕ್ಕೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಗುರುವಾರ ಮತಯಾಚನೆ ಮಾಡಿದ್ದ ರಾಜು ಕಾಗೆ, “ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ್ ಕಟ್” ಮಾಡುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, 24 ಗಂಟೆಯೊಳಗಾಗಿ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

SendShare2Share
Previous Post

”ಕೊವ್ಯಾಕ್ಸಿನ್‌” ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್

Next Post

ಅರ್ಧ ಡಜನ್ ಆಟಗಾರರಿಗೆ ಇದೇ ಮೊದಲ ಟಿ20 ವಿಶ್ವಕಪ್..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅರ್ಧ ಡಜನ್ ಆಟಗಾರರಿಗೆ ಇದೇ ಮೊದಲ ಟಿ20 ವಿಶ್ವಕಪ್..!

ಅರ್ಧ ಡಜನ್ ಆಟಗಾರರಿಗೆ ಇದೇ ಮೊದಲ ಟಿ20 ವಿಶ್ವಕಪ್..!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..