• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

August 21, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

by ಪ್ರಜಾಧ್ವನಿ ನ್ಯೂಸ್
March 24, 2026
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು
0
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ
351
SHARES
1k
VIEWS
ShareShareShare

ವೇಣೂರಿನಲ್ಲಿ ಮೊನ್ನೆ ನಡೆದ ಕಂಬಳದಲ್ಲಿ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು  ಅವರು ಛಾಯಾಗ್ರಾಹಕರ ಕುರಿತಾಗಿ ಅತ್ಯಂತ ಆಕ್ಷೇಪಾರ್ಹ ಶಬ್ದಗಳನ್ನು ಬಳಸಿ ನಿಂದಿಸಿರುವುದನ್ನು ನಮ್ಮ ಸಂಘವು ಅತ್ಯಂತ ಕಟುವಾಗಿ ಖಂಡಿಸುತ್ತದೆ.

ಸ್ವಾಭಿಮಾನದಿಂದ ವೃತ್ತಿಯನ್ನು ನಡೆಸುತ್ತಿರುವ ಛಾಯಾಗ್ರಾಹಕರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ ಸದ್ಯದಲ್ಲೇ ನಮ್ಮ ಸಂಘವು ಸೂಕ್ತ ಕ್ರಮವನ್ನು ಕೈಗೊಳ್ಳಲಿದ್ದು , ಇದರ ಕುರಿತು
ಸಂಘದ ತೀರ್ಮಾನವನ್ನು ಸದ್ಯದಲ್ಲೇ ಸದಸ್ಯರಿಗೆ ತಿಳಿಸಲಾಗುವುದು.

