• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

August 7, 2026
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

August 7, 2026
ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 7, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

by ಪ್ರಜಾಧ್ವನಿ ನ್ಯೂಸ್
March 6, 2026
in ಪುತ್ತೂರು, ಪ್ರಾದೇಶಿಕ
0
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ
13
SHARES
37
VIEWS
ShareShareShare

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಅವರು ಪುತ್ತೂರಿನ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ತಾರಿಗುಡ್ಡೆಯ ಸಂತ್ರಸ್ತೆ ಮನೆಗೆ ಭೇಟಿ ನೀಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಧ್ಯಕ್ಷರು ಸಂತ್ರಸ್ತೆಯ ಪರವಾಗಿ ತಾಯಿಯಂತೆ ಅವಳ ಜೊತೆ ನಿಲ್ಲುತ್ತೇನೆ. ಮಹಿಳಾ ಆಯೋಗ ನೊಂದ ಮಹಿಳೆಯರಿಗೆ ತಾಯಿ ಸ್ಥಾನದಲ್ಲಿದ್ದು ಸಹಾಯ ಮಾಡುತ್ತದೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು. ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ,ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅವ್ಯವಸ್ಥೆಯನ್ನು ನೋಡುವಂತೆ ಮಾಧ್ಯಮ ಪ್ರತಿನಿಧಿಗಳು ಆಯೋಗ್ ಅಧ್ಯಕ್ಷೆಯನ್ನು ವಿನಂತಿಸಿದ ಸಂದರ್ಭದಲ್ಲಿ ಕಾಲೇಜಿನ ಸ್ಥಿತಿಗತಿಯನ್ನು ಪರಾಮರ್ಶಿಸಲು ಹೊರಟಿದ್ದ ಆಯೋಗದ ಅಧ್ಯಕ್ಷೆಯನ್ನು ಸ್ಥಳದಲ್ಲಿ ಮಹಿಳಾ ಕಾಂಗ್ರೇಸ್ಸಿನ ಮುಖಂಡರು ತಡೆದ ಹಿನ್ನಲೆಯಲ್ಲಿ ಕಾಲೇಜಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿ,ಮಂಗಳೂರಿಗೆ ತೆರಳಿದ್ದಾರೆ.

ashwinistudioputtur

ಜಾಹೀರಾತು

ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಹಸಿ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಅವರು ಅಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರ ಸಮಸ್ಯೆಯನ್ನು ಆಲಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ಮೀನು ಮಾರುಕಟ್ಟೆಯಲ್ಲಿ ಗಾಳಿ ಹಾಗೂ ಬೆಳಕಿನ ಸೂಕ್ತ ವ್ಯವಸ್ಥೆಯ ಕೊರತೆ ಇದ್ದು, ಬಾಡಿಗೆ ದರ ಕೂಡ ಹೆಚ್ಚಾಗಿದೆ ಎಂದು ಅವರು ದೂರಿದರು. ಈ ಕಾರಣದಿಂದ ತಮ್ಮ ವ್ಯಾಪಾರವನ್ನು ಹೊಸ ಮಾರುಕಟ್ಟೆಗೆ ಸ್ಥಳಾಂತರಿಸಲು ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಈ ಸಮಸ್ಯೆಯನ್ನು ಜಿಲ್ಲಾಧಿಕಾರಿ ಹಾಗೂ ಸರಕಾರದ ಗಮನಕ್ಕೆ ತರುವುದಾಗಿ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ನಡೆಯುವ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದರು. ಮೀನುಗಾರ ಮಹಿಳೆಯರು ಲಿಖಿತವಾಗಿ ನೀಡುವ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲು ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು

Muliya

ಜಾಹೀರಾತು

SendShare5Share
Previous Post

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

Next Post

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..