• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

May 30, 2026
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

May 28, 2026
ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

May 28, 2026
ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

May 28, 2026
ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

May 28, 2026
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ – ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

May 27, 2026
ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

by ಪ್ರಜಾಧ್ವನಿ ನ್ಯೂಸ್
February 23, 2026
in ಕ್ರೈಮ್
0
17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!
57
SHARES
163
VIEWS
ShareShareShare

ಕೊಚ್ಚಿ : 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ದೃಶ್ಯಗಳನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿ ಅದನ್ನು ತನ್ನ ಸ್ನೇಹಿತನಿಗೆ ರವಾನಿಸಿದ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಈ ಘಟನೆ ಪತ್ತನಂತಿಟ್ಟದ ಕೊನ್ನಿಯಲ್ಲಿ ನಡೆದಿದೆ. ಕೊನ್ನಿ ಪೊಲೀಸರು ತನ್ನಿಥೋಡ್ ಮೂಲದ ಅನಂತು (26) ಮತ್ತು ಅಭಿಜಿತ್ (28) ಅವರನ್ನು ಬಂಧಿಸಿದ್ದಾರೆ.

Muliya

ಜಾಹೀರಾತು

17 ವರ್ಷದ ಬಾಲಕಿಯನ್ನು ಮೊದಲು ಪ್ರೀತಿ ಮಾಡಿದ್ದು ಅಭಿಜಿತ್‌. ಆಕೆ ಆತ್ಮೀಯಳಾದ ನಂತರ ಬಾಲಕಿಯನ್ನು ಪತ್ತನಂತಿಟ್ಟದ ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಮ್ಮಿಬ್ಬರ ನಡುವಿನ ಖಾಸಗಿ ದೃಶ್ಯಗಳನ್ನು ಮೊಬೈಲ್‌ ಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದ ಅಭಿಜಿತ್‌ ಈ ವಿಡಿಯೋವನ್ನು ಆಪ್ತ ಸ್ನೇಹಿತ ಅನಂತುಗೆ ಕಳಿಸಿದ್ದಾನೆ.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಈ ವಿಡಿಯೋ ನೋಡಿದ ಬಳಿಕ ಅನಂತುಗೆ ಕೂಡ ಇದ ಹುಡುಗಿಯ ಜೊತೆ ಸೆ*ಕ್ಸ‌ ಮಾಡಬೇಕು ಎಂದು ಆಸೆಯಾಗಿದೆ. ಅಭಿಜಿತ್‌ನಿಂದ ಹುಡುಗಿಯ ವಾಟ್ಸಾಪ್‌ ನಂಬರ್‌ ಪಡೆದುಕೊಂಡ ಅನಂತು, ಸ್ನೇಹಿತ ಕಳಿಸಿದ್ದ ಬೆತ್ತಲೆ ವಿಡಿಯೋವನ್ನು ಅಕೆಗೆ ಕಳಿಸಿ ಬೆದರಿಕೆ ಹಾಕಿದ್ದಾನೆ.

ವಿಡಿಯೋ ಕಳಿಸಿದ ಅನಂತು, ನನ್ನ ಜೊತೆಗೂ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯ ಮಾಡಿದ್ದೇನೆ. ಇಲ್ಲದೇ ಇದ್ದಲ್ಲಿ ಈ ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ. ಈ ಬೆದರಿಕೆಯಿಂದ ಹೆದರಿದ ಹುಡುಗಿ, ಅನಂತು ಜೊತೆ ಲೈಂಗಿಕ ಸಂಬಂಧಕ್ಕೆ ಒಪ್ಪಿಕೊಂಡಿದ್ದಾಳೆ. ಇವರಿಬ್ಬರೂ ಕೂಡ ಪೂಂಗಾವುವಿನ ಬಾಡಿಗೆ ಮನೆಯೊಂದರಲ್ಲಿ ಆಪ್ತ ಸಮಯ ಕಳೆದಿದ್ದಾರೆ. ಇಲ್ಲೂ ಕೂಡ ಅನಂತು, ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ಷಣಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದ.

ಈಗ ಕೊನ್ನಿ ಪೊಲೀಸರು ಎರ್ನಾಕುಲಂನ ಅಭಿಜಿತ್ ಮತ್ತು ಕೊಟ್ಟಾಯಂನ ಬಾಡಿಗೆ ಮನೆಯಿಂದ ಅನಂತು ಅವರನ್ನು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ರಾಜಗೋಪಾಲ್, ಎಸ್‌ಐ ಶ್ಯಾಮ್ ಮತ್ತು ಪೊಲೀಸ್ ಅಧಿಕಾರಿಗಳಾದ ಸೈಫುದ್ದೀನ್, ಅಭಿಲಾಷ್ ಮತ್ತು ಅಮಲ್ ಅವರನ್ನೊಳಗೊಂಡ ತಂಡವು ಆರೋಪಿಗಳನ್ನು ಬಂಧಿಸಿತು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

SendShare23Share
Previous Post

ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

Next Post

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..