ಕ್ಷಮೆಯಾಚಿಸಿ ಇಲ್ಲ ಪ್ರತಿಭಟನೆ ಎದುರಿಸಿ ಕಂಬಳ ಕ್ಷೇತ್ರದಲ್ಲಿ ಛಾಯಾಗ್ರಾಹಕ ವೃತ್ತಿಗೆ ಅಗೌರವ

ಬಾಯಿ ಚಪಲಕ್ಕಾಗಿ ಗೌರವಯುತ ಉಡುಪಿ-ದಕ್ಷಿಣ ಕನ್ನಡ ದಲ್ಲಿ 3,500ಕ್ಕೂ ಅಧಿಕ ಸದಸ್ಯತ್ವ ಹೊಂದಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಸಂಸ್ಥೆಯನ್ನು ಹೀನಾಯ ಪದ ಬಳಸಿ ಹೀಯಾಳಿಸಿರುವ ಕಂಬಳ ವಿಕ್ಷೀಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡೂರು ಇವರು ಸಾರ್ವಜನಿ ಕವಾಗಿ ಛಾಯಾಗ್ರಾಹಕರಲ್ಲಿ ಕ್ಷಮೆ ಯಾಚಿಸಬೇಕು, ಇಲ್ಲವಾದರೆ ಅವರು ಪಾಲ್ಗೊಳ್ಳುವ ಯಾವುದೇ ಕಂಬಳದಲ್ಲಿ ಅವಳಿ ಜಿಲ್ಲೆಗಳ ಛಾಯಾಗ್ರಾಹಕರು ಒಂದಾಗಿ ಅವರ ವಿರುದ್ಧ ಪ್ರತಿಭಟಿಸುವ ಎಚ್ಚರಿಕೆಯನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿ ಯೇಷನ್ (ರಿ.) ಇದರ ಅಧ್ಯಕ್ಷರಾದ ನವೀನ್ ರೈ ಪುತ್ತೂರು ಎಚ್ಚರಿಸಿದ್ದಾರೆ.ಕಾಪು ಮಾರಿಗುಡಿ ವಠಾರದಲ್ಲಿ ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಪತ್ರ ಸಲ್ಲಿಸಿ ಮಾತನಾಡಿದರು. ಕಂಬಳದ ಗೌರವಯುತ ವಾದ ವೇದಿಕೆಯಲ್ಲಿ ಒಂದಿಬ್ಬರ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಬಾಯಿ ಗೆ ಬಂದಂತೆ ಮಾತನಾಡುವುದು ಸರಿಯಲ್ಲ, ತಾವು ಹಾಸ್ಯದ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಒಂದು ವೃತ್ತಿಯನ್ನಾಗಲೀ ವ್ಯಕ್ತಿಯನ್ನಾಗಲೀ ವಿನಾ ಕಾರಣ ಹೀಯಾಳಿಸುವುದು ತಮ್ಮ ಗೌರವಯುತ ವ್ಯಕ್ತಿತ್ವಕ್ಕೆ ಶೋಭೆ ತರದು, ಛಾಯಾಗ್ರಾಹಕರು ತಮಗೆ ನೀಡಿದ ಜವಾಬ್ದಾರಿಯನ್ನು ನಿರ್ವಾಹಿಸಲು ವೇದಿಕೆಯಲ್ಲಿ ಒದ್ದಾಟ ನಡೆಸುತ್ತಾರೆಯೇ ವಿನಃ ಯಾರಿಗೂ ತೊಂದರೆ ನೀಡುವ ಉದ್ದೇಶ ಹೊಂದಿರುವುದಿಲ್ಲ ಎಂಬುದನ್ನು ರಾಜೀವ ಶೆಟ್ಟಿಯವರು ಅರ್ಥ ಮಾಡಿಕೊಳ್ಳ ಬೇಕಾಗಿದೆ. ಮೈಕ್ ಹಿಡಿದಾಕ್ಷಣ ತಾನು ಏನು, ಎಷ್ಟು ಎಂಬುದನ್ನು ಅವರು ಮರೆತು ವರ್ತಿಸುವುದು ಸರಿಯಲ್ಲ, ಮೊಬೈಲ್ ಹಾಗೂ ಆಧುನಿಕ ತಂತ್ರಜ್ಞಾನದ
ದುರುಪಯೋಗದಿಂದ ಛಾಯಾಗ್ರಾಹಕರು ತಮ್ಮ ಕುಟುಂಬ ನಿರ್ವಹಿಸಲು ತೊಂದರೆ ಅನುಭವಿಸುತ್ತಿರುವ ಈ ಕಾಲಘಟ್ಟದಲ್ಲಿ ಇಂಥವರ ಅರಳು-ಮರಳು ಮಾತು ನಮ್ಮನ್ನು ಮತ್ತಷ್ಟು ಪ್ರಪಾ ತಕ್ಕೆ ತಳ್ಳುವಂತ್ತಾಗಿದೆ. ಸಮಾಜದಲ್ಲಿ ಛಾಯಾಗ್ರಾಹಕರು ಗೌರವ ವನ್ನು ಕಳೆದುಕೊಳ್ಳುವ ಸ್ಥಿತಿಗೆ ತಲುಪುವಂತ್ತಾಗಿದೆ. ನಮ್ಮ ಈ ಮನವಿಗೆ ಮನ್ನಣೆ ದೊರಕದೇ ಇದಲ್ಲಿ ಪ್ರತಿಭಟನೆ ಅನಿವಾರ್ಯ ವಾದೀತು ಎಂಬುದಾಗಿ ನವೀನ್ ರೈಎಚ್ಚರಿಸಿದ್ದಾರೆ. ಛಾಯಾಗ್ರಾ ಹಕರು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ, ಛಾಯಾಗ್ರಾಹಕರು ಮತ್ತು ಕಂಬಳಗಳ ಮಧ್ಯೆ ಅವಿನಾಭಾವ ಸಂಭಂದವಿದೆ, ಯಾರಿಗೆ ನೋವಾದರೂ ಅದು ಎಲ್ಲರ ನೋವು, ಹೀಗಾಗ ಬಾರದಿತ್ತು, ಯಾವುದೋ ಕೆಟ್ಟ ಗಳಿಗೆಯಲ್ಲಿ ಆಗಿದೆ, ಈ ಬಗ್ಗೆ ರಾಜೀವ ಶೆಟ್ಟಿ ಎಡೂರು ಇವರ ಲ್ಲಿ ಮಾತನಾಡಿದ್ದೇನೆ, ಅವರು ಹೇಳುವಂತೆ ನಾನು ಯಾವುದೇ ದೇಶದಿಂದ ಆ ಮಾತನ್ನು ಆಡಿಲ್ಲ, ನನ್ನಿಂದ ಛಾಯಾ ಮಿತ್ರರಿಗೆ ನೋವಾಗಿದ್ದರೆ ಮುಂದಿನ ಕಂಬಳದಲ್ಲಿ ಈ ಬಗ್ಗೆ ಸ್ಪಷ್ಟಿಕರಿಸು ವುದಾಗಿ ಹೇಳಿದ್ದಾರೆ ಎಂಬುದಾಗಿ ಶೆಟ್ಟಿ ತಿಳಿಸಿದ್ದಾರೆ.ಈ ಸಂದರ್ಭ ಅವಳಿ ಜಿಲ್ಲೆಗಳ ಛಾಯಾಗ್ರಾಹಕ ಪ್ರಮುಖರಾದ ಆನಂದ ಬಂಟ್ವಾಳ, ಅಜಯ್ ಮಂಗಳೂರು, ದೇವರಾಜ್ ಸುರತ್ಕಲ್, ಲೋಕೇಶ್ ಸುಬ್ರಹ್ಮಣ್ಯ, ಅಮೃತ್ ಬೀಜಾಡಿ,ದಿವಾಕರ್ ಹಿರಿಯ ಈ ಸಂತೋಷ್ ಕಾಪು, ಬಾಲಕೃಷ್ಣ ಪೂಜಾರಿ, ಕೃಷ್ಣ ರಾವ್, ಸುಬ್ರಹ್ಮಣ್ಯ ಐತಾಳ್, ವಿನೋದ್, ಪ್ರಕಾಶ್ ಆಚಾರ್ಯ, ಪ್ರಮೋದ್ ಸುವರ್ಣ, ಸುಧೀರ್ ಶೆಟ್ಟಿ, ಸುರೇಶ್ ಎರ್ಮಾಳು, ಪ್ರವೀಣ್ ಕೊರೆಯಾ, ಹರೀಶ್ ಉಡುಪಿ ಸಹಿತ ಹತ್ತಾರು ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು

Muliya

ಜಾಹೀರಾತು

8722552464 Astrloger

ಜಾಹೀರಾತು

SendShare140Share
Previous Post

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

Next Post

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..