• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

January 27, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

by ಪ್ರಜಾಧ್ವನಿ ನ್ಯೂಸ್
January 27, 2026
in ಪುತ್ತೂರು, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”
78
SHARES
224
VIEWS
ShareShareShare

ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ “ಜೆವಣ್” 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ ಲುಲು ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಈಗಾಗಲೇ ಮಂಗಳೂರು,ಉಡುಪಿ,ಪುತ್ತೂರು, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು, ಮುಂಬೈ, ಶಿವಮೊಗ್ಗ ದಲ್ಲಿ ಪ್ರದರ್ಶನ ಕಂಡಿದ್ದು,ಕುವೈತ್, ಅರಿಝೋನಾ, ಮೆಲ್ಬೋರ್ನ್, ಕ್ಯಾಲಿಫೋರ್ನಿಯಾಗಳಲ್ಲೂ ಪ್ರದರ್ಶನ ಕಂಡು ವಿದೇಶದಲ್ಲಿರುವ ಪ್ರೇಕ್ಷಕರಿಗೂ “ಜೆವಣ್” ಕೊಂಕಣಿ ಚಿತ್ರ ಮೋಡಿ ಮಾಡಿದೆ.
ಕೊಂಕಣಿ ಚಿತ್ರವೊಂದು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ವಿಷಯ ಕೊಂಕಣಿ ಭಾಷಿಕರ ನಡುವೆ ಹೆಮ್ಮೆ ಮೂಡಿಸಿದ್ದು, ಅಕ್ಷಯ್ ಅವರ ನಿರ್ದೇಶನದಲ್ಲಿ ಇನ್ನಷ್ಟು ಸದಭಿರುಚಿಯ ಕೊಂಕಣಿ ಚಿತ್ರಗಳು ಮೂಡಿಬರಲಿ ಎಂದು ಹಾರೈಸಿದ್ದಾರೆ.

“ಅನ್‌ಸಂಗ್ ಇನ್‌ಕ್ರೆಡಿಬಲ್ ಇಂಡಿಯಾ – ಕಡಿಮೆ ತಿಳಿದಿರುವ ಭಾಷೆಗಳಿಂದ ಚಲನಚಿತ್ರಗಳು” ಎಂಬ ಶೀರ್ಷಿಕೆಯ ಸ್ಪರ್ಧಾತ್ಮಕವಲ್ಲದ ವಿಭಾಗಕ್ಕಾಗಿ ಉತ್ಸವದ ಸಲಹಾ ಸಮಿತಿಯು “ಜೆವಣ್” ಅನ್ನು ಆಯ್ಕೆ ಮಾಡಿದೆ. ಈ ವಿಶೇಷ ವಿಭಾಗವು ಪ್ರಾದೇಶಿಕ ಮತ್ತು ಕಡಿಮೆ ಪ್ರಾತಿನಿಧ್ಯ ಹೊಂದಿರುವ ಭಾರತೀಯ ಭಾಷೆಗಳಿಂದ ಸಿನಿಮೀಯ ಧ್ವನಿಗಳನ್ನು ಆಚರಿಸುತ್ತದೆ, ಅವುಗಳ ಸಾಂಸ್ಕೃತಿಕ ಆಳ ಮತ್ತು ಕಥೆ ಹೇಳುವ ಶ್ರೀಮಂತಿಕೆಯನ್ನು ಎತ್ತಿ ತೋರಿಸುತ್ತದೆ.

ಜೆವಣ್
(ಕೊಂಕಣಿ ಚಿತ್ರ)
ಹಾಸ್ಯಕ್ಕಾಗಿಯೇ ಕೊಂಕಣಿ ಭಾಷೆಯಲ್ಲಿ ತಯಾರಾಗಿರುವ ಒಂದು ಕೌಟುಂಬಿಕ ಚಿತ್ರ. ಹಾಸ್ಯದ ಆಳ ಅಗಲಗಳನ್ನು ಪ್ರೇಕ್ಷಕರಿಗೆ ಉಣಬದಿಸಲಿಕ್ಕಾಗಿಯೇ ಸಿದ್ಧವಾದಂತಿರುವ ಈ ಚಿತ್ರದಲ್ಲಿ ಘಟಾನುಘಟಿ ಕೊಂಕಣಿ ಭಾಷಿಕ ಕಲಾವಿದರ ಕೂಡುವಿಕೆ ಇದೆ.

