• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

January 24, 2026
ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

January 24, 2026
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

January 23, 2026
ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

January 24, 2026
ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

January 23, 2026
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

January 23, 2026
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 24, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

by ಪ್ರಜಾಧ್ವನಿ ನ್ಯೂಸ್
January 24, 2026
in ಕ್ರೈಮ್
0
ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​
4
SHARES
12
VIEWS
ShareShareShare

ಬೆಂಗಳೂರು, (ಜನವರಿ 24): ಪೊಲೀಸ್ ಕಾನ್ಸ್​​​​ಟೇಬಲ್​​  ಕಾಲೇಜು ವಿದ್ಯಾರ್ಥಿನಿಗೆ  ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ.  ಫ್ರೀಡಂ ಪಾರ್ಕ್​​​ನಲ್ಲಿ ಕರ್ತವ್ಯದಲ್ಲಿದ್ದ ವೇಳೆ R.T.ನಗರ ಠಾಣೆಯ ಕಾನ್ಸ್​​ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ.

ashwinistudioputtur

ಜಾಹೀರಾತು

ಫ್ರೀಡಂಪಾರ್ಕ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ ನಾಯಕ್, ಪ್ರಥಮ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ವಿದ್ಯಾರ್ಥಿನಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು, ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಅರೋಪಿ ಪೇದೆ ಯಮುನಾ ನಾಯಕ್​​ ನನ್ನು ಬಂಧಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ಕರ್ನಾಟಕದ ಪೊಲೀಸರು ತಮ್ಮ ದಕ್ಷತೆ ಮತ್ತು ವೃತ್ತಿಪರತೆಗೆ ದೇಶದಲ್ಲೇ ಹೆಸರಾಗಿದ್ದರು. ಕಾನೂನು ಮೀರಿದವರನ್ನು ಕ್ಷಿಪ್ರವಾಗಿ ಬಂಧಿಸಿ ಜೈಲಿಗೆ ಕಳುಹಿಸುತ್ತಿದ್ದರು. ಆದ್ರೆ, ಈಗ ಪರಿಸ್ಥಿತಿ ಬದಲಾಗಿದ್ದು, ಪೊಲೀಸರೇ ಕೋರ್ಟ್​​ ಕಟಕಟೆಯಲ್ಲಿ ನಿಲ್ಲುತ್ತಿದ್ದಾರೆ. ಕೊಲೆ, ಸುಲಿಗೆ, ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಭೂ ಮಾಫೀಯಾ,  ಲಂಚ, ಹೀಗೆ ಅನೇಕ ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ತೊಡಗಿಸಿಕೊಂಡು ಆರೋಪಿಗಳಾಗುವ ಸ್ಥಾನದಲ್ಲಿ ನಿಲ್ಲುವ ಪರಿಸ್ಥಿತಿ ತಂದುಕೊಳ್ಳುತ್ತಿದ್ದಾರೆ.

ಅದರಲ್ಲೂ ಇತ್ತೀಚಗೆ ಬೆಂಗಳೂರಿನಲ್ಲಿ ಪೊಲೀಸರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡುವ ಸಾಕಷ್ಟು ಪ್ರಕರಣಗಳು ಬಹಿರಂಗವಾಗಿದ್ದು, ಈ ಸಂಬಂಧ ಅನೇಕ ಪೊಲೀಸ್ ಪೇದೆಗಳು, ಇನ್ಸ್​​ಪೆಕ್ಟರ್​​ಗಳು ಕೆಲಸದಿಂದ ಅಮಾನತುಗೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರಲ್ಲಿ ಪೊಲೀಸರ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ. ಪೊಲೀಸರೇ ಅನ್ಯಾಯದ ಹಾದಿಯಲ್ಲಿ ನಡೆಯುತ್ತಿರುವಾಗ ನ್ಯಾಯ ಎಲ್ಲಿದೆ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

Poorna squash

ಜಾಹೀರಾತು

SendShare2Share
Previous Post

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..