• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

January 27, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

by ಪ್ರಜಾಧ್ವನಿ ನ್ಯೂಸ್
January 27, 2026
in ಈಶ್ವಮಂಗಲ, ಕುಂಬ್ರ, ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ
19
SHARES
54
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕ‌ಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ ಜ.28 ಕ್ಕೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ.
ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೀತ್ಸವ ಜ.26 ರಿಂದ 28 ರ ತನಕ ನಡೆಯಲಿದೆ. ಜ.28 ರಂದು ಪಿಲಿಭೂತ ನೇಮೋತ್ಸವ ಬೆಳಿಗ್ಗೆಯಿಂದ ರಾತ್ರಿ ತನಕ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸುತ್ತಾರೆ.
ದೈವಸ್ಥಾನದಲ್ಲಿ ದೈವಿಕ ಕಾರ್ಯ ಆರಂಭವಾಗಿ ನೂರಾರು ವರ್ಷಗಳೇ ಕಳೆದಿದೆ. ಅಂದಿನಿಂದ ಇಂದಿನ ತನಕ ದೈವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ನೇಮೋತ್ಸವದಂದು ಅನ್ನದಾನ ವ್ಯವಸ್ಥೆ ಇರಲಿಲ್ಲ. ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸುವ ಈ ನೇಮೋತ್ಸವಕ್ಕೆ ಬರುವ ಭಕ್ತಾದಿಗಳು ಊಟಕ್ಕೆ ಮನೆಗೆ ತೆರಳುತ್ತಿದ್ಧರು. ಇದನ್ನು ಗಮನಿಸಿದ ಶಾಸಕ ಅಶೋಕ್ ರೈ ಅವರು ಆಡಳಿತ ಮೊಕ್ತೇಸರ ಶ್ರೀ ಕೃಷ್ಣ ಬೊಳಿಲ್ಲಾಯ ಅವರ ಮನವೊಲಿಸಿ ಅವರ ಸಹಕಾರದಿಂದ ಅನ್ನದಾನ ವ್ಯವಸ್ಥೆಯನ್ನು ಆರಂಭಿಸಿದ್ದಾರೆ. ಈ ಅನ್ನದಾನ ಕಾರ್ಯಕ್ರಮಕ್ಕೆ ಶಾಸಕರ ಜೊತೆ ಸ್ಥಳಿಯ ಪ್ರಮುಖರು ಕೈ ಜೋಡಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ನಾಳೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ. ಈ ಸೇವೆಯಲ್ಲಿ ಶಾಸಕರ ಜೊತೆ ಸದಾಶಿವ ರೈ ಸೂರಂಬೈಲು, ಜಗನ್ಮೋಹನ್ ರೈ, ವಿಶ್ವನಾಥ ರೈ ಕಡಮಾಜೆ, ಬಾಬು ರೈ ಕೋಟೆ, ಶ್ರೀಪ್ರಸಾದ್ ಪಾಣಾಜೆ, ಶ್ರೀಹರಿ ಪಾಣಾಜೆ, ಚಂದ್ರ ಎ ಬಿ, ಪುಷ್ಪರಾಜ್ ರೈ ಕೋಟೆ, ಪುಷ್ಪರಾಜ್ ರೈ ಕೋಟೆ, ಲಕ್ಷ್ಮೀ ನಾರಾಯಣ ರೈ ಕೆದಂಬಾಡಿ, ರಾಮ‌ನಾಯ್ಕ್ ಕೋಟೆ, ಸದಾನಂದ ನಾಯ್ಕ ಭರಣ್ಯ, ಇವರೆಲ್ಲರ ಸಹಕಾರದಿಂದ ಅನ್ನದಾನ ಕಾರ್ಯಕ್ರಮ ನೆರವೇರಲಿದೆ.

ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಂದು ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ ಅವರಿಗೆ ಅನ್ನದಾನದ ವ್ಯವಸ್ಥೆ ಇರಲಿಲ್ಲ.‌ ಈ ಬಾರಿ ಕ್ಷೇತ್ರದ ಇತಿಹಾಸದಲ್ಲೇ ಪ್ರಥಮ ಎಂಬಂತೆ ವಾರ್ಷಿಕ ಜಾತ್ರೆ ಹಾಗೂ ನೇಮೋತ್ಸವದಂದು ಸುಮಾರು‌ 15 ಸಾವಿರ ಮಂದಿಗೆ ಅನ್ನದಾನ ನಡೆಯಲಿದೆ. ಕ್ಷೇತ್ರದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯರು ಹಾಗೂ ಪಾಣಾಜೆಯ ಪ್ರಮುಖರ ಮತ್ತು ಭಕ್ತಾದಿಗಳ ಸಹಕಾರದಿಂದ ಅನ್ನದಾನ ಸೇವೆ ನೆರವೇರಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅನ್ನದಾನ ಪ್ರಸಾದ ಸ್ವೀಕರಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ.

ಅಶೋಕ್ ರೈ ಶಾಸಕರು,ಪುತ್ತೂರು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare8Share
Previous Post

ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

Next Post

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..