ಕ್ಯಾಟರಿಂಗ್ ಒಂದರಲ್ಲಿ ಕೆಲಸ ಮಾಡುವ ಮೂವರಲ್ಲಿ ಒಬ್ಬನಿಗೆ ಹೆಣ್ಣು ನೋಡಲು ಹೋಗುವಲ್ಲಿಂದ ಪ್ರಾರಂಭವಾಗುವ ಚಿತ್ರ ಹಲವು ಆಯಾಮಗಳ ಒಳಹೊಕ್ಕು ಮೋಸ, ವಂಚನೆಯ ಪ್ರಪಂಚದಲ್ಲಿ ತಮ್ಮ ಆಸೆ ಸಾಧಿಸಲಾಗದೆ ತೊಳಲಾಡುವ ಮೂವರು ಮತ್ತು ಅವರೊಂದಿಗೆ ಸೇರಿಕೊಳ್ಳುವ ಇತರ ಪಾತ್ರಗಳ ಅಪರೂಪದ ಕಥಾಹಂದರ ಕಥೆ ಹೇಳುತ್ತಾ ಸಾಗುತ್ತೆ.

ಶ್ರೀ ಮಹಮ್ಮಯಿ ಸಿನಿ ಕ್ರಿಯೇಷನ್ಸ್ ಹಾಗು ಧಾತ್ರಿ ಸಿನಿ ಕಂಬೈನ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರಕೆ, ಕುಂಬ್ಳೆ ವೆಂಕಟೇಶ್ ಭಟ್ ,ಕರೋಪಾಡಿ ಅಕ್ಷಯ್ ನಾಯಕ್ ನಿರ್ಮಾಪಕರಾಗಿದು , ಚಿತ್ರಕತೆ-ನಿರ್ದೇಶನ-ಸಂಕಲನ ಕರೋಪಾಡಿ ಅಕ್ಷಯ ನಾಯಕ್ ಮಾಡಿರುವುದು ರಾಜ್ಯ ಪ್ರಶಸ್ತಿ ಪುರಸ್ಕೃತ ನಟ ಎಮ್.ಕೆ ಮಠ ಮತ್ತು ಸೂರಜ್ ಭಟ್ ಬಂಟ್ವಾಳ್ ಇವರ ಕಥೆ ಸಂಭಾಷಣೆ ಇದ್ದು ಅರುಣ್ ರೈ ಪುತ್ತೂರು ಇವರ ಛಾಯಾಗ್ರಹಣ, ಚಿತ್ರಕ್ಕೆ ಗೀತ ಸಾಹಿತ್ಯವನ್ನು ಸೂರಜ್ ಭಟ್ ಬಂಟ್ವಾಳ್ ಹಾಗೂ ಸಾತ್ವಿಕ್ ಪಡಿಯರ್ ಬರೆದಿದ್ದು ಸಂಗೀತ ನಿರ್ದೇಶನ ಸಾತ್ವಿಕ್ ಪಡಿಯರ್ ನೀಡಿರುತ್ತಾರೆ. ಸುಮಂತ್ ಸಹ ನಿರ್ದೇಶಕರಾಗಿ ದುಡಿದಿದ್ದು, ಕೃಷ್ಣ ಪ್ರಸಾದ್ ಸಹಾಯಕ ಕ್ಯಾಮರಾ ನಿರ್ವಾಹಕರಾಗಿ, ಆಚಾರ್ಯ ಗುರುಪ್ರಸಾದ್ ಚಿತ್ರಕ್ಕೆ VFX ಮಾಡಿರುತ್ತಾರೆ.

ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ಪ್ರಕಾಶ್ ಮಹಾದೇವನ, ಮಿಲನ್, ಹಾಗೂ ಅಪೇಕ್ಷ ಪೈ ಹಾಡಿದರೆ. ಗುರು ಸವನ್ ಬೆಂಗಳೂರ್ ನೃತ್ಯ ಸಂಯೋಜನೆ, ಚಿತ್ರಕ್ಕೆ ಉತ್ತಮ ವಾಗಿ ಮೂಡಿ ಬಂದಿದೆ. 5.1 ಡಿ.ಟಿ.ಎಸ್ ಮಿಕ್ಸಿಂಗ್ ಮತ್ತು ಮಾಸ್ಟರಿಂಗ್ ನಿಕಿಲೇಶ್ ಬೆಂಗಳೂರ್ ಮಾಡಿರುತ್ತಾರೆ. ಬಂಟ್ವಾಳ ಅಸೂಪಾಸಿನಲ್ಲಿ ಸಿನಿಮಾದ ಚಿತ್ರೀಕರಣವನ್ನು ಮಾಡಲಾಗಿದೆ. ಚಿತ್ರವು ಹಾಸ್ಯ ಭರಿತ, ಮನೋರಂಜನೆ ನೀಡುವ ಜೊತೆಗೆ ಕೌಟುಂಬಿಕವಾಗಿ ನೋಡುವ ಸಿನಿಮಾ ಇದಾಗಿದೆ. ಕೊಂಕಣಿ ಸಮುದಾಯದಲ್ಲಿನ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದ್ದು ಈಗಾಗಲೇ ನಟನೆಯಲ್ಲಿ ಮುಂಚೂಣಿಯಲ್ಲಿರುವ ಹಲವು ನಾಟಕ, ಚಲನಚಿತ್ರ, ಧಾರಾವಾಹಿಯಲ್ಲಿ ನಟಿಸಿ ಹಲವು ಜನರ ಪ್ರಶಂಸೆಗೆ ಪಾತ್ರರಾದ ಕರಾವಳಿ ಮೂರು ಮುತ್ತು ಖ್ಯಾತಿ ಸತೀಶ್ ಪೈ ಕುಂದಾಪುರ, ಸಂತೋಷ ಪೈ, ಕುಂದಾಪುರ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್ ಶೆಣೈ, ಕಲರ್ಸ್ ಕನ್ನಡ ಧಾರಾವಾಹಿಯ ಶಿಲ್ಪಾ ಕಾಮತ್ ನಾಯಕಿಯಗಿ ರಾಕೇಶ್ ಕಾಮತ್ ಪುತ್ತೂರು ನಾಯಕನಾಗಿ, ಸೂರಜ್ ಭಟ್ ಬಂಟ್ವಾಳ್, ರಾಮನಾಥ್ ನಾಯಕ್ ಪುತ್ತೂರು, ವೆಂಕಟೇಶ್ ಭಟ್ ಪುತ್ತೂರು, ಚಂದ್ರಕಾಂತ್ ಭಟ್ ಪುತ್ತೂರು, ವತ್ಸಲಾ ನಾಯಕ್ ಪುತ್ತೂರು, ಸುಲತಾ ನಾಯಕ್ ಪುತ್ತೂರು, ದಾಮೋದರ್ ಹೆಗಡೆ ಪುತ್ತೂರು, ಮಂಗೇಶ್ ಭಟ್ ವಿಟ್ಲ, ಕರೋಪಾಡಿ ವರುಣ್ ನಾಯಕ್ ,ದೀಪಕ್ ಪೈ ಉಪ್ಪಿನಂಗಡಿ,ಸ್ವಾತಿ ಅಕ್ಷಯ್ ನಾಯಕ್, ಸುಚಿತ್ರಾ ನಾಯಕ್ ,ನಟಿಸಿದ್ದು ೪೫ಕ್ಕೂ ಮಿಕ್ಕಿ ತಾರಾಂಗಣ ಈ ಚಿತ್ರದಲ್ಲಿ ಇದೆ. ಈ ಚಿತ್ರವು ಸಾರಸ್ವತ ಕೊಂಕಣಿ ( ಕೊಂಕಣಿ ಚಲನಚಿತ್ರ) ಇತಿಹಾಸದಲ್ಲಿ 9ನೇ ಚಿತ್ರವಾಗಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare31Share
Previous Post

ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ; ಮಾಜಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಅರೆಸ್ಟ್

Next Post

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..